
ಭಾಸ್ಕರ ಶೆಟ್ಟಿ ಕೊಲೆ ಪ್ರಕರಣ: ನಾಲ್ವರು ಸಾಕ್ಷಿಗಳ ವಿಚಾರಣೆ
Team Udayavani, Aug 14, 2018, 11:47 AM IST

ಉಡುಪಿ: ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಸಾಕ್ಷಿಗಳ ವಿಚಾರಣೆ ಆ.13ರಂದು ಉಡುಪಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದಲ್ಲಿ ನಡೆಯಿತು.
ಬೆಂಗಳೂರಿನ ಕಾರಾಗೃಹದಲ್ಲಿರುವ ಆರೋಪಿಗಳಾದ ಮೃತ ಭಾಸ್ಕರ ಶೆಟ್ಟಿ ಅವರ ಪತ್ನಿ ರಾಜೇಶ್ವರಿ ಶೆಟ್ಟಿ, ಪುತ್ರ ನವನೀತ ಶೆಟ್ಟಿ ಮತ್ತು ಜೋತಿಷಿ ನಿರಂಜನ್ ಭಟ್ನನ್ನು ವೀಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಲಾಯಿತು.
ಪ್ರಕರಣದ ಸುಮಾರು 167 ಮಂದಿ ಸಾಕ್ಷಿಗಳ ಪೈಕಿ ಇದುವರೆಗೆ 15 ಸಾಕ್ಷಿಗಳ ವಿಚಾರಣೆ ನಡೆದಿದೆ. ಆ.14, 16 ಮತ್ತು 18ರಂದು ಇತರ ಕೆಲವು ಸಾಕ್ಷಿಗಳ ವಿಚಾರಣೆ ಮುಂದುವರಿಯಲಿದೆ.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.