ವೃತ್ತಿ ಗೌರವ ಕಾಪಾಡಿಕೊಳ್ಳಲು ಸಿದ್ಧಾರೂಢ ಸ್ವಾಮೀಜಿ ಸಲಹೆ


Team Udayavani, Aug 18, 2018, 12:37 PM IST

vij-2.jpg

ವಿಜಯಪುರ: ಒಬ್ಬ ವ್ಯಕ್ತಿ ನಿರಂತರವಾಗಿ ಸೇವೆ ಸಲ್ಲಿಸಿ ವೃತ್ತಿ ಗೌರವ ಕಾಪಾಡುವುದರೊಂದಿಗೆ ಜನರ ಮಧ್ಯದಲ್ಲಿದ್ದುಕೊಂಡು ಸಮಸ್ಯೆಗೆ ಪರಿಹಾರವನ್ನು ಕಂಡುಕೊಂಡು, ಸಾಂಸ್ಕೃತಿಕ ವಾರಸುದಾರನಾಗಿ ಬದುಕಿನಲ್ಲಿ ಮೌಲ್ಯ ರೂಪಿಸಿಕೊಂಡು ಹೋಗುತ್ತಾನೆ ಎಂದು ಷಣ್ಮುಖಾರೂಢ ಮಠದ ಪೂಜ್ಯ ಅಭಿನವ ಸಿದ್ಧಾರೂಢ ಸ್ವಾಮಿಗಳು ಹೇಳಿದರು.

ನಿವೃತ್ತ ಇತಿಹಾಸ ಪ್ರಾಧ್ಯಾಪಕ ಡಾ| ಡಿ.ಆರ್‌. ನಿಡೋಣಿ (ಗುಲಗಂಜಿ) ಅಭಿನಂದನಾ ಸಮಾರಂಭದಲ್ಲಿ ದಿವ್ಯಸಾನ್ನಿಧ್ಯ
ವಹಿಸಿ ಮಾತನಾಡಿದ ಅವರು, ಡಾ| ನಿಡೋಣಿ 35 ವರ್ಷಗಳ ಕಾಲ ಕಾಲೇಜಿನ ಉಪನ್ಯಾಸಕರಾಗಿ ಯುವ ಪೀಳಿಗೆಗೆ
ಹಿಂದಿನ ಇತಿಹಾಸವನ್ನು ತಿಳಿಸಿದ್ದಾರೆ. ಸ್ವತಃ ಜಮಖಂಡಿ ಸಂಸ್ಥಾನದ ಕುರಿತು ನಿರಂತರ ಅಧ್ಯಯನ ಮಾಡಿ ಪಿ.ಎಚ್‌.ಡಿ. ಗ್ರಂಥ ರಚಿಸಿ, ಇತಿಹಾಸದ ಮೇಲೆ ಬೆಳಕು ಚೆಲ್ಲಿದ್ದಾರೆ ಎಂದರು.

ಬಸವೇಶ್ವರ ವಿದ್ಯಾವರ್ಧಕ ಸಂಘದ ಆಡಳಿತಾಧಿಕಾರಿ ಎನ್‌.ಜಿ. ಕರೂರ ಅಧ್ಯಕ್ಷತೆ ವಹಿಸಿ ಮಾತನಾಡಿ, ಗುರು-ಶಿಷ್ಯರ ಸಂಬಂಧ ಎಂದಿನಿಂದಲೂ ಕಳ್ಳು-ಬಳ್ಳಿಯ ಸಂಬಂಧವಾಗಿದೆ. ಡಾ| ನಿಡೋಣಿಯವರು ಸುಮಾರು 35 ವರ್ಷಗಳ ಹಿಂದೆ ನನ್ನ ವಿದ್ಯಾರ್ಥಿ ಮತ್ತು ಅಷೇr ಸರಳ ಜೀವಿ ಎಲ್ಲರನ್ನು ಸಹಕಾರ ಮನೋಭಾವದಿಂದ ಕಾಣುವ ವ್ಯಕ್ತಿಯಾಗಿದ್ದಾರೆ. ಆ ಒಂದು ಪ್ರೀತಿ, ವಿಶ್ವಾಸ ಅಂತಃಕರಣ ಉಳಿಸಿಕೊಂಡಿದ್ದರ ಪರಿಣಾಮವಾಗಿಯೇ, ನಾನು ನಾಲ್ಕು ಒಳ್ಳೆಯ ವಿಚಾರಗಳನ್ನು ಹಂಚಿಕೊಳ್ಳಲು ಸಾಧ್ಯವಾಯಿತು ಎಂದು ಹೇಳಿದರು.

