ಬೀದಿಗಳಲ್ಲಿ ಸದ್ದು ಮಾಡಿದ ಜಾವಾ ಬೈಕ್‌ಗಳು


Team Udayavani, Jul 9, 2018, 2:01 PM IST

m5-nagarada.jpg

ಮೈಸೂರು: ಒಂದು ಕಾಲದಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿನ ರಸ್ತೆಗಳಲ್ಲಿ ಭಾರೀ ಸದ್ದು ಮಾಡಿದ್ದ ವಿವಿಧ ಬಗೆಯ ಜಾವಾ ಬೈಕ್‌ಗಳು ಭಾನುವಾರ ನಗರದೆಲ್ಲೆಡೆ ಸಂಚರಿಸುವ ಮೂಲಕ ಬೈಕ್‌ ಪ್ರಿಯರನ್ನು ಆಕರ್ಷಿಸಿದವು. 

ರ್ಯಾಲಿ: ಹಲವು ವರ್ಷಗಳ ಹಿಂದೆಯೇ ಮೈಸೂರಿಗರ ಮನಗೆದ್ದಿರುವ ಜಾವಾ ಬೈಕ್‌ ಮೈಸೂರಿನ ಹೆಮ್ಮೆ ಎಂದೇ ಬಿಂಬಿತವಾಗಿದೆ. ಈ ಹಿನ್ನೆಲೆಯಲ್ಲಿ ನಗರದ ಮೈಸೂರು ಜಾವಾ ಕ್ಲಬ್‌ ವತಿಯಿಂದ ಅಂತಾರಾಷ್ಟ್ರೀಯ ಜಾವಾ ದಿನದ ಅಂಗವಾಗಿ ಜಾವಾ ಬೈಕ್‌ ರ್ಯಾಲಿ ನಡೆಸಲಾಯಿತು.

ನಗರದ ನಜ‚ರ್‌ಬಾದ್‌ ಪೊಲೀಸ್‌ ಠಾಣೆ ವೃತ್ತದಿಂದ ಆರಂಭಗೊಂಡ ರ್ಯಾಲಿಯಲ್ಲಿ ನೂರಾರು ಮಂದಿ ಜಾವಾ ಹಾಗೂ ಯೆಜ್ಡಿ ಬೈಕ್‌ಗಳೊಂದಿಗೆ ರ್ಯಾಲಿಯಲ್ಲಿ ಪಾಲ್ಗೊಂಡು, ನಗರದೆಲ್ಲೆಡೆ ಸಂಚರಿಸಿ ಗಮನ ಸೆಳೆದರು.

ನಜ‚ರ್‌ಬಾದ್‌ನಿಂದ ಆರಂಭಗೊಂಡ ರ್ಯಾಲಿ ಹಾರ್ಡಿಂಗ್‌ ವೃತ್ತ, ಬಿ.ಎನ್‌. ರಸ್ತೆ, ಚಾಮರಾಜ ಜೋಡಿರಸ್ತೆ, ನ್ಯೂ ಕಾಂತರಾಜ ಅರಸು ರಸ್ತೆ, ಕುಕ್ಕರಹಳ್ಳಿ ಕೆರೆ ಜಂಕ್ಷನ್‌, ಮಾನಸಗಂಗೋತ್ರಿ, ಹುಣಸೂರು ಮುಖ್ಯರಸ್ತೆ, ವಿವಿ ಮೊಹಲ್ಲಾ ಮಾರ್ಗವಾಗಿ ಸಂಚರಿಸಿ ಯಾದವಗಿರಿಯಲ್ಲಿರುವ ಜಾವಾ ಫ್ಯಾಕ್ಟರಿ ರಸ್ತೆಯಲ್ಲಿ ಅಂತ್ಯಗೊಂಡಿತು. 

ಈ ವೇಳೆ ಮಾತನಾಡಿದ ಜಾವಾ ಕ್ಲಬ್‌ ಸದಸ್ಯ ಎನ್‌.ರವೀಂದ್ರಕುಮಾರ್‌, ಮೈಸೂರು ಎಂದೊಡನೆ ಹಲವರಿಗೆ ಇಂದಿಗೂ ಜಾವಾ ಬೈಕ್‌ಗಳು ನೆನಪಾಗಲಿದ್ದು, ಇದು ಮೈಸೂರಿಗೆ ಹೆಮ್ಮೆಯ ಸಂಗತಿಯಾಗಿದೆ. ಮನೆಗಳಲ್ಲಿ ಹಲವು ಹಬ್ಬಗಳನ್ನು ಆಚರಿಸುವ ರೀತಿಯಲ್ಲಿ ಜಾವಾ ಬೈಕ್‌ಗಳ ಮಾಲಿಕರು ಹಾಗೂ ಅಭಿಮಾನಿಗಳು ಪ್ರತಿವರ್ಷ ಜಾವಾ ದಿನವನ್ನು ಆಚರಿಸುತ್ತೇವೆ.

