ಉಡುಪಿಯ ವೈಶಾಲಿ ಚಾಟ್ ಹೌಸ್ ಮಸಾಲೆ ಪುರಿ ಬಗ್ಗೆ ಗೊತ್ತಾ?


Team Udayavani, Sep 29, 2018, 1:24 PM IST

chat-item.jpg

ಭಾರತ ಹಲವು ಭಾಷೆ, ಜಾತಿ, ಧರ್ಮ ಮತ್ತು ಸಂಸ್ಕೃತಿಗಳನ್ನೊಳಗೊಂಡ ದೇಶವಾಗಿದೆ. ಅಷ್ಟೇ ಅಲ್ಲ ಪ್ರವಾಸೋದ್ಯಮ ರೀತಿಯಲ್ಲಿಯೇ ಆಹಾರೋದ್ಯಮದಲ್ಲಿಯೂ ಹೆಸರು ಗಳಿಸಿದೆ. ನಮ್ಮಲ್ಲಿ ಪ್ರತಿ ರಾಜ್ಯ, ಜಿಲ್ಲೆ, ಗ್ರಾಮ, ಊರು, ಬೀದಿ, ಬೀದಿಗಳಲ್ಲಿ ವೈವಿಧ್ಯಮಯವಾದ ರುಚಿ, ರುಚಿಯಾದ ಆಹಾರ ಸಿಗುವುದು ವಿಶೇಷತೆಯಾಗಿದೆ.

ಯಾವಾಗಲೂ ಪ್ರವಾಸಿಗರು ಸ್ಥಳೀಯ ರುಚಿಕಟ್ಟಾದ ಊಟೋಪಚಾರ, ಉಪಹಾರವನ್ನೇ ಹುಡುಕಾಡುತ್ತಿರುತ್ತಾರೆ. ಈ ನಿಟ್ಟಿನಲ್ಲಿ ನಿಮಗೆ ಕರಾವಳಿ ಭಾಗದಲ್ಲಿ ತುಂಬಾ ಸಲೀಸಾಗಿ ದೊರೆಯಬಲ್ಲ ಬಾಯಿ ಚಪ್ಪರಿಸುವ ಕೆಲವು ತಿಂಡಿಗಳ ಬಗ್ಗೆ ಮಾಹಿತಿ ನೀಡುತ್ತೇವೆ.

ಬನ್ನಿ..ಉಡುಪಿಯ ವೈಶಾಲಿ ಚಾಟ್ ಶಾಪ್ ಗೆ;

ಹೌದು ಉಡುಪಿ ಕೃಷ್ಣನ ನಾಡಿಗೆ ಬಂದರೆ ನೀವು ಸಂಸ್ಕೃತ ಕಾಲೇಜಿನ ಎದುರು ಭಾಗದ ಕಾಂಪ್ಲೆಕ್ಸ್ ನ ನೆಲ ಮಹಡಿಯಲ್ಲಿರುವ ವೈಶಾಲಿ ಚಾಟ್ ಶಾಪ್ ಗೆ ತಪ್ಪದೇ ಭೇಟಿ ಕೊಡೋದನ್ನು ಮರೆಯಬೇಡಿ. ಚಾಟ್ ಪ್ರೇಮಿಗಳಿಗೆ ಬಾಯಿ ಚಪ್ಪರಿಸುವ ರೀತಿಯಲ್ಲಿ ಗ್ರಾಹಕರು ತೃಪ್ತಿಪಡುವ ರೀತಿಯಲ್ಲಿ ಸವಿಯಬಹುದು.

ವೈಶಾಲಿ ಚಾಟ್ ನಲ್ಲಿ ಬೌಲ್ ನಲ್ಲಿ ಗರಿಗರಿಯಾದ ಸೇಮಿಗೆಯ ಮಸಾಲಾ ಪುರಿ ಅದರ ಮೇಲೆ ಹಸಿರು ಬಟಾಣಿಯಿಂದ ಮಾಡಿದ ಬಿಸಿ, ಬಿಸಿ ಮಸಾಲೆಯನ್ನು ಹಾಕಿ ಮಿಶ್ರಣ ಮಾಡಿಕೊಡುತ್ತಾರೆ. ಹೀಗೆ ನೀವು ಬಾಯಿ ಚಪ್ಪರಿಸುವ ಸ್ಪೆಷಲ್ ಚಾಟ್ ಕುರಿತ ವಿಡಿಯೋ ಮಾಹಿತಿ ಇಲ್ಲಿದೆ…

