ನಟಿ ಮತ್ತು ಆಶಾ


Team Udayavani, Jul 27, 2018, 6:00 AM IST

19.jpg

ನಟಾಶಾ ಸುರಿ ಎಂಬ ನಟಿ ಹೆಚ್ಚು ಸುದ್ದಿಯಾದದ್ದು ಈ ವರ್ಷದ ಆದಿಯಲ್ಲಿ ವೆಸ್ಟ್‌ ಇಂಡೀಸ್‌ನ ಕ್ರಿಕೆಟಿಗ ಡ್ವಾಯ್ನ ಬ್ರಾವೊ ಜತೆಗೆ ಡೇಟಿಂಗ್‌ ಮಾಡುತ್ತಿದ್ದಾಳೆ ಎಂಬ ಗಾಸಿಪ್‌ನಿಂದ. ಈ ಗಾಸಿಪ್‌ ಎಷ್ಟು ದಟ್ಟವಾಗಿತ್ತು ಎಂದರೆ, ಸ್ವತಃ ನಟಾಶಾಳೇ ಅನಂತರ ಮಾಧ್ಯಮಗಳಿಗೆ, “ನಮ್ಮ ನಡುವೆ ಅಂಥ ಸಂಬಂಧವೇನೂ ಇಲ್ಲ, ನಾವಿಬ್ಬರು ಜಸ್ಟ್‌ ಫ್ರೆಂಡ್ಸ್‌ ಮಾತ್ರ. ಒಂದು ಗಂಡು ಮತ್ತು ಹೆಣ್ಣು ಜತೆಗಿದ್ದಾರೆ ಎಂದ ಕೂಡಲೇ ಸಂಬಂಧ ಕಲ್ಪಿಸುವ ಅಗತ್ಯವಿಲ್ಲ. ಗಂಡು-ಹೆಣ್ಣು ಸ್ನೇಹಿತರಾಗಿಯೂ ಇರಬಹುದು’ ಎಂದೆಲ್ಲ ಸ್ಪಷ್ಟೀಕರಣ ಕೊಟ್ಟಿದ್ದಳು. 

ಇಂತಿಪ್ಪ ನಟಾಶಾ ಈಗ ಸುದ್ದಿಯಾಗಿರುವ ಆದತ್‌ ಎಂಬ ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾಗುವ ಮೂಲಕ ಈ ಚಿತ್ರಕ್ಕಾಗಿ ನಟಾಶಾ ಪೋಲ್‌ ಡ್ಯಾನ್ಸ್‌ ಕೂಡಾ ಕಲಿಯುತ್ತಿದ್ದಾಳಂತೆ. ಹಾಗೆಂದು, ಇದು ನಟಾಶಾಳ ಮೊದಲ ಚಿತ್ರವಂತೂ ಅಲ್ಲ. ನಟಾಶಾಳನ್ನು ಬೆಳ್ಳಿತೆರೆಗೆ ಪರಿಚಯಿಸಿದ್ದು ಮಲಯಾಳ ಚಿತ್ರರಂಗ. ದಿಲೀಪ್‌ ಎದುರು ಕಿಂಗ್‌ ಲಯರ್‌ ಎಂಬ ಚಿತ್ರದಲ್ಲಿ ನಾಯಕಿಯಾಗಿ ನಟಿಸಿದ್ದಳು. ಆದರೆ, ಒಂದೇ ಚಿತ್ರಕ್ಕೆ ದಕ್ಷಿಣದ ಸಹವಾಸವನ್ನು ಮುಗಿಸಿ ಮರಳಿ ಮುಂಬಯಿಗೆ ಬಂದವಳಿಗೆ ಬಾ ಬಾ ಬ್ಲ್ಯಾಕ್‌ಶೀಪ್‌ ಚಿತ್ರದಲ್ಲಿ ಮುಖ್ಯ ಪಾತ್ರ ಸಿಕ್ಕಿದರೂ ಚಿತ್ರ ಹೇಳಿಕೊಳ್ಳುವಂತಹ ಹೆಸರು ಮಾಡಲಿಲ್ಲ. ಹೀಗೆ, ಮೂಲೆಗುಂಪಾಗಿದ್ದ ನಟಾಶಾ ಈಗ ಆದತ್‌ನಲ್ಲಿ ಮರಳಿ ಬರುವ ಪ್ರಯತ್ನ ಮಾಡುತ್ತಿದ್ದಾಳೆ. ನಟಿಯಾಗಲು ಎಲ್ಲ ಅರ್ಹತೆ ಇರುವ ಹುಡುಗಿ ನಟಾಶಾ, ಹತ್ತಾರು ಸೌಂದರ್ಯ ಸ್ಪರ್ಧೆಯ ಕಿರೀಟಗಳನ್ನು ಮುಡಿಗೇರಿಸಿಕೊಂಡಿದ್ದಾಳೆ. ಹಲವು ಪ್ರಸಿದ್ಧ ಪತ್ರಿಕೆಗಳ ಮುಖಪುಟ ಅಲಂಕರಿಸಿದ್ದಾಳೆ, 600ಕ್ಕೂ ಹೆಚ್ಚು ರ್‍ಯಾಂಪ್‌ಶೋಗಳಲ್ಲಿ ಭಾಗವಹಿಸಿದ್ದಾಳೆ. ಮಾರಿಷಸ್‌ನ ಟೂರಿಸ್ಟ್‌ ಅಂಬಾಸಿಡರ್‌ ಕೂಡಾ ಆಗಿದ್ದಳು. ಫ್ರೆಂಡ್ಸ್‌ ಆಫ್ ಮಾರಿಷಸ್‌ ಎಂಬ ಪ್ರಶಸ್ತಿಗೂ ಪಾತ್ರಳಾಗಿದ್ದಾಳೆ. ಕಿರುತೆರೆಯಲ್ಲಿ ಹಲವು ಶೋಗಳಲ್ಲಿ ಭಾಗವಹಿಸಿದ್ದಲ್ಲದೆ ತನ್ನದೇ ಆದ ಶೋಗಳನ್ನು ಕೂಡಾ ನಡೆಸಿಕೊಟ್ಟಿದ್ದಾಳೆ. ಹೀಗೆ ಎಲ್ಲ ಅರ್ಹತೆ ಹೊಂದಿದ್ದರೂ ನಟಾಶಾ ಬಾಲಿವುಡ್‌ನ‌ಲ್ಲಿ ಕಾಡ ಬೆಳದಿಂಗಳಾಗಿರುವುದು ಆಶ್ಚರ್ಯವೇ ಸರಿ.  

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam Kannada Translated Story

ವಿಲ್ಲನ್ ‌ಗಳು ಮಾತನಾಡುವಾಗ ಏನನ್ನೂ ಬಚ್ಚಿಡುವುದಿಲ್ಲ

k-20

ಸೆರಗು-ಲೋಕದ ಬೆರಗು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ಎಲ್ಲ ದಿನಗಳೂ ಮಹಿಳಾ ದಿನಗಳೇ!

ಎಲ್ಲ ದಿನಗಳೂ ಮಹಿಳಾ ದಿನಗಳೇ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.