ಸೆರೆನಾ ಪಂದ್ಯಗಳನ್ನು ಬಹಿಷ್ಕರಿಸಲು ನಿರ್ಧಾರ


Team Udayavani, Sep 13, 2018, 6:50 AM IST

serena-williams-tennis-umpire.jpg

ನ್ಯೂಯಾರ್ಕ್‌: ಯುಎಸ್‌ ಓಪನ್‌ ಟೆನಿಸ್‌ ಟೂರ್ನಿಯ ಫೈನಲ್‌ನಲ್ಲಿ ಸೆರೆನಾ ವಿಲಿಯಮ್ಸ್‌ನ ವರ್ತನೆಯನ್ನು ಖಂಡಿಸಿರುವ ಟೆನಿಸ್‌ ಅಂಪಾಯರ್‌ಗಳು ಸೆರೆನಾ ಅವರ ಭವಿಷ್ಯದ ಪಂದ್ಯಗಳನ್ನು ಬಹಿಷ್ಕರಿಸಲು ನಿರ್ಧರಿಸಿದ್ದಾರೆ.

ನವೋಕಾ ಒಸಾಕಾ ವಿರುದ್ಧದ ಪೈನಲ್‌ ಪಂದ್ಯದ ವೇಳೆ ಸೆರೆನಾ ವಿಲಿಯಮ್ಸ್‌ ಪಂದ್ಯದ ಅಂಪಾಯರ್‌ ರಾಮೋಸ್‌ ಅವರನ್ನು “ಸುಳ್ಳುಗಾರ, ಕಳ್ಳ’ಎಂದು ಅನುಮೋದಿಸಿದ್ದರು. ಇದನ್ನು ಖಂಡಿಸಿರುವ ಅಂಪಾಯರ್‌ಗಳು ಸೆರೆನಾ ಕ್ಷಮೆ ಕೇಳುವವರೆಗೂ ಸೆರೆನಾ ಇರುವ ಪಂದ್ಯಗಳನ್ನು ಬಹಿಷ್ಕರಿಸುತ್ತೇವೆ ಎಂದು ತಿಳಿಸಿದ್ದಾರೆ.

ಆರು ಬಾರಿ ಯುಎಸ್‌ ಓಪನ್‌ ವಿಜೇತ ಸೆರೆನಾ ವಿಲಿಯಮ್ಸ್‌ ಫೈನಲ್ನಲ್ಲಿ ಕೋಚ್‌ನಿಂದ ಮಾರ್ಗದರ್ಶನ ಪಡೆಯುತ್ತಿ ದ್ದುದ್ದನ್ನು ಗಮನಿಸಿದ ಅಂಪಾಯರ್‌ ಪ್ರತಿ ಸ್ಪರ್ಧಿಗೆ ಹೆಚ್ಚುವರಿ ಅಂಕವನ್ನು ನೀಡಿದ್ದರು. ಇದರಿಂದ ಕೋಪಗೊಂಡ ಸೆರೆನಾ ಅಂಪಾಯರ್‌ ಅನ್ನು “ಸುಳ್ಳುಗಾರ, ಕಳ್ಳ, ಜನಾಂಗಿಯ ನಿಂದನೆ ಮಾಡಿದ್ದಾರೆ ಎಂದೆಲ್ಲ ಕೂಗಾಡಿದ್ದರು. ಈ ವರ್ತನೆಗೆ ಯುನೈಟೆಡ್‌ ಸ್ಟೇಟ್ಸ್‌ ಟೆನಿಸ್‌ ಅಸೋಸಿಯೇಶನ್‌ (ಯುಎಸ್‌ಟಿಎ)17 ಸಾವಿರ ಡಾಲರ್‌ ದಂಡ ವಿಧಿಸಿತ್ತು.

ಅಂಪಾಯರ್ಗಳ ತಂಡವೊಂದು ಇಂತಹ ಅನೇಕ ಸಂದರ್ಭಗಳಲ್ಲಿ ಯುಎಸ್ಟಿಎ ಅಂಪಾಯರ್‌ಗಳ ಬೆಂಬಲಕ್ಕೆ ಬಂದಿಲ್ಲ ಎಂದು ದೂರಿವೆ. ವಿಲಿಯಮ್ಸ್‌ ಪಂದ್ಯಗಳನ್ನು ಬಹಿಷ್ಕರಿ ಸುವ ಬಗ್ಗೆ ಅಂಪಾಯರ್‌ಗಳ ಗುಂಪು ಮಾತುಕತೆ ನಡೆಸುತ್ತಿದ್ದು, ಇಂತಹ ಸನ್ನಿವೇಶಗಳ ಮರುಕಳಿಸಬಾರದು ಎಂಬ ಕಾರಣಕ್ಕೆ ಅಂಪಾಯರ್‌ಗಳ ಯೂನಿಯನ್‌ ಆರಂಭಿಸುವ ಬಗ್ಗೆ ಚಿಂತನೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ

Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ

Athletics: ದ.ಕ. ಜಿಲ್ಲೆ ಸಮಗ್ರ ಚಾಂಪಿಯನ್‌

Athletics: ದ.ಕ. ಜಿಲ್ಲೆ ಸಮಗ್ರ ಚಾಂಪಿಯನ್‌

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

T20 world cup 2024; ವನಿತೆಯರ ವಿಶ್ವಕಪ್‌ ನಿಧಿಯಲ್ಲಿ ಭಾರೀ ಏರಿಕೆ, ಸಮಾನ ಬಹುಮಾನ: ಐಸಿಸಿ

T20 world cup 2024; ವನಿತೆಯರ ವಿಶ್ವಕಪ್‌ ನಿಧಿಯಲ್ಲಿ ಭಾರೀ ಏರಿಕೆ, ಸಮಾನ ಬಹುಮಾನ: ಐಸಿಸಿ

Ranji Trophy: Samit Dravid in possible squad

Ranji Trophy: ಸಂಭಾವ್ಯ ತಂಡದಲ್ಲಿ ಸಮಿತ್‌ ದ್ರಾವಿಡ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.