ನಾವು ಕೈದಿಗಳಂತೆ ಬದುಕುತ್ತಿದ್ದೇವೆ; ದಯವಿಟ್ಟು ನಮ್ಮನ್ನು ರಕ್ಷಿಸಿ


Team Udayavani, Jul 7, 2018, 6:00 AM IST

10.jpg

ದುಬೈ: ಅನಿವಾಸಿ ಭಾರತೀಯ ಕುಟುಂಬವೊಂದರ ಬದುಕು ದುಬೈನಲ್ಲಿ ಅಕ್ಷರಶಃ ಜೈಲುವಾಸದಂತಾಗಿದೆ. ಶಾರ್ಜಾದಲ್ಲಿ ನೆಲೆಸಿರುವ 7 ಮಂದಿ ಸದಸ್ಯರ ಕುಟುಂಬ ಇದೀಗ ತಮ್ಮ ಸಂಕಷ್ಟವನ್ನು ಮಾಧ್ಯಮಗಳ ಮುಂದೆ ಹೇಳಿಕೊಂಡಿದ್ದಾರೆ. “ನಾವಿಲ್ಲಿ ಜೈಲಿನಲ್ಲಿರುವ ಕೈದಿಗಳಂತೆ ಬದುಕುತ್ತಿದ್ದೇವೆ’ ಎಂದಿದ್ದಾರೆ. ಅಷ್ಟೇ ಅಲ್ಲ, ದುಬೈನಲ್ಲಿಯೇ ಬದುಕಲು ಅವಕಾಶ ಕಲ್ಪಿಸಿಕೊಡಬೇಕೆಂದೂ, ತಮ್ಮ ವಾಸವನ್ನು ಕಾನೂನು ಬದ್ಧಗೊಳಿಸ ಬೇಕೆಂದೂ ಸರ್ಕಾರದ ಮೊರೆ ಹೋಗಿದ್ದಾರೆ.

ಕೇರಳ ಮೂಲದ ಮಧುಸೂಧನ್‌(60) ಹಾಗೂ ಶ್ರೀಲಂಕಾ ಮೂಲದ ಪತ್ನಿ ರೋಹಿಣಿ ಈ ಸಂದಿಗ್ಧತೆಯಲ್ಲಿ ಸಿಲುಕಿದವರು. ಏಳು ಸದಸ್ಯರ ಪೈಕಿ ಮೂವರು ಪಾಸ್‌ಪೋರ್ಟ್‌, ವೀಸಾ ಹೊಂದಿಲ್ಲದೇ ಇರುವುದೂ ಆತಂಕಕ್ಕೆ ಕಾರಣ. ಬಂಧನ ಅಥವಾ ಗಡಿಪಾರು ಭೀತಿ ಇವರನ್ನು ಆವರಿಸಿದೆ. ಮಧು ಸೂಧನ್‌ ಕೆಲಸ ಕಳಕೊಂಡ ಹಿನ್ನೆಲೆಯಲ್ಲಿ ವೀಸಾ ಅವಧಿ ಮುಗಿದು, ಅವರ ದುಬೈ ವಾಸ ಅಕ್ರಮ ಎಂಬಂತಾಗಿದೆ. ಆದರೆ ಸದ್ಯಕ್ಕೆ ಏಕಾಏಕಿಯಾಗಿ ಅಲ್ಲಿಂದ ವಾಪಸ್‌ ಬರಲೂ ಆಗದು. ಏಕೆಂದರೆ, ಪತ್ನಿ ಶ್ರೀಲಂಕಾ ಪ್ರಜೆ ಆಗಿರುವುದರಿಂದ, ಅವರಲ್ಲಿ ಭಾರತದ ಪಾಸ್‌ಪೋರ್ಟ್‌ ಕೂಡ ಇಲ್ಲ. ಅಲ್ಲದೆ, ಮಕ್ಕಳೂ ಶಿಕ್ಷಣದಿಂದ ವಂಚಿತರಾಗಿದ್ದಾರೆ.

