ಪ್ರಜಾಪ್ರಭುತ್ವಕ್ಕೆ ಅಪಾಯ ಎದುರಾಗಿದೆ : CWC ಸಭೆಯಲ್ಲಿ ಸೋನಿಯಾ ಗಾಂಧಿ
Team Udayavani, Jul 22, 2018, 2:33 PM IST
ಹೊಸದಿಲ್ಲಿ: ಮಾಜಿ ಕಾಂಗ್ರೆಸ್ ಅಧ್ಯಕ್ಷೆ ಭಾನುವಾರ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗಾœಳಿ ನಡೆಸಿದ್ದು , ಪ್ರಜಾಪ್ರಭುತ್ವಕ್ಕೆ ಅಪಾಯ ಎದುರಾಗಿದ್ದು, ನಾವು ಜನರನ್ನು ರಕ್ಷಿಸಬೇಕಾಗಿದೆ ಎಂದಿದ್ದಾರೆ.
ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು ಭಾರತದ ಪ್ರಜಾಪ್ರಭುತ್ವವನ್ನು ರಾಜಿಮಾಡಿಕೊಳ್ಳುತ್ತಿರುವ ಅಪಾಯಕಾರಿ ಆಡಳಿತದಿಂದ ನಮ್ಮ ಜನರನ್ನು ರಕ್ಷಿಸಬೇಕಾಗಿದೆ ಎಂದರು.
ನಾವು ಒಗ್ಗಟ್ಟಾಗಿ ರಾಹುಲ್ರೊಂದಿಗೆ ಕೆಲಸ ಮಾಡಲು ಸಿದ್ದರಿದ್ದೇವೆ. ಪ್ರಜಾಪ್ರಭುತ್ವ ರಕ್ಷಿಸುವ ಕೆಲಸದಲ್ಲಿ ನಾವು ಬದ್ಧರಿದ್ದೇವೆ ಎಂದರು.
ಪ್ರಧಾನಿ ಮೋದಿ ಹತಾಶರಾಗಿದ್ದು ಅದು ಅವರ ಸರ್ಕಾರದ ಪತನದ ದಿನಗಳನ್ನು ಪ್ರತಿಬಿಂಬಿಸುತ್ತಿದೆ ಎಂದರು.
ಸಭೆಯಲ್ಲಿದ್ದ ಮಾಜಿ ಪ್ರಧಾನಿ ಡಾ.ಮನ್ಮೋಹನ್ ಸಿಂಗ್ ಅವರು ನಾವೆಲ್ಲರೂ ರಾಹುಲ್ರ ಪ್ರಯತ್ನದೊಂದಿಗೆ ಕೈಜೋಡಿಸುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ
Tirupati: ಲಡ್ಡಿಗೆ ಪ್ರಾಣಿ ಕೊಬ್ಬು: ಟಿಟಿಡಿ ಹೇಳಿದ್ದೇನು? ತನಿಖೆಗೆ ನಿರ್ಧಾರ
Tirupati Laddus row;ತಪ್ಪಿತಸ್ಥರನ್ನು ಸುಮ್ಮನೆ ಬಿಡಲು ಸಾಧ್ಯವೇ?: ಸಿಎಂ ನಾಯ್ಡು ಪ್ರಶ್ನೆ
Ambani;1,000 ಕೋಟಿಯ ವಿಮಾನ ಖರೀದಿಸಿದ ಮುಕೇಶ್ ಅಂಬಾನಿ
Goa Beachನಲ್ಲಿ ಮದುವೆ: ದಿನಕ್ಕೆ 1 ಲಕ್ಷ ರೂ. ಶುಲ್ಕ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.