ಉಜಿರೆ ಬಸ್ ನಿಲ್ದಾಣ ಪರಿಸರ ಸ್ವಚ್ಛ
Team Udayavani, Aug 23, 2018, 1:50 AM IST
ಬೆಳ್ತಂಗಡಿ: ಉಜಿರೆಯ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಪರಿಸರದಲ್ಲಿದ್ದ ತ್ಯಾಜ್ಯ ರಾಶಿಯನ್ನು ವಿಲೇವಾರೀ ಮಾಡುವ ಕಾರ್ಯ ನಡೆದಿದೆ. ಬಸ್ ನಿಲ್ದಾಣದ ಪರಿಸರದಲ್ಲಿ ತ್ಯಾಜ್ಯ ರಾಶಿಯಿರುವ ಕುರಿತು ಉದಯವಾಣಿ ಸುದಿನ ಪಂ. ಆಡಳಿತದ ಗಮನಕ್ಕೆ ತಂದ ತತ್ಕ್ಷಣ ಸಂಬಂಧಪಟ್ಟ ಇಲಾಖೆಗೆ ಪಂ. ಸೂಚಿಸಿದ್ದು, ಇಲಾಖೆ ಪಂ.ನ ಸಹಕಾರದೊಂದಿಗೆ ವಿಲೇವಾರೀ ಕಾರ್ಯ ಮಾಡಿದೆ. ಬಸ್ ನಿಲ್ದಾಣದಲ್ಲಿ ಪ್ರಯಾಣಿಕರು ಉಪಯೋಗಿಸಿದ ನೀರಿನ ಬಾಟಲಿ, ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಹಾಕಲು ಸೂಕ್ತ ವ್ಯವಸ್ಥೆ ಮಾಡುವ ಭರವಸೆ ನೀಡಿದೆ.
ದಂಡ
ಉಜಿರೆಯಲ್ಲಿರುವ ಹೊಟೇಲ್ ಹಾಗೂ ವಸತಿಗೃಹಗಳ ಹಿಂಬದಿಯಲ್ಲಿ ತ್ಯಾಜ್ಯಗಳನ್ನು ರಾಶಿ ಹಾಕಿರುವ ಕುರಿತು ಗ್ರಾ.ಪಂ.ನಿಂದ ಇನ್ನೆರಡು ದಿನಗಳಲ್ಲಿ ಪರಿಶೀಲನೆ ನಡೆಸಲಾಗುವುದು. ತ್ಯಾಜ್ಯ ರಾಶಿ ಕಂಡು ಬಂದಲ್ಲಿ ದಂಡ ವಿಧಿಸಲಾಗುವುದು.
– ಗಾಯತ್ರಿ ಪಿ., ಉಜಿರೆ ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.