ಚೇತನ್‌ ಮುಂಡಾಡಿ ಸೆಕೆಂಡ್‌ ಎಂಟ್ರಿ! 


Team Udayavani, Jul 19, 2018, 2:53 PM IST

19-july-13.jpg

ರಾಷ್ಟ್ರ, ರಾಜ್ಯ ಪ್ರಶಸ್ತಿ ಪುರಸ್ಕೃತ ನಿರ್ದೇಶಕ ಚೇತನ್‌ ಮುಂಡಾಡಿ ಎರಡನೇ ಬಾರಿಗೆ ಕೋಸ್ಟಲ್‌ವುಡ್‌ಗೆ ಎಂಟ್ರಿ ಕೊಡುವ ತವಕದಲ್ಲಿದ್ದು, ಹೆಚ್ಚಾ ಕಡಿಮೆ ತನ್ನ ಎರಡನೇ ಸಿನೆಮಾವನ್ನು ಆ. 28ರಿಂದ ಶೂಟಿಂಗ್‌ ನಡೆಸಲಿದ್ದಾರೆ.  ತಮ್ಮ ಮೊದಲ ಚಿತ್ರ ‘ಮದಿಪು’ ರಾಷ್ಟ್ರ ಪ್ರಶಸ್ತಿ ಮತ್ತು ರಾಜ್ಯ ಪ್ರಶಸ್ತಿ ಗೆದ್ದುಕೊಂಡ ಮುಂಡಾಡಿ ಗೋವಿನ ವಿಚಾರವನ್ನು ಮುಂದಿಟ್ಟು ಸಿನೆಮಾ ಮಾಡಲಿದ್ದಾರೆ. ಕರಾವಳಿ ಭಾಗದಲ್ಲಿ ಗೋವಿನ ಪ್ರಾಮುಖ್ಯತೆ, ಗೋವಿನಿಂದಾಗುವ ರಾಜಕೀಯ ಹಾಗೂ ಇನ್ನಿತರ ಎಗ್ಗೆಗಳನ್ನು ಸೇರಿಸಿಕೊಂಡು ಎರಡನೇ ಸಿನೆಮಾ ಮಾಡಲಿದ್ದಾರೆ. ಕುಂದಾಪುರದಲ್ಲಿ ನಡೆದ ಗೋಹತ್ಯೆ ಗಲಭೆ ಕುರಿತ ನೈಜ ಘಟನೆ ಈ ಚಿತ್ರದ ಕಥೆ ಎಂದು ಅವರು ಈಗಾಗಲೇ ತಿಳಿಸಿದ್ದಾರೆ.

ರಾಜ್ಯದಲ್ಲಿ ಭಾರೀ ಸಂಚಲನ ಉಂಟು ಮಾಡಿದ್ದ ಈ ಘಟನೆ ಈಗ ಸಿನೆಮಾ ರೂಪ ಪಡೆದುಕೊಳ್ಳುತ್ತಿದೆ. ಕರಾವಳಿ ಮೂಲದವರಾದ ಚೇತನ್‌ ಮುಂಡಾಡಿ ಇಂಥ ನೈಜ ಘಟನೆಗಳನ್ನು ಖುದ್ದು ನೋಡಿ ಅದರ ನಡುವೆಯೇ ಬೆಳೆದಿದ್ದು, ಅಲ್ಲಿನ ಜನಜೀವನ, ಧರ್ಮ ಮತ್ತು ಬದುಕಿನ ನಡುವಿನ ಸಂಘರ್ಷಗಳನ್ನು ಹತ್ತಿರದಿಂದ ನೋಡಿದ್ದಾರೆ. ಇದು ಚಿತ್ರಕತೆ ಆಯ್ಕೆ ವಿಚಾರದಲ್ಲಿ ದೊಡ್ಡ ತಿರುವು ನೀಡಿದೆ.  ಅಂದಹಾಗೆ, ಕತೆ, ಚಿತ್ರಕತೆ, ಸಂಭಾಷಣೆ ಚೇತನ್‌ ಮುಂಡಾಡಿ, ವಿನು ಬಳಂಜ ಮತ್ತು ಅಕ್ಷಯ್‌ ಕಥೆ ವಿಸ್ತರಿಸಿದ್ದಾರೆ.  ಈ ಚಿತ್ರಕ್ಕೂ ಮದಿಪು ಚಿತ್ರದ ತಂತ್ರಜ್ಞರ ಬಹುತೇಕ ತಂಡವನ್ನೇ ಮುಂದುವರಿಸಲು ನಿರ್ಧರಿಸಿದ್ದಾರೆ. ವಿ.ಮನೋಹರ್‌ ಸಂಗೀತ, ಛಾಯಾಗ್ರಾಹಣ- ಗಣೇಶ್‌ ಹೆಗಡೆ, ಉಗ್ರಂ ಶ್ರೀಕಾಂತ್‌ ಎಡಿಟಿಂಗ್‌ ವಿಭಾಗದಲ್ಲಿ ಕೆಲಸ ಮಾಡಲಿದ್ದಾರೆ ಎಂಬುದು ಸದ್ಯದ ಮಾಹಿತಿ.  