ಡಾ| ನಿಡೋಣಿ ಅವರ ಪಿಎಚ್‌ಡಿ ಗ್ರಂಥ ಪರಿಚಯಿಸಿದ ಎಸ್‌.ಬಿ. ಮಟೋಳಿ, ಬ್ರಿಟಿಷರ ಆಳ್ವಿಕೆ ಕಾಲದಲ್ಲಿ ಹಲವಾರು ಸಂಸ್ಥಾನಗಳಲ್ಲಿ ಜಮಖಂಡಿ ಸಂಸ್ಥಾನವೂ ಒಂದಾಗಿತ್ತು. ಅಷೇrಯಲ್ಲ ಅದರ ಅ ಪತಿ, ಜನಪರ ಕಾರ್ಯಗಳಿಂದಾಗಿ ದಕ್ಷಿಣ ಮರಾಠಾ ಸಂಸ್ಥಾನದಲ್ಲಿಯೇ ಹೆಸರು ಗಳಿಸಿತ್ತು. ಸ್ವತಂತ್ರ ನಂತರ ಅಖೀಲ ಭಾರತ ಒಕ್ಕೂಟದಲ್ಲಿ ವಿಲಿನವಾದ ದೇಶಿ ಸಂಸ್ಥಾನಗಳಲ್ಲಿಯೇ ಇದೆ ಮೊಟ್ಟ ಮೊದಲನೆಯದು ಇದರಿಂದ ಅಖಂಡ ಭಾರತ ನಿರ್ಮಾಣಕ್ಕೆ ನಾಂದಿಯಾಯಿತು ಎಂದು ಹೇಳಿದರು.
 
ಡಯಟ್‌ನ ಹಿರಿಯ ಉಪನ್ಯಾಸಕ ಆರ್‌. ವೈ. ಕೊಣ್ಣೂರ ಮಾತನಾಡಿದರು. ಉಪನ್ಯಾಸಕ ಸಿ.ಜಿ. ಮಠಪತಿ, ಡಾ| ನಿಡೋಣಿ ಬದುಕು ಮತ್ತು ಸೇವೆ ಕುರಿತು ಮಾತನಾಡಿದರು. ಇದೇ ವೇಳೆ ವೇದಿಕೆ ಮೇಲಿರುವ ನಿಡೋಣಿ ದಂಪತಿಗೆ ಸಮಿತಿ ವತಿಯಿಂದ ಸನ್ಮಾನಿಸಲಾಯಿತು. ಡಾ| ಎಂ.ಎಸ್‌. ಮಧಭಾವಿ, ಡಾ| ಮಹಾಂತೇಶ ಬಿರಾದಾರ, ಸಂಗಮೇಶ ಬಬಲೇಶ್ವರ, ಎಂ.ಎನ್‌. ಗುಲಗಂಜಿ, ಆರ್‌.ಎ. ಜಹಗೀರದಾರ, ಪ್ರಕಾಶ ಗೊಂಗಡಿ, ಎಸ್‌.ಎ. ಬಿರಾದಾರ(ಕನ್ನಾಳ), ಎ.ಎಸ್‌.ಪಾಟೀಲ, ಜೆ.ಎಸ್‌.ಪೂಜಾರಿ,
ಬಿ.ಆರ್‌.ಗುಲಗಂಜಿ, ಸಿ.ಆರ್‌.ತೊರವಿ, ಬಿ.ಬಿ.ಗಂಗನಳ್ಳಿ, ಎಸ್‌.ಎಸ್‌.ಹೊಸಮನಿ, ಕಿತ್ತೂರ ಹಾಗೂ ನಿಡೋಣಿ ಅವರ ಅಪಾರ ಬಂಧು-ಬಳಗ ಮತ್ತು ಸ್ನೇಹಿತರು ಇದ್ದರು. ಅಶ್ವಿ‌ನಿ ಹಿರೇಮಠ ಪ್ರಾರ್ಥಿಸಿದರು. ಡಾ| ವಿ.ಡಿ. ಐಹೊಳ್ಳಿ ಸ್ವಾಗತಿಸಿದರು. ಶಿವಾನಂದ ನುಚ್ಚಿ ಮತ್ತು ಐ.ಎಸ್‌.ಕಾಳಪ್ಪನವರ ನಿರೂಪಿಸಿದರು. ಪೊ.ಎ.ಬಿ.ಬೂದಿಹಾಳ ವಂದಿಸಿದರು.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Arrested: ವಿಜಯಪುರ ಪೊಲೀಸರ ಯಶಸ್ವಿ ಕಾರ್ಯಾಚರಣೆ: ಅಂತರಾಜ್ಯ ನಾಲ್ವರು ಕಳ್ಳರ ಬಂಧನ

Arrested: ವಿಜಯಪುರ ಪೊಲೀಸರ ಯಶಸ್ವಿ ಕಾರ್ಯಾಚರಣೆ: ಅಂತರಾಜ್ಯ ನಾಲ್ವರು ಕಳ್ಳರ ಬಂಧನ

Vijayapura; ಯತ್ನಾಳ ಭಾವಚಿತ್ರವಿದ್ದ ಬೆಂಬಲಿಗರ ಬ್ಯಾನರ್ ಹರಿದ ಕಿಡಿಗೇಡಿಗಳು

Vijayapura; ಯತ್ನಾಳ ಭಾವಚಿತ್ರವಿದ್ದ ಬೆಂಬಲಿಗರ ಬ್ಯಾನರ್ ಹರಿದ ಕಿಡಿಗೇಡಿಗಳು

dw

Muddebihal: ಬೈಕ್ ವ್ಹೀಲಿಂಗ್ ನಾಲ್ವರು ಯುವಕರ ಬಲಿ

Yathanal

Ganesh Festival: ಪ್ರಸಾದಕ್ಕೆ ಪರವಾನಗಿ: ಹಿಂದೂ ಹಬ್ಬಗಳ ಹತ್ತಿಕ್ಕುವ ಪ್ರಯತ್ನ: ಯತ್ನಾಳ್‌

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.