![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Sep 16, 2018, 4:20 PM IST
ಹೊಸದಿಲ್ಲಿ: 2047 ರಲ್ಲಿ ಭಾರತ ದೇಶ ಮತ್ತೆ ವಿಭಜನೆ ಆಗುತ್ತದೆ ಎಂದು ಟ್ವೀಟ್ ಮಾಡುವ ಮೂಲಕ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಮತ್ತೆ ವಿವಾದಕ್ಕೆ ಗುರಿಯಾಗಿದ್ದಾರೆ.
‘1947 ರಲ್ಲಿ ಧರ್ಮದ ಆಧಾರದ ಮೇಲೆ ದೇಶ ಹೇಗೆ ವಿಭಜನೆ ಆಯಿತೋ ಅಂತಹದ್ದೆ ಪರಿಸ್ಥಿತಿ 2047ರಲ್ಲಿ ಬರುತ್ತದೆ. 72 ವರ್ಷಗಳಲ್ಲಿ ಜನಸಂಖ್ಯೆ 33 ಕೋಟಿಯಿಂದ 135.7 ಕೋಟಿಗೆ ಏರಿಕೆಯಾಗಿದೆ. ವಿಭಜನಕರಾರಿ ಶಕ್ತಿಗಳ ಸಂಖ್ಯೆ ವಿಸ್ಫೋಟವಾಗುತ್ತಿದೆ. ಈಗ 35 ಎ ವಿಶೇಷ ಸ್ಥಾನಮಾನಕ್ಕಾಗಿ ಹೋರಾಟ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಏಕ ಭಾರತವನ್ನು ಕಾಣುವುದು ಅಸಂಭವ’ ಎಂದು ಬರೆದಿದ್ದಾರೆ.
ಜನಸಂಖ್ಯಾ ಸ್ಫೋಟನ ಕುರಿತು ಈ ಹಿಂದೆಯೂ ಗಿರಿರಾಜ್ ಸಿಂಗ್ ಅವರು ಧ್ವನಿ ಎತ್ತಿದ್ದರು. ಈ ಕುರಿತು ಸಂಸತ್ನಲ್ಲಿ ಮಾತ್ರವಲ್ಲ ಬೀದಿ ಬೀದಿಗಳಲ್ಲಿ ಚರ್ಚೆ ನಡೆಯಬೇಕು ಎಂದಿದ್ದರು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.