![kambala2](https://www.udayavani.com/wp-content/uploads/2025/02/kambala2-1-415x249.jpg)
![kambala2](https://www.udayavani.com/wp-content/uploads/2025/02/kambala2-1-415x249.jpg)
Team Udayavani, Aug 16, 2018, 4:28 PM IST
ಕೋಲ್ಕತ : ನೋಟು ಅಮಾನ್ಯದ ಬಳಿಕ ಇದೀಗ ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿಯುತ್ತಿರುವುದು ಅತ್ಯಂತ ಕಳವಳಕ್ಕೆ ಕಾರಣವಾಗಿದೆ ಎಂದು ಪಶ್ಚಿಮ ಬಂಗಾಲ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಇಂದು ಗುರುವಾರ ಡಾಲರ್ ಎದುರು ರೂಪಾಯಿ ಮೌಲ್ಯ 43 ಪೈಸೆ ಕುಸಿದು ಹೊಸ ಸಾರ್ವಕಾಲಿಕ ಕನಿಷ್ಠ 70.32 ರೂ. ಮಟ್ಟಕ್ಕೆ ಜಾರಿರುವ ಹಿನ್ನೆಲೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದ ಅವರು, “ನೋಟು ಅಮಾನ್ಯದ ಬಳಿಕದ ಅಷ್ಟೇ ಕಳವಳಕಾರಿಯಾಗಿ ರೂಪಾಯಿ ಮೌಲ್ಯ ಕುಸಿಯುತ್ತಿದ್ದು ಇದರಂದ ಸಣ್ಣ ವ್ಯಾಪಾರಿಗಳನ್ನು, ರೈತರನ್ನು ಇದು ನಾಶ ಮಾಡುತ್ತಿದೆ; ರೈತರ ದುಸ್ಥಿತಿ ದುಪ್ಪಟ್ಟಾಗುತ್ತಿದೆ’ ಎಂದು ಹೇಳಿದ್ದಾರೆ.
ರೂಪಾಯಿ ಮೌಲ್ಯ ಕುಸಿತದೊಂದಿಗೆ ದೇಶದ ಆರ್ಥಿಕತೆಯೂ ಕುಸಿಯುವ ಭೀತಿ ಇದೆ; ದೇಶದ ತೈಲ ಆಮದು ಹೆಚ್ಚಲಿದೆ; ತರಕಾರಿ ಬೆಲೆ ಗಗನಕ್ಕೇರಲಿದೆ ಎಂದು ಮಮತಾ ಹೇಳಿದರು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.