ಜನಪದ ಹಾಸ್ಯ ನಾಟಕ ಪ್ರದರ್ಶನ
Team Udayavani, Jul 7, 2018, 12:04 PM IST
ತುಮಕೂರಿನ ಅಮರೇಶ್ವರ ವಿಜಯ ನಾಟಕ ಮಂಡಳಿ, “ಅಮರ ರಂಗೋತ್ಸವ’ ಎನ್ನುವ ಜಾನಪದ ಹಾಸ್ಯ ನಾಟಕಗಳ ಪ್ರದರ್ಶನವನ್ನು ಆಯೋಜಿಸಿದೆ. ಇದರ ಪ್ರಯುಕ್ತ ಜನಪದ ನಾಟಕ “ಚಕ್ರಧರ’ ಮತ್ತು ಹಾಸ್ಯ ನಾಟಕ “ಮಿಸ್ಟರ್ ಡೂಪ್ಲಿಕೇಟ್’ ನಾಟಕ ಪ್ರದರ್ಶನ ನಡೆಯಲಿದೆ.
ಸಮಾರಂಭದಲ್ಲಿ ಶಾಂತಿಧಾಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಟಿ. ಶಿವಪ್ರಕಾಶ್ ಮತ್ತು ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಗದಾಂಬ ಅವರು ಉಪಸ್ಥಿತರಿರಲಿದ್ದಾರೆ.
ಎಲ್ಲಿ?: ಶಾಂತಿಧಾಮ, ಕನ್ನಡ ಮಾದ್ಯಮ ಶಾಲೆ, ಸುಂಕದಕಟ್ಟೆ
ಯಾವಾಗ?: ಜುಲೈ 7, ಮಧ್ಯಾಹ್ನ 1.30
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.