ಡುಗ್‌ ಡುಗ್‌ ಡುಗ್‌… ಜಾವಾ ಯೆಜ್ಡಿ ಮೇಳ


Team Udayavani, Jul 7, 2018, 12:04 PM IST

jaava.jpg

ಮಾರುಕಟ್ಟೆಯಲ್ಲಿ ಎಂಥದ್ದೇ ಲಕ್ಷುರಿ ಬೈಕುಗಳು ಬಂದಿದ್ದರೂ, ಜಾವಾ ಯೆಜ್ಡಿಯ ಮೋಹ ರೈಡಿಂಗ್‌ಪ್ರಿಯರಿಂದ ದೂರವಾಗಿಲ್ಲ. ಪ್ರತಿವರ್ಷವು ಜಾವಾ ಯೆಜ್ಡಿಗೆ ಗೌರವ ಸೂಚಿಸಲು, ಅದಕ್ಕೇ ಅಂತಲೇ ಒಂದು ದಿನವನ್ನೇ ನಿಗದಿಪಡಿಸಲಾಗಿದೆ. ಪ್ರತಿವರ್ಷದಂತೆ ಈ ಬಾರಿಯೂ “ಅಂತಾರಾಷ್ಟ್ರೀಯ ಜಾವಾ ಡೇ’ ಆಚರಣೆಗೊಳ್ಳುತ್ತಿದೆ. ಜಾವಾ ಯೆಜ್ಡಿ ಬೈಕುಗಳ ಪ್ರದರ್ಶನ ಈ ಬಾರಿಯ ವಿಶೇಷ.

ಜಾವಾ ಯೆಜ್ಡಿ ಬೈಕ್‌ ಅನ್ನು ಭಾರತಕ್ಕೆ ಮೊದಲು ಪರಿಚಯಿಸಿದ್ದ ಮೈಸೂರು ರಾಜಮನೆತನ. 80-90ರ ದಶಕದಲ್ಲಂತೂ ಈ ಬೈಕ್‌ಗಳು ಭರ್ಜರಿ ಕ್ರೇಜ್‌ ಹುಟ್ಟಿಸಿದ್ದವು. ಇವುಗಳ ಉತ್ಪಾದನೆ ಈಗ ನಿಂತಿದ್ದರೂ, ಜನರ ಮನಸ್ಸಿಂದ ಈ ಎರಡು ಚಕ್ರದ ವೇಗದ ರಥಗಳು ಇಂದಿಗೂ ಮರೆಯಾಗಿಲ್ಲ. ಈ ಬೈಕುಗಳ ಗುಂಗಿನಲ್ಲಿಯೇ ಹುಟ್ಟುಕೊಂಡಿದ್ದು, ಜಾವಾ ಯೆಜ್ಡಿ ಕ್ಲಬ್‌. 2007ರಲ್ಲಿ ಆರಂಭವಾದ ಈ ಕ್ಲಬ್‌ ಪ್ರತಿವರ್ಷವೂ ರ್ಯಾಲಿಯನ್ನು ನಡೆಸುತ್ತಾ ಗಮನ ಸೆಳೆದಿದೆ.

ಈ ರ್ಯಾಲಿಯಲ್ಲಿ ಪಾಲ್ಗೊಳ್ಳಲೆಂದೇ ದೆಹಲಿ, ಮುಂಬೈ, ಚೆನ್ನೈನಿಂದ ಹಳೆಯ ರೈಡರ್‌ಗಳು ಬರುತ್ತಾರೆ. ಬೆಂಗಳೂರಿನ ಟ್ರಾಫಿಕ್‌ ಸಮಸ್ಯೆಯಿಂದ ಸಾರ್ವಜನಿಕರಿಗೆ ತೊಂದರೆ ಆಗಬಾರದೆಂಬ ದೃಷ್ಟಿಯಿಂದ ಈ ಸಲ ರ್ಯಾಲಿ ಬದಲು ಬೈಕ್‌ನ ಪ್ರದರ್ಶನವನ್ನು ಏರ್ಪಡಿಸಲಾಗಿದೆ. “ಜಾವಾ ಯೆಜ್ಡಿ ಬೈಕ್‌ ತನ್ನ ಅಳಿವನ್ನು ಹೊಂದುತ್ತಿದ್ದು, ಈ ಬೈಕ್‌ಗೆ ಬೇಕಾದ ಬಿಡಿ ಭಾಗಗಳು ಸಿಗುತ್ತಿಲ್ಲ. ಇಂಥ ಬೈಕ್‌ನ ಪ್ರದರ್ಶನಗಳ ಮೂಲಕ ಹಳೆಯ ವೈಭವವನ್ನು ನೆನೆಯುತ್ತಿದ್ದೇವೆ’ ಎಂದು ಕ್ಲಬ್‌ನ ಅಧ್ಯಕ್ಷ ಬ್ರಾಯನ್‌ ಹೇಳುತ್ತಾರೆ.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.