ಉತ್ತಮ ಮಳೆ-ಬೆಳೆಗಾಗಿ ಅಮ್ಮನನ್ನು ಕಳಿಸುವ ಆಚರಣೆ


Team Udayavani, Jul 7, 2018, 3:31 PM IST

dvg-3.jpg

ಹರಪನಹಳ್ಳಿ: ರೋಗ-ರುಜಿನ ದೂರವಾಗಲು ಮತ್ತು ಉತ್ತಮ ಮಳೆ-ಬೆಳೆ ಬರಲಿ ಎಂದು ಹರಕೆ ಹೊತ್ತು ಪಟ್ಟಣದ ವಾಲ್ಮೀಕಿ ನಗರದ ಸಮಸ್ತ ದೈವಸ್ಥರ ಸಮ್ಮುಖದಲ್ಲಿ ಶುಕ್ರವಾರ ಸಂಜೆ ಅಮ್ಮನನ್ನು ಕಳಿಸುವ ಆಚರಣೆ ನಡೆಯಿತು.

ಪ್ರತಿ ವರ್ಷಕ್ಕೊಮ್ಮೆ ಕಾರು ಹುಣ್ಣಿಮೆಗೆ ಎಂಟು ದಿನ ಮುಂಚಿತವಾಗಿ ಈ ಆಚರಣೆ ನಡೆಯುತ್ತದೆ. ಕುಟುಂಬದಲ್ಲಿ ಯಾರಿಗೂ ಯಾವುದೇ ರೀತಿಯ ರೋಗ ರುಜಿನ ಬರಬಾರದು. ಮಕ್ಕಳಿಗೆ ದಡಾರ, ಸಿಡುಬು ಏಳಬಾರದು ಎಂಬ ಕಾರಣದಿಂದ ಹಿಂದಿ ನಿಂದಲೂ ಆಚರಣೆ ನಡೆಯುತ್ತ ಬಂದಿದೆ.

ಮನೆಯಲ್ಲಿ ಮಹಿಳೆಯರು ಮಡಿಯಿಂದ ತಮಗೆ ಅನುಕೂಲವಾಗುವ ಹೋಳಿಗೆ, ಕರಿಗಡಬು ತಯಾರಿಸಿ ಹಣ್ಣುಗಳು, ಬೇವಿನ ಸೊಪ್ಪು, ಪೂಜಾ ಸಾಮಗ್ರಿಯನ್ನು ಮೊರದಲ್ಲಿ ಇರಿಸುತ್ತಾರೆ. ಇದನ್ನು ಮನೆಯಲ್ಲಿ ಪೂಜಿಸಿ ನಂತರ ಬಡಾವಣೆಯ ರಸ್ತೆಯಲ್ಲಿ ಒಂದೆಡೆ ಇಂತಹ ನೂರಾರು ಮೊರಗಳನ್ನು ಇಡಲಾಗುತ್ತದೆ. ನಂತರ ಅಲ್ಲಿಯೇ ಪ್ರತಿಷ್ಠಾಪಿಸಲಾದ ಅಮ್ಮನನನ್ನು ಪೂಜಿಸಿ, ಮಂಗಳಾರತಿ ಬೆಳಗಿ, ಸಕಲ ವಾದ್ಯಗಳೊಂದಿಗೆ ಕುಟುಂಬದ ಪುರುಷ
ಸದಸ್ಯರು ಹರಪನಹಳ್ಳಿ ಪಟ್ಟಣದ ಕರಗಲ್ಲು ಬರುವವರೆಗೂ ಕೈಯಲ್ಲಿ ಈ ಮೊರಗಳನ್ನು ತೆಗೆದುಕೊಂಡು ಹೋಗುತ್ತಾರೆ. ನಂತರ ಬನ್ನಿಮರದ ಕೆಳಗೆ ಮೊರಗಳಿಗೆ ಪೂಜೆ ಸಲ್ಲಿಸಿ, ಮಹಾಮಂಗಳಾರತಿ ಬೆಳಗಿ ಮನೆಗೆ ವಾಪಸ್ಸಾಗುತ್ತಾರೆ.

ಕಮ್ಮಾರ ದೊಡ್ಡಹಾಲಪ್ಪ, ಮಂಡಕ್ಕಿ ಸುರೇಶ, ಶಿರಹಟ್ಟಿ ಬಸವರಾಜ, ನಿಟ್ಟೂರು ದೊಡ್ಡ ಹಾಲ್ಲಪ್ಪ, ಯಲ್ಲಜ್ಜಿ ಅಂಜಿನಪ್ಪ, ಮ್ಯಾಕಿ ನಾಗಪ್ಪ, ಎಂ.ಅಂಜಿನಪ್ಪ, ಮಂಜಾಚಾರಿ, ನಾಗಪ್ಪ, ದೇವಪ್ಪ, ಪುರಸಭೆ ಸದಸ್ಯರಾದ ಕೃಷ್ಣಪ್ಪ, ಮ್ಯಾಕಿ ದುರುಗಪ್ಪ ಇತರರಿದ್ದರು

ಟಾಪ್ ನ್ಯೂಸ್

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; Argument over flag hoisting: Complaint filed against 8 people

Davanagere; ಧ್ವಜ ಕಟ್ಟುವ ವಿಚಾರಕ್ಕೆ ವಾಗ್ವಾದ: 8 ಜನರ ವಿರುದ್ಧ ದೂರು ದಾಖಲು

ಇನ್ನು ಹತ್ತು ವರ್ಷಗಳಲ್ಲಿ ದಾವಣಗೆರೆ ಐಎಎಸ್‌ ಹಬ್‌- ಜಿ.ಬಿ. ವಿನಯ್‌ ಕುಮಾರ್‌

Congress ಆಡಳಿತ ವೈಫಲ್ಯ ಮರೆಮಾಚಲು ಮಾನವ ಸರಪಳಿ ಗಿಮಿಕ್‌: ರೇಣು

Congress ಆಡಳಿತ ವೈಫಲ್ಯ ಮರೆಮಾಚಲು ಮಾನವ ಸರಪಳಿ ಗಿಮಿಕ್‌: ರೇಣು

Davanagere-JCB

Davanagere: ಗಣೇಶ ವಿಸರ್ಜನೆ ವೇಳೆ ಜೆಸಿಬಿ ಹರಿದು ಮಹಿಳೆ ಸೇರಿ 5-6 ಮಂದಿಗೆ ಗಂಭೀರ ಗಾಯ

davanagere

Davanagere: 80 ಕಿಲೋಮೀಟರ್ ಉದ್ದದ ಮಾನವ ಸರಪಳಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.