![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Sep 12, 2018, 10:20 AM IST
ಮೈಸೂರು:ಸಮ್ಮಿಶ್ರ ಸರ್ಕಾರ ಉರುಳಿಸಲು ಬಿಜೆಪಿ ಯತ್ನಿಸುತ್ತಿದೆ ಎನ್ನುವ ಸುದ್ದಿಯ ಬೆನ್ನಲ್ಲೇ ಸಚಿವ ಸಾ.ರಾ.ಮಹೇಶ್ ಅವರು ‘ಬಿಜೆಪಿಯ 10 ಮಂದಿ ಶಾಸಕರು ನಮ್ಮ ಸಂಪರ್ಕದಲ್ಲಿ ಇದ್ದಾರೆ’ ಎಂದು ಬಾಂಬ್ ಸಿಡಿಸಿದ್ದಾರೆ.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಾ.ರಾ.ಮಹೇಶ್ ‘ನಾನೂ ಬಿಜೆಪಿಯಲ್ಲಿ 10 ವರ್ಷ ಇದ್ದವನು. ಬಿಜೆಪಿಯ ಕೆಲ ನಾಯಕರಿಗೆ ಈಗ ಅಧಿಕಾರದ ಆಸೆ ಹಿಡಿದಿದೆ.ಇದಕ್ಕಾಗಿ ಇನ್ನಿಲ್ಲದ ಕಸರತ್ತು ಆರಂಭಿಸಿದ್ದಾರೆ’ ಎಂದರು.
‘ನಮಗೂ ಶಕ್ತಿ ಇದೆ, ಬಿಜೆಪಿಯ ತಂತ್ರಗಳನ್ನು ಎದುರಿಸುವ ಶಕ್ತಿ ನಮಗಿದೆ. ನಮ್ಮ ನಾಯಕರ ಸಾಮರ್ಥ್ಯವನ್ನು ತೋರಿಸಬೇಕಾಗುತ್ತದೆ’ ಎಂದರು.
ಸರ್ಕಾರ ಉರುಳಿಸಲು ಬಿಜೆಪಿ ಪ್ರಯತ್ನಿಸಿದರೆ,ಆ ಪಕ್ಷದ ಐವರು ಶಾಸಕರಿಂದ ರಾಜೀನಾಮೆ ಕೊಡಿಸುವುದು ನಮಗೆ ಗೊತ್ತಿಲ್ಲವೇ ಎಂದು ಎಚ್.ಡಿ.ಕುಮಾರಸ್ವಾಮಿ ಅವರು ಹೇಳಿಕೆ ನೀಡಿದ ಬೆನ್ನಲ್ಲೇ ಸಚಿವ ಸಾ.ರಾ.ಮಹೇಶ್ ಈ ಹೇಳಿಕೆ ನೀಡಿದ್ದಾರೆ.
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
You seem to have an Ad Blocker on.
To continue reading, please turn it off or whitelist Udayavani.