ಭಾರತ ಸಂಜಾತ ಗಣಿತಜ್ಞ ಅಕ್ಷಯ್‌ ವೆಂಕಟೇಶ್‌ಗೆ Fields medal ಪ್ರಶಸ್ತಿ


Team Udayavani, Aug 2, 2018, 11:54 AM IST

akshay-venkatesh-700.jpg

ನ್ಯೂಯಾರ್ಕ್‌ : ಪ್ರಖ್ಯಾತ ಭಾರತೀಯ-ಆಸ್ಟ್ರೇಲಿಯನ್‌ ಗಣಿತಜ್ಞ ಅಕ್ಷಯ್‌ ವೆಂಕಟೇಶ್‌  ಅವರು ಗಣಿತದಲ್ಲಿನ ನೊಬೆಲ್‌ ಪ್ರಶಸ್ತಿ ಎಂದೇ ಪ್ರಸಿದ್ಧವಾಗಿರುವ, ಪ್ರತಿಷ್ಠಿತ Fields medal ಗೆದ್ದ ನಾಲ್ವರಲ್ಲಿ ಓರ್ವರಾಗಿದ್ದಾರೆ. 

40ರ ಕೆಳ ಹರೆಯದ ಅತ್ಯಂತ ಭರವಸೆಯ, ಮಹಾ ಪ್ರತಿಭಾವಂತ ಗಣಿತಜ್ಞರನ್ನು ಗುರುತಿಸಿ ನೀಡಲಾಗುವ Fields medal ನಾಲ್ಕು ವರ್ಷಗಳಿಗೊಮ್ಮೆ ಪ್ರದಾನಿಸಲಾಗುವ ಪ್ರತಿಷ್ಠಿತ ಪುರಸ್ಕಾರವಾಗಿದೆ. 

36ರ ಹರೆಯದ ದಿಲ್ಲಿ ಸಂಜಾತ ವೆಂಕಟೇಶ್‌ ಅವರು ಪ್ರಕೃತ ಸ್ಟಾನ್‌ಫ‌ರ್ಡ್‌ ವಿಶ್ವವಿದ್ಯಾಲಯದಲ್ಲಿ ಗಣಿತ ಬೋಧಕರಾಗಿದ್ದಾರೆ. ಇವರು ಗಣಿತದಲ್ಲಿ ಅತ್ಯಪರೂಪದ, ವಿಸ್ತೃತ ವಿಷಯಗಳಿಗೆ ಸಂಬಂಧಿಸಿ ಭಾರೀ ಕೊಡುಗೆಗಳನ್ನು ನೀಡಿರುವ ಕಾರಣಕ್ಕೆ ಇವರಿಗೆ Fields medal ಪ್ರಾಪ್ತವಾಗಿದೆ.

ವೆಂಕಟೇಶ್‌ ಅವರೊಂದಿಗೆ ಈ ಪ್ರತಿಷ್ಠಿತ ಪುರಸ್ಕಾರ ಪೆಡೆದಿರುವ ಇತರ ಮೂವರೆಂದರೆ ಕೌಚರ್‌ ಬರ್ಕರ್‌ (ಇರಾನ್‌ ಕುರ್ಡಿಶ್‌ ಮೂಲದ, ಕ್ಯಾಂಬ್ರಿಜ್‌ ವಿವಿ ಪ್ರೊಫೆಸರ್‌), ಜರ್ಮನಿಯ ಪೀಟರ್‌ ಶೋಲ್‌ಜ್‌ (ಬಾನ್‌ ವಿವಿ ಬೋಧಕ), ಮತ್ತು ಅಲೆಸ್ಸಿಯೋ ಫಿಗಾಲಿ (ಇಟಿಝಡ್‌ ಜ್ಯುರಿಕ್‌ನಲ್ಲಿನ ಇಟಾಲಿಯನ್‌ ಗಣಿತಜ್ಞ).

ಟಾಪ್ ನ್ಯೂಸ್

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Elon Musk: ಬೈಡೆನ್‌, ಕಮಲಾ ಮೇಲೇಕೆ ಹ*ತ್ಯಾ ಪ್ರಯತ್ನ ನಡೆಯುತ್ತಿಲ್ಲ? ಎಲಾನ್‌ ಮಸ್ಕ್

Elon Musk: ಬೈಡೆನ್‌, ಕಮಲಾ ಮೇಲೇಕೆ ಹ*ತ್ಯಾ ಪ್ರಯತ್ನ ನಡೆಯುತ್ತಿಲ್ಲ?ಎಲಾನ್‌ ಮಸ್ಕ್

ಟ್ರಂಪ್ ಮೇಲೆ ಮತ್ತೆ ಗುಂಡಿನ ದಾಳಿ… ಫ್ಲೋರಿಡಾ ಗಾಲ್ಫ್ ಕ್ಲಬ್‌ನಲ್ಲಿ ಘಟನೆ, ಆರೋಪಿ ಬಂಧನ

ಟ್ರಂಪ್ ಮೇಲೆ ಮತ್ತೆ ಗುಂಡಿನ ದಾಳಿ… ಫ್ಲೋರಿಡಾ ಗಾಲ್ಫ್ ಕ್ಲಬ್‌ನಲ್ಲಿ ಘಟನೆ, ಆರೋಪಿ ಬಂಧನ

Sheik Hasina

Bangladesh; ಕೊ*ಲೆ ಆರೋಪ: ಹಸೀನಾ ವಿರುದ್ಧ 155ನೇ ಪ್ರಕರಣ

Maldievs

India ಜತೆ ಸಂಬಂಧ ಈಗ ಸುಧಾರಿಸಿದೆ: ಮಾಲ್ದೀವ್ಸ್‌

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

kangana-2

Emergency; ಭಿಂದ್ರನ್‌ವಾಲೆ ಸಾಧುವಲ್ಲ, ಭಯೋತ್ಪಾದಕ: ಸಂಸದೆ ಕಂಗನಾ

Suside-Boy

Health Problem: ಮಲಗಿದ್ದ ವೇಳೆ ಮೃತಪಟ್ಟ ವ್ಯಕ್ತಿ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

cOurt

Udupi: ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.