ಸತ್ಯಾತ್ಮತೀರ್ಥರ ಚಾತುರ್ಮಾಸ್ಯ ವ್ರತ ಆರಂಭ


Team Udayavani, Aug 7, 2018, 10:25 AM IST

gul-1.jpg

ಕಲಬುರಗಿ: ನಗರದಲ್ಲಿ 52 ದಿನಗಳ ಕಾಲ ಆರಂಭವಾದ ಉತ್ತರಾದಿ ಮಠಾಧೀಶ ಶ್ರೀ ಸತ್ಯಾತ್ಮತೀರ್ಥ ಶ್ರೀಪಾದಂಗಳ 23ನೇ ಚಾತುರ್ಮಾಸ್ಯ ವ್ರತವು ಸೋಮವಾರ ಮಧ್ಯಾಹ್ನ ನಗರದ ಬ್ರಹ್ಮಪುರದ ಶ್ರೀ ವಿಠ್ಠಲ ರುಕ್ಮಿಣಿ ಮಂದಿರ-ಉತ್ತರಾದಿ ಮಠದಲ್ಲಿ ಸಂಕಲ್ಪದೊಂದಿಗೆ ಶುಭಾರಂಭಗೊಂಡಿತು.

ಭಕ್ತ ಸಾಗರದೊಂದಿಗೆ ರವಿವಾರ ಸಂಜೆ ಭವ್ಯವಾಗಿ ನಡೆದ ಶೋಭಾಯಾತ್ರೆಯೊಂದಿಗೆ ಸೋಮವಾರ ಚಾತುರ್ಮಾಸ್ಯವು ಶಾಸ್ತ್ರೋಕ್ತ ಸಂಕಲ್ಪದೊಂದಿಗೆ ವಿದ್ಯುಕ್ತವಾಗಿ ಆರಂಭಗೊಂಡಿತು. ಶ್ರೀಮದುತ್ತರಾದಿ ಮಠ ಸಂಸ್ಥಾನದ ರತ್ನಖಚಿತ-ವಜ್ರಮಂಟಪದಲ್ಲಿ ಮೂಲರಾಮದೇವರ ಪೂಜೆ ನೆರವೇರಿಸಿದ ಬಳಿಕ ಶ್ರೀಗಳು ಚಾತುರ್ಮಾಸ್ಯ ವ್ರತದ ಸಂಕಲ್ಪ ಕೈಗೊಂಡರು. ಶ್ರೀಗಳ ಪೂರ್ವಾಶ್ರಮದ ಪಿತೃಗಳಾದ ಬೆಂಗಳೂರಿನ ಶ್ರೀ ಜಯತೀರ್ಥ ವಿದ್ಯಾಪೀಠದ
ಕುಲಪತಿ ಪಂ| ಗುತ್ತಲ ರಂಗಾಚಾರ್ಯರು, ಉತ್ತರಾದಿ ಮಠದ ದಿವಾನರಾದ ಪಂ| ಪ್ರಹ್ಲಾದಾಚಾರ್ಯ ಉಪಾಧ್ಯಾಯ, ಮುಂಬೈ ಶ್ರೀ ಸತ್ಯಧ್ಯಾನ ವಿದ್ಯಾಪೀಠದ ಕುಲಪತಿ ಪಂ. ಮಾಹುಲಿ ವಿದ್ಯಾಸಿಂಹಾಚಾರ್ಯರು, ಪಂ. ಕೃಷ್ಣಾಚಾರ್ಯ ಖೇಡ ಕಡಪಾ, ಪಂ. ವಿದ್ಯಾಧೀಶಾಚಾರ್ಯ ಗುತ್ತಲ, ಪಂ. ವಿಶ್ವಪ್ರಜ್ಞಾಚಾರ್ಯ ಮಾಹುಲಿ, ದಿವಾನರಾದ
ಪಂ. ಶಶಿ ಆಚಾರ್ಯ, ಮಳಖೇಡ ಉತ್ತರಾದಿ ಮಠದ ವ್ಯವಸ್ಥಾಪಕರಾದ ಪಂ. ವೆಂಕಣ್ಣಾಚಾರ್ಯ ಕೃ. ಪೂಜಾರ, ಪಂ. ರಾಮಾಚಾರ್ಯ ಅವಧಾನಿ, ಮಠಾಧಿಕಾರಿಗಳಾದ ಘಂಟಿ ರಾಮಾಚಾರ್ಯರು, ಪಂ. ಗೋಪಾಲಾಚಾರ್ಯ
ಅಕಮಂಚಿ, ಪಂ. ಗಿರೀಶಾಚಾರ್ಯ ಅವಧಾನಿ, ಪಂ. ಡಾ| ಹನುಮಂತಾಚಾರ್ಯ ಸರಡಗಿ, ಪಂ. ಶ್ರೀನಾಥಾಚಾರ್ಯ ಕೊಪ್ಪರ ಮತ್ತಿತರರ ಸಮ್ಮುಖದಲ್ಲಿ ಕಾರ್ಯಕ್ರಮ ನಡೆಯಿತು.

ಚಾತುರ್ಮಾಸ್ಯ ಸೇವಾ ಸಮಿತಿ ಗೌರವಾಧ್ಯಕ್ಷ ದೇವರಾವ ದೇಶಮುಖ, ಅಧ್ಯಕ್ಷ ಬಿ.ವಿ. ಮಾಡ್ಯಾಳಕರ್‌, ರಾಘವೇಂದ್ರರಾವ ಕೋರಳ್ಳಿ, ಪಾಂಡುರಂಗರಾವ ಕಂಪ್ಲಿ, ಸದಸ್ಯರಾದ ರವಿ ಲಾತೂರಕರ್‌, ಅಭಿಜಿತ್‌ ದೇಶಮುಖ, ಡಾ| ಗಿರೀಶ ಗಲಗಲಿ ಹಾಗೂ ಸಾವಿರಾರು ಭಕ್ತರು ಹಾಜರಿದ್ದರು. ತೀರ್ಥಪ್ರಸಾದ, ಅನ್ನಸಂತರ್ಪಣೆ ನಡೆಯಿತ್ತಲ್ಲದೇ, ಸಂಜೆ ಎನ್‌.ವಿ. ಸಂಸ್ಥೆಯ ಸತ್ಯಪ್ರಮೋದ ಸಭಾಮಂಟಪದಲ್ಲಿ ವಿದ್ವಾಂಸರಿಂದ ಪ್ರವಚನ, ಶ್ರೀಗಳಿಂದ ಆಶೀರ್ವಚನ ನಡೆದು ಬಂದವು. ಆಗಸ್ಟ್‌ 7ರಂದು ಪಾಕಜ್ಞ ನಡೆಯಲಿದೆ.

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kharge

Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ

13-

Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

Yathanaa

BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್‌

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1sadgu

Pariksha Pe Charcha: ಸಾರ್ಟ್‌ಫೋನ್‌ಗಿಂತಲೂ ನೀವು ಸಾರ್ಟ್‌ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.