ಅಭಿವೃದ್ಧಿ ನಿರೀಕ್ಷೆಯಲ್ಲಿ ಪಂಜಿಕಲ್ಲು- ಮೂಡನಡುಗೋಡು-ಕಡಂಬಳಿಕೆ ರಸ್ತೆ


Team Udayavani, Aug 22, 2018, 12:51 PM IST

22-agust-9.jpg

ಬಂಟ್ವಾಳ: ಪಂಜಿಕಲ್ಲು ಗ್ರಾ.ಪಂ. ವ್ಯಾಪ್ತಿಯ ಮೂಡನಡುಗೋಡು ಸೇರುವ ಹನುಮಾನ್‌ ಕ್ರಾಸ್‌ ಕಡಂಬಳಿಕೆ ರಸ್ತೆ ಗ್ರಾಮೀಣ ಪ್ರದೇಶವನ್ನು ಸಂಪರ್ಕಿಸುವ ರಸ್ತೆ. ಮಣಿಹಳ್ಳ ಕ್ರಾಸ್‌ನಿಂದ ಸುಮಾರು 2 ಕಿ.ಮೀ. ದೂರದಲ್ಲಿರುವ ಈ ರಸ್ತೆ ಅಗಲ ಕಿರಿದಾದ ಕಾರಣ ರಿಕ್ಷಾ ಚಾಲಕರು ಸಂಚರಿಸಲು ಹಿಂದೇಟು ಹಾಕುವಂತಾಗಿದೆ.

ಚರಂಡಿ ವ್ಯವಸ್ಥೆಯೂ ಸಮರ್ಪಕವಾಗಿಲ್ಲವಾದ್ದರಿಂದ ಮಳೆ ನೀರು ರಸ್ತೆಯಲ್ಲಿಯೇ ಹರಿಯುತ್ತದೆ. ಈ ರಸ್ತೆಯ ಮೂಲಕ ಹೆಚ್ಚಿನ ಜನರು ತಮ್ಮ ನಿತ್ಯ ಕಾರ್ಯಗಳಿಗೆ ತೆರಳುತ್ತಾರೆ. ರಸ್ತೆಯು ತೀರಾ ಹದಗೆಟ್ಟಿರುವುದರಿಂದ ವಾಹನಗಳ ಸಂಚಾರ ತೀರಾ ಕಷ್ಟಕರವಾಗಿದೆ. ವಾಹನಗಳಿಗೆ ಸೈಡ್‌ ಕೊಡುವಾಗ ರಸ್ತೆಯಿಂದ ಕೆಳಗಿಳಿದ ವಾಹನಗಳು ಹೂತು ಹೋಗುವ ಸಂದರ್ಭಗಳು ಎದುರಾಗುತ್ತಿವೆ.

ಈ ರಸ್ತೆಯನ್ನು ಅಭಿವೃದ್ಧಿಪಡಿಸುವ ಬಗ್ಗೆ ಹಲವು ಬಾರಿ ಜನಪ್ರತಿನಿಧಿಗಳಿಗೆ ಮನವಿ ನೀಡಲಾಗಿತ್ತು. ಆದರೆ ಸ್ಪಂದನೆ ದೊರಕಿಲ್ಲ. ಕೆಲವು ದಿನಗಳ  ಹಿಂದೆ ಇದೇ ರಸ್ತೆಯನ್ನು ಸ್ಥಳೀಯ ರಿಕ್ಷಾ ಮಾಲಕ-ಚಾಲಕರ ಸಂಘದವರು ಶ್ರಮದಾನದ ಮೂಲಕ ದುರಸ್ಥಿ ಮಾಡಿದ್ದರು. ಸರಕಾರದ ಮಟ್ಟದಿಂದ ಇದರ ಅಭಿವೃದ್ದಿ ಕೆಲಸ ನಡೆಯಬೇಕು ಎಂಬುದು ಸಾರ್ವಜನಿಕ ಆಶಯವಾಗಿದೆ.