30 ವರ್ಷಗಳಿಂದಲೂ ದುಬೈನಲ್ಲಿರುವ ದಂಪತಿಗೆ ಅಶ್ವಥಿ(29), ಸಂಗೀತಾ(25), ಶಾಂತಿ(23), ಗೌರಿ(22) ಹಾಗೂ ಮಿಥುನ್‌ (21) ಎಂಬ ಮಕ್ಕಳಿ ದ್ದಾರೆ. ಎಲ್ಲರೂ ನಿರುದ್ಯೋಗಿಗಳಾಗಿ ದ್ದಾರೆ. ಮನೆ ಯಲ್ಲೇ ತಾಯಿಯು ಮಕ್ಕಳಿಗೆ ಓದಲು, ಬರೆಯಲು ಕಲಿಸಿದ್ದಾರೆ. ಮನೆಯಿಂದ ಹೊರ ಹೋದರೆ ಎಲ್ಲಿ ಸಿಕ್ಕಿಬೀಳುತ್ತೇವೋ ಎಂಬ ಭಯದಿಂದ ಹೊರಗೂ ಹೋಗುತ್ತಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ .

30 ವರ್ಷಗಳಿಂದಲೂ ಶಾರ್ಜಾದಲ್ಲಿರುವ ಕೇರಳದ ಮಧುಸೂದನ್‌
ಐವರು ಮಕ್ಕಳೂ ನಿರುದ್ಯೋಗಿಗಳು
ಭಾರತಕ್ಕೆ ವಾಪಸಾಗೋಣವೆಂದರೆ ಪತ್ನಿಯ ಪಾಸ್‌ಪೋರ್ಟ್‌ ಸಮಸ್ಯೆ
ವಾಸವನ್ನು ಕಾನೂನುಬದ್ಧಗೊಳಿಸಲು ಯುಎಇ ಸರ್ಕಾರದ ಮೊರೆಹೋದ ದಂಪತಿ

ಐವರು ಮಕ್ಕಳು ಅಕ್ರಮವಾಗಿ ನೆಲೆಸಿದ್ದಾರೆನ್ನುವ ಕಾರಣದಿಂದಾಗಿ ಶಿಕ್ಷಣದಿಂದಲೂ ವಂಚಿತರಾಗುತ್ತಿದ್ದಾರೆ. ಅವರಲ್ಲಿ ಪಾಸ್‌ಪೋರ್ಟ್‌ ಕೂಡ ಇಲ್ಲ. ಹೀಗಾಗಿ ಬೇರೆಡೆ ಹೋಗಲೂ ಸಾಧ್ಯವಾಗುತ್ತಿಲ್ಲ. ಮನೆಯಿಂದ ಆಚೆ ಹೋಗುವುದೇ ಕಷ್ಟ ಎಂಬ ಸ್ಥಿತಿ ಇದೆ. ಸಭ್ಯ ಬದುಕೇ ನಮ್ಮ ಆಶಯ.
ಮಧುಸೂಧನ್‌

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yahia-Sinwar

Terrorist Organization: ಹಮಾಸ್‌ ಉಗ್ರ ನಾಯಕ ಯಾಹ್ಯಾ ಸಿನ್ವರ್‌ ಹತ್ಯೆ

Bangla-Yunus

National Day Celebration: ಬಾಂಗ್ಲಾದೇಶ ಸ್ಥಾಪಕ ಮುಜಿಬುರ್‌ ಸ್ಮರಣೆಗೆ ಸರಕಾರ ಕೊಕ್‌

Sheik Hasina

Bangladesh ; ಶೇಖ್ ಹಸೀನಾ ಬಂಧನಕ್ಕೆ ಗಡುವು ವಿಧಿಸಿದ ನ್ಯಾಯಮಂಡಳಿ

Argentina: ಹೋಟೆಲ್‌ ಬಾಲ್ಕನಿಯ 3ನೇ ಮಹಡಿಯಿಂದ ಬಿದ್ದು ಖ್ಯಾತ ಗಾಯಕ ಮೃತ್ಯು

Argentina: ಹೋಟೆಲ್‌ ಬಾಲ್ಕನಿಯ 3ನೇ ಮಹಡಿಯಿಂದ ಬಿದ್ದು ಖ್ಯಾತ ಗಾಯಕ ಮೃತ್ಯು

Oxford University: ಆಕ್ಸ್‌ಫ‌ರ್ಡ್‌ ವಿವಿ ಕುಲಪತಿ ಹುದ್ದೆ… ಭಾರತ ಮೂಲದವರು ರೇಸ್‌ನಲ್ಲಿ

Oxford University: ಆಕ್ಸ್‌ಫ‌ರ್ಡ್‌ ವಿವಿ ಕುಲಪತಿ ಹುದ್ದೆ… ಭಾರತ ಮೂಲದವರು ರೇಸ್‌ನಲ್ಲಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.