ಪಾಕಿಸ್ಥಾನವನ್ನು ಮಗುಚಿ ಫೈನಲಿಗೇರಿದ ಬಾಂಗ್ಲಾ ಹುಲಿಗಳು


Team Udayavani, Sep 27, 2018, 1:17 AM IST

bangla-main.jpg

ದುಬೈ: ಏಷ್ಯಾಕಪ್ ಕೂಟದ ಸೂಪರ್ -4 ಹಣಾಹಣಿಯ ಅಂತಿಮ ಪಂದ್ಯದಲ್ಲಿ ಪಾಕಿಸ್ಥಾನವನ್ನು 37 ರನ್ನುಗಳಿಂದ ಸೋಲಿಸಿದ ಬಾಂಗ್ಲಾದೇಶವು ಈ ಕೂಟದ ಫೈನಲಿಗೇರಿದೆ. ಸೂಪರ್ – 4 ಹಂತದಲ್ಲಿ ಪಾಕ್ ಮತ್ತು ಬಾಂಗ್ಲಾ ತಲಾ ಒಂದೊಂದು ಪಂದ್ಯವನ್ನು ಭಾರತದ ವಿರುದ್ಧ ಸೋತಿದ್ದ ಹಾಗೂ ತಲಾ ಒಂದೊಂದು ಪಂದ್ಯವನ್ನು ಅಫ್ಘಾನ್ ವಿರುದ್ಧ ಗೆದ್ದಿದ್ದ ಕಾರಣದಿಂದ ಈ ಪಂದ್ಯಕ್ಕೆ ಸೆಮಿಫೈನಲ್ ಮಹತ್ವ ಬಂದಿತ್ತು. ಈ ಪಂದ್ಯವನ್ನು ಗೆದ್ದವರು ಶುಕ್ರವಾರದ ಫೈನಲ್ ಮುಖಾಮುಖಿಯಲ್ಲಿ ಭಾರತವನ್ನು ಎದುರಿಸುವ ಅರ್ಹತೆ ಪಡೆಯುತ್ತಿದ್ದರು.

ಮಹತ್ವದ ಈ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಬಾಂಗ್ಲಾದೇಶಕ್ಕೆ ರನ್ ಪೇರಿಸುವಲ್ಲಿ ಅಂತಹ ಯಶಸ್ಸೇನೂ ಸಿಗಲಿಲ್ಲ. ವಿಕೆಟ್ ಕೀಪರ್ ಮುಷ್ಫಿಕರ್ ರಹೀಮ್ (99), ಮುಹಮ್ಮದ್ ಮಿಥುನ್ (60) ಮತ್ತು ಮಹಮದುಲ್ಲಾ (25) ಅವರ ಸಾಹಸದ ಬ್ಯಾಟಿಂಗ್ ನೆರವಿನಿಂದ 239 ರನ್ನುಗಳನ್ನಷ್ಟೇ ಕಲೆ ಹಾಕಲು ಸಾಧ್ಯವಾಯಿತು.


ಉತ್ತರವಾಗಿ ಬ್ಯಾಟಿಂಗ್ ಪ್ರಾರಂಭಿಸಿದ ಪಾಕಿಸ್ಥಾನಕ್ಕೆ ಆರಂಭಿಕ ಆಟಗಾರರ ಇಮ್ರಾನ್ ಉಲ್ ಹಕ್ (83) ಮಾತ್ರ ಆಸರೆಯಾದರು. ಉಳಿದಂತೆ ಶೋಯಬ್ ಮಲಿಕ್ (30) ಮತ್ತು ಆಸಿಫ್ ಅಲಿ (31) ಮಾತ್ರವೇ ಸಾಧಾರಣ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಆದರೆ ಇದು ಪಾಕಿಸ್ಥಾನದ ಫೈನಲ್ ಕನಸನ್ನು ನನಸು ಮಾಡಲು ಸಹಕಾರಿಯಾಗಲಿಲ್ಲ. ಬಾಂಗ್ಲಾ ಬೌಲರ್ ಗಳ ಶಿಸ್ತಿನ ಬೌಲಿಂಗ್ ದಾಳಿಗೆ ಪಾಕಿಸ್ಥಾನದ ವಿಕೆಟುಗಳು ಉರುಳುತ್ತಾ ಹೋಯಿತು. ಅಂತಿಮವಾಗಿ ಪಾಕಿಸ್ಥಾನ 50 ಓವರುಗಳ ಮುಕ್ತಾಯಕ್ಕೆ 9 ವಿಕೆಟುಗಳನ್ನು ಕಳೆದುಕೊಂಡು 202 ರನ್ನುಗಳನ್ನು ಕಲೆಹಾಕಲಷ್ಟೇ ಶಕ್ತವಾಯಿತು. ಬಾಂಗ್ಲಾದೇಶದ ಪರ ವೇಗಿ ಮುಷ್ತಫಿಝುರ್ ರಹಮಾನ್ 4 ವಿಕೆಟ್ ಪಡೆದರೆ ಮೆಹ್ದಿ ಹಸನ್ 2 ವಿಕೆಟ್ ಪಡೆದು ಮಿಂಚಿದರು.


ಫೈನಲ್ ಪಂದ್ಯವು ಭಾರತ ಮತ್ತು ಬಾಂಗ್ಲಾದೇಶಗಳ ನಡುವೆ ಇದೇ 28ನೇ ತಾರೀಖಿನ ಶುಕ್ರವಾರದಂದು ನಡೆಯಲಿದೆ. ಈ ಸೋಲಿನ ಮೂಲಕ ಈ ಬಾರಿಯ ಏಷ್ಯಾಕಪ್ ಕೂಟದಲ್ಲಿ ಭಾರತ – ಪಾಕ್ ಮೂರನೇ ಬಾರಿ ಮುಖಾಮುಖಿಯಾಗುವ ಅವಕಾಶವೊಂದು ತಪ್ಪಿ ಹೋದಂತಾಯಿತು.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.