![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Sep 25, 2018, 11:26 AM IST
ಈರೋಡ್: ವರನಟ ಡಾ.ರಾಜ್ ಕುಮಾರ್ ಅವರ ಅಪಹರಣ ಪ್ರಕರಣದ ಎಲ್ಲಾ 9 ಮಂದಿ ಆರೋಪಿಗಳನ್ನು ಈರೋಡ್ನ ಜಿಲ್ಲಾ ಕೋರ್ಟ್ ಮಂಗಳವಾರ ಖುಲಾಸೆಗೊಳಿಸಿದೆ.
ಪ್ರಾಸಿಕ್ಯೂಶನ್ ಮತ್ತು ಪೊಲೀಸ್ ಇಲಾಖೆ ಅಪಹರಣದ ಕುರಿತು ಸಾಕ್ಷ್ಯ ನೀಡುವಲ್ಲಿ ವಿಫಲವಾದ ಹಿನ್ನಲೆಯಲ್ಲಿ ಎಲ್ಲಾ 9 ಆರೋಪಿಗಳನ್ನು ಖುಲಾಸೆಗೊಳಿಸಿದೆ.
18 ವರ್ಷಗಳ ಹಿಂದೆ 30 ಜುಲೈ 2000 ದಲ್ಲಿ , ಕುಖ್ಯಾತ ದಂತಚೋರ, ನರಹಂತಕ ವೀರಪ್ಪನ್ ಡಾ.ರಾಜ್ ಅವರನ್ನು ಗಾಜನೂರಿನಲ್ಲಿನ ತೋಟದ ಮನೆಯಿಂದ ಅಪಹರಿಸಿದ್ದ. ಡಾ.ರಾಜ್ ಅವರೊಂದಿಗೆ ಅವರ ಅಳಿಯ ಗೋವಿಂದರಾಜು ಮತ್ತು ನಾಗಪ್ಪ ಮಾರಡಗಿ ಅವರೂ ಕೂಡ ಅಪಹರಣಕ್ಕೊಳಗಾಗಿದ್ದರು. 108 ದಿನಗಳ ಬಳಿಕ ಬಿಡುಗಡೆ ಮಾಡಲಾಗಿತ್ತು.
ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.