ಈ ದಿನದಂದು ತಮ್ಮ ಜಾವಾ ಬೈಕ್‌ಗಳನ್ನು ಅಲಂಕರಿಸಿ, ನಗರದೆಲ್ಲೆಡೆ ರ್ಯಾಲಿ ನಡೆಸಲಿದ್ದು, ನಾನು ಕಳೆದ 6 ವರ್ಷದಿಂದ ರ್ಯಾಲಿಯಲ್ಲಿ ಭಾಗವಹಿಸುತ್ತಿದ್ದೇನೆ. ಆರಂಭದಲ್ಲಿ 10 ಜನರಿಂದ ಆರಂಭಗೊಂಡ ಜಾವಾ ಬೈಕ್‌ರ್ಯಾಲಿಯಲ್ಲಿ ನೂರಕ್ಕೂ ಹೆಚ್ಚು ಜನರು ಭಾಗವಹಿಸಿದ್ದಾರೆ ಎಂದರು. 

ರ್ಯಾಲಿಯಲ್ಲಿ ಹಳದಿ ಹಾಗೂ ಕಂದು ಬಣ್ಣದಿಂದ ಕಂಗೊಳಿಸುತ್ತಿದ್ದ ಮಿನಿ ಜಾವಾ ಬೈಕ್‌ಗಳು ಎಲ್ಲರ ಗಮನ ಸೆಳೆಯಿತು. ಅಂತಾರಾಷ್ಟ್ರೀಯ ಜಾವಾ ದಿನದ ಅಂಗವಾಗಿ ಚಾಮರಾಜ ಒಡೆಯರ್‌ ಗಾಲ್ಫ್ ಕ್ಲಬ್‌ನಲ್ಲಿ 150ಕ್ಕೂ ಹೆಚ್ಚು ಜಾವಾ ಬೈಕ್‌ ಮಾಲಿಕರು ಜಾವಾ ದಿನವನ್ನು ಆಚರಿಸಿದರು. 

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur-1

Hunsur: ತಂಬಾಕು ಬೆಳೆಗಾರರ ರಕ್ಷಣೆಗೆ ಬದ್ದ: ಸಂಸದ ಯದುವೀರ್ ಒಡೆಯರ್

ಮುಡಾ ಅಧ್ಯಕ್ಷ ಕೆ.ಮರಿಗೌಡ ತಲೆದಂಡ?

MUDA Chairman: ಕೆ.ಮರಿಗೌಡ ತಲೆದಂಡ? ಇಂದು ಅಥವಾ ನಾಳೆ ರಾಜೀನಾಮೆ ನೀಡುವ ಸಾಧ್ಯತೆ

Mysuru: ದೀಪಾಲಂಕಾರ ವಿಸ್ತರಣೆ: ವಾಹನ ಸಂಚಾರ ನಿರ್ಬಂಧವೂ ಮುಂದುವರಿಕೆ

Mysuru: ದೀಪಾಲಂಕಾರ ವಿಸ್ತರಣೆ: ವಾಹನ ಸಂಚಾರ ನಿರ್ಬಂಧವೂ ಮುಂದುವರಿಕೆ

MUDA Case: ಸಾಕ್ಷ್ಯನಾಶ ಮಾಡಲು ಅದೇನು ಕೊಲೆ ಕೇಸಾ?: ಎಂ.ಲಕ್ಷ್ಮಣ್‌

MUDA Case: ಸಾಕ್ಷ್ಯನಾಶ ಮಾಡಲು ಅದೇನು ಕೊಲೆ ಕೇಸಾ?: ಎಂ.ಲಕ್ಷ್ಮಣ್‌

Mysuru: ಮರಳಿ ಕಾಡಿನತ್ತ ಪ್ರಯಾಣ ಬೆಳೆಸಿದ ಗಜಪಡೆ

Mysuru: ಮರಳಿ ಕಾಡಿನತ್ತ ಪ್ರಯಾಣ ಬೆಳೆಸಿದ ಗಜಪಡೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.