ಇನ್‌ಫೋಕಸ್‌- ಸತೀಶನ ಕನಸು


Team Udayavani, Jul 20, 2018, 6:00 AM IST

x-30.jpg

ಸಿನಿಮಾದ ಆಸಕ್ತಿಯಿಂದ ಗಾಂಧಿನಗರಕ್ಕೆ ಬರುವವರ ಸಂಖ್ಯೆಯೇನು ಕಡಿಮೆಯಿಲ್ಲ. ನಟರಾಗಬೇಕು, ಸಿನಿಮಾ ಸಾಹಿತ್ಯ ಬರೆಯಬೇಕು, ನಿರ್ದೇಶನ ವಿಭಾಗದಲ್ಲಿ ಕೆಲಸ ಮಾಡಬೇಕು .. ಹೀಗೆ ನೂರಾರು ಕನಸುಗಳನ್ನು ಕಟ್ಟಿಕೊಂಡು ಚಿತ್ರರಂಗಕ್ಕೆ ಬರುತ್ತಾರೆ. ಈಗ ಆ ಸಾಲಿಗೆ ಹೊಸ ಸೇರ್ಪಡೆ ಸತೀಶ್‌ ಕಮ್ಮಾರ. ಯಾರು ಈ ಸತೀಶ್‌ ಕಮ್ಮಾರ ಎಂದರೆ ಹೇಳಿಕೊಳ್ಳಲು, ತೋರಿಸಲು ದೊಡ್ಡ ಸಿನಿಮಾ ಯಾವುದೂ ಇಲ್ಲ. ಆದರೆ, ದೊಡ್ಡ ದೊಡ್ಡ ಸಿನಿಮಾಗಳಿಗೆ ಸಾಹಿತ್ಯ ಬರೆಯಬೇಕು, ಕನ್ನಡ ಚಿತ್ರರಂಗದ ಗೀತರಚನೆಕಾರರಾದ ನಾಗೇಂದ್ರ ಪ್ರಸಾದ್‌ರಂತೆ ಫೇಮಸ್‌ ಆಗಬೇಕೆಂಬ ಆಸೆ ಈ ಸತೀಶ್‌ಗಿದೆ. ಈಗಷ್ಟೇ ಚಿತ್ರರಂಗಕ್ಕೆ ಬಂದಿರುವ ಸತೀಶ್‌ “ಅಮೋಘ’ ಎಂಬ ಸಿನಿಮಾಕ್ಕೆ ಎರಡು ಹಾಡು ಬರೆದಿದ್ದಾರಂತೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಸಿನಿಮಾಗಳಿಗೆ ಬರೆಯುವ ಉತ್ಸಾಹ ಅವರಲ್ಲಿದೆ. 

“ನಾನು ಪತ್ರಿಕೆ ಹಾಕುತ್ತಾ, ಕ್ಯಾಟರಿಂಗ್‌ ಕೆಲಸ ಮಾಡುತ್ತಾ ಓದಿದವನು. ಹೀಗೆ ಓದುತ್ತಿರುವಾಗ ಸಿನಿಮಾ ಆಸಕ್ತಿ ಬೆಳೆದು ಹಾಡುಗಳನ್ನು ಬರೆಯಲು ಪ್ರಯತ್ನಿಸಿದೆ. ಚಿತ್ರರಂಗದಲ್ಲಿ ನಾನು ನಾಗೇಂದ್ರ ಪ್ರಸಾದ್‌ ಅವರನ್ನು ಗುರುವೆಂದು ಸ್ವೀಕರಿಸಿದ್ದೇನೆ. ಅವರಂತೆ ಹಾಡು ಬರೆಯಬೇಕು, ಹೆಸರು ಮಾಡಬೇಕೆಂಬ ಆಸೆ ಇದೆ’ ಎನ್ನುತ್ತಾರೆ ಸತೀಶ್‌. ಮುಂದಿನ ದಿನಗಳಲ್ಲಿ ಮತ್ತಷ್ಟು ಸಿನಿಮಾಗಳಿಂದ ಅವಕಾಶ ಸಿಗುವ ನಿರೀಕ್ಷೆ ಸತೀಶ್‌ಗಿದೆ. ಅಂದಹಾಗೆ, ಸತೀಶ್‌ ಸದ್ಯ ಮಾಧ್ಯಮವೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. 

ರವಿ ರೈ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Movies: ಲವ್‌ ಸ್ಟೋರಿ ಎಂಬ ಎವರ್‌ಗ್ರೀನ್‌ ಟ್ರೆಂಡ್: ಬೆಳ್ಳಿತೆರೆಯ ಪ್ರೇಮ ಪುರಾಣ

Movies: ಲವ್‌ ಸ್ಟೋರಿ ಎಂಬ ಎವರ್‌ಗ್ರೀನ್‌ ಟ್ರೆಂಡ್: ಬೆಳ್ಳಿತೆರೆಯ ಪ್ರೇಮ ಪುರಾಣ

Yogi spoke about Sidlingu 2 Movie

Sidlingu 2 Movie: ಕಾಮನ್‌ಮ್ಯಾನ್‌ ದುನಿಯಾದಲ್ಲಿ ಸಿದ್ಲಿಂಗು ಕನಸು

Pruthvi Amber spoke about his Bhuvanam Gaganam movie

Bhuvanam Gaganam: ನಗ್ತಾ ನಗ್ತಾ ಅಳಿಸ್ತೀನಿ…:  ಪೃಥ್ವಿ ನಿರೀಕ್ಷೆ

Unlock Raghava: ಅನ್‌ಲಾಕ್‌ ಮಿಲಿಂದ್‌; ಬರ್ತೀರಾ, ನೋಡ್ತೀರಾ, ನಗ್ತೀರಾ…

Unlock Raghava: ಅನ್‌ಲಾಕ್‌ ಮಿಲಿಂದ್‌; ಬರ್ತೀರಾ, ನೋಡ್ತೀರಾ, ನಗ್ತೀರಾ…

Roopesh Shetty starer Adhipatra kannada movie

Roopesh Shetty: ಕರಾವಳಿ ಸೊಗಡಿನ ‘ಅಧಿಪತ್ರ’

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.