50 ದಾಟಿದ ಸರಕಾರಿ ನೌಕರರ ಕಡ್ಡಾಯ ನಿವೃತ್ತಿ: ಸಿಎಂ ಯೋಗಿ ಆದೇಶ
Team Udayavani, Jul 9, 2018, 3:54 PM IST
ಲಕ್ನೋ : 50 ವರ್ಷ ವಯಸ್ಸು ದಾಟಿದ ಸರಕಾರಿ ನೌಕರರು ತಮ್ಮ ಕರ್ತವ್ಯವನ್ನು ನಿರ್ಲಕ್ಷಿಸುವುದು ಕಂಡು ಬಂದಲ್ಲಿ ಅವರಿಗೆ ಕಡ್ಡಾ ನಿವೃತ್ತಿ ನೀಡುವ ಯೋಜನೆಯನ್ನು ಪ್ರಕಟಿಸಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರಕಾರದ ಕ್ರಮ ಈಗ ವ್ಯಾಪಕ ಟೀಕೆಗೆ ಗುರಿಯಾಗಿದೆ.
ಸಿಎಂ ಆದಿತ್ಯನಾಥ್ ಅವರ ಈ ಕಡ್ಡಾಯ ನಿವೃತ್ತಿ ಆದೇಶಕ್ಕೆ ಉತ್ತರ ಪ್ರದೇಶದ ಒಟ್ಟು 16 ಲಕ್ಷ ನೌಕರರ ಪೈಕಿ ನಾಲ್ಕು ಲಕ್ಷ ನೌಕರರು ಒಳಪಡುತ್ತಾರೆ.
ಇದೇ ಜು.31ರೊಳಗೆ ಆಯಾ ಇಲಾಖೆಯ ಮುಖ್ಯಸ್ಥರು 50 ದಾಟಿದ ನೌಕರರ ಕಾರ್ಯ ನಿರ್ವಹಣೆ, ಸೇವಾ ತತ್ಪರತೆ, ಕ್ಷಮತೆ, ಕರ್ತವ್ಯ ಬದ್ಧತೆಯೇ ಮೊದಲಾದವುಗಳ ಬಗ್ಗೆ ವಿಸ್ತೃತ ವರದಿಯನ್ನು ಸಲ್ಲಿಸಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.