ರಸ್ತೆ ಗುಂಡಿಗಳ ಬಗ್ಗೆ ಎಚ್ಚರಿಸುವ ಕೆಲಸವಾಗಲಿ


Team Udayavani, Jul 8, 2018, 3:43 PM IST

8-july-20.jpg

ಮಳೆಗಾಲ ಬಂತೆಂದರೆ ಗ್ರಾಮೀಣ ಭಾಗದಲ್ಲಿ ಕೃಷಿ ಕಾರ್ಯಗಳು ಬಿರುಸುಗೊಳ್ಳುವುದರಿಂದ ಜನರು ಸಹಜವಾಗಿ ಖುಷಿ ಪಡುತ್ತಾರೆ. ಆದರೆ ನಗರದಲ್ಲಿ ವಾಸವಿರುವವರಲ್ಲಿ ಭಯದ ವಾತಾವರಣ. ಯಾವಾಗ, ಏನು ಅನಾಹುತ ಸಂಭವಿಸುತ್ತದೋ ಎಂಬ ಆತಂಕ.

ಸೂಕ್ತ ಚರಂಡಿ ವ್ಯವಸ್ಥೆ, ಚರಂಡಿಯ ಹೂಳೆತ್ತುವ ಕೆಲಸ ಸಮರ್ಪಕವಾಗಿ ಆಗದೆ ಕೃತಕ ನೆರೆಯುಂಟಾಗುವ ಭಯ ಉಂಟಾಗುತ್ತದೆ. ಅಲ್ಲದೆ ರಸ್ತೆಗಳಲ್ಲಿ ಕಾಣಿಸಿಕೊಳ್ಳುವ ಬೃಹತ್‌ ಗುಂಡಿಗಳು ಅಪಘಾತಕ್ಕೆ ಕಾರಣವಾಗುತ್ತದೆ. ಮಳೆ ನಿಂತ ಬಳಿಕವೂ ಇದರ ದುರಸ್ತಿಯಾಗದೇ ಇರುವುದು ಇನ್ನಷ್ಟು ಹೆಚ್ಚಿನ ಅಪಾಯಕ್ಕೆ ಕಾರಣವಾಗುತ್ತಿವೆ. ಹೀಗಾಗಿ ಅನಾಹುತಗಳು ನಡೆಯಬಹುದಾದ ಜಾಗದಲ್ಲಿ ಸೂಕ್ತ ಫಲಕಗಳನ್ನು ಅಳವಡಿಸಿ ವಾಹನ ಸವಾರರನ್ನು ಎಚ್ಚರಿಸುವ ಕಾರ್ಯಮಾಡಬೇಕಿದೆ.

ನಗರದ ಒಳರಸ್ತೆಗಳ ಜತೆಗೆ ನಂತೂರು ಸಹಿತ ಪ್ರಮುಖ ರಸ್ತೆಗಳಲ್ಲಿ ಗುಂಡಿಗಳು ಬಿದ್ದಿವೆ. ವಾಹನ ಸವಾರರು ಇವೆಲ್ಲವನ್ನೂ ಗಮನಿಸಿ ಮುಂದೆ ಸಾಗಬೇಕಾಗಿದೆ. ಅದರಲ್ಲೂ ದ್ವಿಚಕ್ರ ವಾಹನ ಸವಾರರು ಈ ಗುಂಡಿಗಳಿಂದ ಮಳೆಗಾಲದಲ್ಲಿ ಉಂಟಾಗುವ ಅನಾಹುತಗಳಿಗೆ ಹೆಚ್ಚಾಗಿ ಬಲಿಯಾಗುತ್ತಿದ್ದಾರೆ. ಹೀಗಾಗಿ ಅಂತಹ ಜಾಗದಲ್ಲಿ ವಾಹನ ಸವಾರರಿಗೆ ಸೂಚನೆಗಳನ್ನು ನೀಡುವ ಫಲಕಗಳನ್ನು ಅಳವಡಿಸಿದರೆ ವಾಹನ ಸವಾರರು ಜಾಗರೂಕತೆಯಿಂದ ಸಂಚರಿಸುತ್ತಾರೆ.

ಬಹುತೇಕ ಭಾಗಗಳಲ್ಲಿ ದೊಡ್ಡ ಗುಂಡಿಗಳು, ಅಪಾಯಕಾರಿ ತಿರುವುಗಳು ಇರುತ್ತವೆ. ಈ ಬಗ್ಗೆ ಸೂಚನೆ ನೀಡುವ ಕೆಲಸವಾಗಬೇಕಾಗಿದೆ. ಚಿಕ್ಕ ಬೋರ್ಡ್‌ಗಳು, ಫಲಕಗಳು ಅಳವಡಿಸಬೇಕು. ಇಲ್ಲವಾದರೆ ಟ್ರಾಫಿಕ್‌ ಪೊಲೀಸರನ್ನು ನಿಯೋಜಿಸುವ ಕೆಲಸವಾಗಬೇಕಿದೆ.

ಪ್ರಜ್ಞಾ ಶೆಟ್ಟಿ

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.