ಶಾಸಕರಿಂದ ಭರವಸೆ
ಪಂಜಿಕಲ್ಲು ಗ್ರಾಮ ಸಂಪರ್ಕದ ಮೂಡನಡುಗೋಡು -ಹನುಮಾನ್‌ ಕ್ರಾಸ್‌ -ಕಡಂಬಳಿಕೆ ರಸ್ತೆಗೆ ಕಳೆದ ಅವಧಿಯಲ್ಲಿ ಯಾವುದೇ ಅನುದಾನವಿಲ್ಲದೆ ಅಭಿವೃದ್ದಿ ಕೆಲಸ ಸ್ಥಗಿತವಾಗಿತ್ತು. ಕಡಂಬಳಿಕೆ ಸಂಪರ್ಕ ರಸ್ತೆಯು ಪುರಸಭೆಯ ವ್ಯಾಪ್ತಿಗೆ ಬರುವುದರಿಂದ ಅಲ್ಲಿ ಅಭಿವೃದ್ಧಿ ಮಾಡಿ ಗ್ರಾ.ಪಂ. ರಸ್ತೆಯನ್ನು ಹಾಗೇ ಬಿಡಲಾಗಿತ್ತು. ಕಳೆದ ಅವಧಿಯಲ್ಲಿ ಸಚಿವರಲ್ಲಿ ಈ ಬಗ್ಗೆ ಕೇಳಲಾಗಿತ್ತು. ಆದರೆ ಎಂಜಿನಿಯರ್‌ಗೆ ಒಪ್ಪಿಗೆ ಸಿಗದೆ ಡಾಮರು ಹಾಕಿಲ್ಲ. ಪ್ರಸ್ತುತ ಶಾಸಕರಲ್ಲಿ ಮನವಿ ಮಾಡಿದೆ. ಬೇಸಗೆಯಲ್ಲಿ ರಸ್ತೆ ದುರಸ್ತಿಯ ಬಗ್ಗೆ ತಿಳಿಸಿದ್ದಾರೆ.
-ಪೂವಪ್ಪ ಮೆಂಡನ್‌
ಪಂಜಿಕಲ್ಲು ಗ್ರಾ.ಪಂ. ಸ್ಥಳೀಯ ಸದಸ್ಯರು

ಟಾಪ್ ನ್ಯೂಸ್

court

Painting; ಅಶ್ಲೀ*ಲತೆಗೆ ಸರಕಾರದ ವಿವರಣೆ ಏನು?: ಹೈಕೋರ್ಟ್‌ ತರಾಟೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kharge (2)

BJP ಟ್ರಿಪಲ್‌ ಎಂಜಿನ್‌ ಸರಕಾರ ಜನರ ಆಹಾರ ಕಸಿಯುತ್ತಿದೆ: ಖರ್ಗೆ

Mangaluru: ಜೈನಮಂದಿರದ ಮೂರ್ತಿಗಳ ಚಿನ್ನದ ಸರ ಕಳವು

Mangaluru: ಜೈನಮಂದಿರದ ಮೂರ್ತಿಗಳ ಚಿನ್ನದ ಸರ ಕಳವು

Surathkal:ಯುವಕನಿಂದ ಬೆದರಿಕೆ,ಆಶ್ಲೀಲ ಮೆಸೇಜ್‌:ಯುವತಿ ಆತ್ಮಹ*ತ್ಯೆಗೆ ಯತ್ನ;ಅಪಾಯದಿಂದ ಪಾರು

Surathkal:ಯುವಕನಿಂದ ಬೆದರಿಕೆ,ಆಶ್ಲೀಲ ಮೆಸೇಜ್‌:ಯುವತಿ ಆತ್ಮಹ*ತ್ಯೆಗೆ ಯತ್ನ;ಅಪಾಯದಿಂದ ಪಾರು

Kundapura: ಆಕಸ್ಮಿಕವಾಗಿ ಕಾಲು ಜಾರಿ ನದಿಗೆ ಬಿದ್ದು ವ್ಯಕ್ತಿ ಸಾವು

Kundapura: ಆಕಸ್ಮಿಕವಾಗಿ ಕಾಲು ಜಾರಿ ನದಿಗೆ ಬಿದ್ದು ವ್ಯಕ್ತಿ ಸಾವು

gold 2

Pune;139 ಕೋ. ರೂ. ಮೌಲ್ಯದ ಚಿನ್ನ ವಶ; ಇಬ್ಬರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

1-ewwwe

KTR ವಿರುದ್ಧದ ಪೋಸ್ಟ್‌ ತೆಗೆಯಿರಿ: ಸಚಿವೆಗೆ ಕೋರ್ಟ್‌

court

Painting; ಅಶ್ಲೀ*ಲತೆಗೆ ಸರಕಾರದ ವಿವರಣೆ ಏನು?: ಹೈಕೋರ್ಟ್‌ ತರಾಟೆ

gold-and-silver

Bangaluru: 1 ಕೆ.ಜಿ. ಬೆಳ್ಳಿಗೆ 3,000 ರೂ. ಇಳಿಕೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kharge (2)

BJP ಟ್ರಿಪಲ್‌ ಎಂಜಿನ್‌ ಸರಕಾರ ಜನರ ಆಹಾರ ಕಸಿಯುತ್ತಿದೆ: ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.