ಟಾಪ್ ನ್ಯೂಸ್

bjp jds

BJP, JDS ಮೈತ್ರಿ ಕಾಂಗ್ರೆಸ್‌ ಲೋಕಸಭಾ ಸೋಲಿಗೆ ಕಾರಣ!

1-kamakhya

Assam; ಅತೀ ಪುರಾತನ ಶಕ್ತಿ ಕೇಂದ್ರ ಮಾ ಕಾಮಾಖ್ಯಾ ದೇವಾಲಯ

AANE 2

Elephant; ರಾಜ್ಯದಲ್ಲಿ 9 ತಿಂಗಳಲ್ಲಿ 59 ಆನೆ ಸಾ*ವು

Zakir Naik

Zakir Naik ವಿವಾದ; ಎಲ್ಲರೂ ಅಲ್ಲಾಹನನ್ನಷ್ಟೇ ಪ್ರಾರ್ಥಿಸಿದರೆ ಶಾಂತಿ…

HDK (4)

Fear..!; ಲಕ್ಷ ಸಿದ್ದು ಬಂದರೂ ಹೆದರೆನು: ಕುಮಾರಸ್ವಾಮಿ ತಿರುಗೇಟು

1-ahmad

Maharashtra; ಅಹ್ಮದ್‌ನಗರ ಇನ್ನು ಮುಂದೆ ‘ಅಹಿಲ್ಯಾನಗರ’

Donald-Trumph

Iran ಅಣ್ವಸ್ತ್ರ ಕೇಂದ್ರದ ಮೇಲೆ ದಾಳಿ ಮಾಡಿ: ಇಸ್ರೇಲ್‌ಗೆ ಟ್ರಂಪ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-uv-fusion

UV Fusion: ಮೃಗಗಳ ಜಗತ್ತು

14-uv-fusion

Women: ಕ್ಷಮಯಾ ಧರಿತ್ರಿ

13-constitution

Constitution: ವಿಶ್ವಕ್ಕೆ ಮಾದರಿ ನಮ್ಮ ಸಂವಿಧಾನ

9-uv-fusion

UV Fusion: ಸ್ವಕಲಿಕೆ ಮತ್ತು ಆತ್ಮಸ್ತೈರ್ಯ

8-uv-fusion-1

UV Fusion: ಭೂತ ಭವಿಷ್ಯ ಬಿಟ್ಟು ಈ ಕ್ಷಣ ಜೀವಿಸಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

bjp jds

BJP, JDS ಮೈತ್ರಿ ಕಾಂಗ್ರೆಸ್‌ ಲೋಕಸಭಾ ಸೋಲಿಗೆ ಕಾರಣ!

1-kamakhya

Assam; ಅತೀ ಪುರಾತನ ಶಕ್ತಿ ಕೇಂದ್ರ ಮಾ ಕಾಮಾಖ್ಯಾ ದೇವಾಲಯ

AANE 2

Elephant; ರಾಜ್ಯದಲ್ಲಿ 9 ತಿಂಗಳಲ್ಲಿ 59 ಆನೆ ಸಾ*ವು

Zakir Naik

Zakir Naik ವಿವಾದ; ಎಲ್ಲರೂ ಅಲ್ಲಾಹನನ್ನಷ್ಟೇ ಪ್ರಾರ್ಥಿಸಿದರೆ ಶಾಂತಿ…

HDK (4)

Fear..!; ಲಕ್ಷ ಸಿದ್ದು ಬಂದರೂ ಹೆದರೆನು: ಕುಮಾರಸ್ವಾಮಿ ತಿರುಗೇಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.