ಟಾಪ್ ನ್ಯೂಸ್

Summer

Weather Change: ಹವಾಮಾನ ತೀವ್ರ ಬದಲಾವಣೆ: ಕೆಮ್ಮು, ಶೀತ, ಜ್ವರ ಆತಂಕ

Isaac Newton: ಇನ್ನು 35 ವರ್ಷಗಳ ಬಳಿಕವಿಶ್ವ ಅಂತ್ಯ- ನ್ಯೂಟನ್‌ ಭವಿಷ್ಯ

Isaac Newton: ಇನ್ನು 35 ವರ್ಷಗಳ ಬಳಿಕವಿಶ್ವ ಅಂತ್ಯ- ನ್ಯೂಟನ್‌ ಭವಿಷ್ಯ

BJP-0Delhi

BJP is Set: ಇಂದು ದಿಲ್ಲಿ ಸಿಎಂ ಆಯ್ಕೆ ಸಾಧ್ಯತೆ: ನಾಳೆಯೇ ಪ್ರಮಾಣ ಸ್ವೀಕಾರ ಸಂಭವ

1-aaa

RTC-Aadhaar ಪ್ರತೀ ಜೋಡಣೆಗೆ ವಿಎಗಳಿಗೆ 1 ರೂ.!

Horoscope: ಈ ರಾಶಿಯ ಅವಿವಾಹಿತರಿಗೆ ವಿವಾಹ ಯೋಗ ಕೂಡಿ ಬರಲಿದೆ

Horoscope: ಈ ರಾಶಿಯ ಅವಿವಾಹಿತರಿಗೆ ವಿವಾಹ ಯೋಗ ಕೂಡಿ ಬರಲಿದೆ

Rice-Distri

Padubidri: ಕೆವೈಸಿ ಸಮಸ್ಯೆಯಿಂದ ಪಡಿತರಕ್ಕೆ ಅಡಚಣೆ: ಸ್ಪಂದಿಸಿದ ಆಹಾರ ಇಲಾಖೆ

highcourt

145 ವರ್ಷಗಳ ಆಸ್ತಿ ವ್ಯಾಜ್ಯ ರಾಜಿ ಸಂಧಾನದಲ್ಲಿ ಇತ್ಯರ್ಥ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mahakumbha–Kharge-Bjp

MahaKumbh Mela: ಪುಣ್ಯಸ್ನಾನದ ಬಗ್ಗೆ ಪ್ರಶ್ನಿಸಿ ಮಲ್ಲಿಕಾರ್ಜುನ ಖರ್ಗೆ ಸಾಧಿಸಿದ್ದೇನು?

kambalaHigh-tech touch for Kambala race

Kambala ಓಟಕ್ಕೆ ಹೈಟೆಕ್ ಸ್ಪರ್ಶ; ಗೇಟ್ ತೆರೆದ ಕೂಡಲೇ ಓಟ ಶುರು; ಇಲ್ಲಿದೆ ಸಮಗ್ರ ಮಾಹಿತಿ

JIO SPACE FIBER 1

JioSpace Fiber: ಭಾರತದಲ್ಲಿ ಮತ್ತೊಂದು ಇಂಟರ್ನೆಟ್ ಕ್ರಾಂತಿಗೆ ಜಿಯೋ ಮುನ್ನುಡಿ… ಏನಿದು.?

thumb news web exclusive uv (2) (1)

“ಈ ಕಾಯಿಲೆ” ಇರುವವರು ಅರಿಶಿನ ಹಾಕಿದ ಹಾಲು ಸೇವಿಸಬಾರದು…

thumb web ex (1) (1) (1) (1) (1) (1) copy (1)

ನೀವು ಮುಖಕ್ಕೆ ಅರಿಶಿನ ಹಚ್ತೀರಾ..? ಹಾಗಾದ್ರೆ ಈ ತಪ್ಪುಗಳನ್ನು ಮಾಡಿರೋದು ಪಕ್ಕಾ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Summer

Weather Change: ಹವಾಮಾನ ತೀವ್ರ ಬದಲಾವಣೆ: ಕೆಮ್ಮು, ಶೀತ, ಜ್ವರ ಆತಂಕ

Isaac Newton: ಇನ್ನು 35 ವರ್ಷಗಳ ಬಳಿಕವಿಶ್ವ ಅಂತ್ಯ- ನ್ಯೂಟನ್‌ ಭವಿಷ್ಯ

Isaac Newton: ಇನ್ನು 35 ವರ್ಷಗಳ ಬಳಿಕವಿಶ್ವ ಅಂತ್ಯ- ನ್ಯೂಟನ್‌ ಭವಿಷ್ಯ

BJP-0Delhi

BJP is Set: ಇಂದು ದಿಲ್ಲಿ ಸಿಎಂ ಆಯ್ಕೆ ಸಾಧ್ಯತೆ: ನಾಳೆಯೇ ಪ್ರಮಾಣ ಸ್ವೀಕಾರ ಸಂಭವ

1-aaa

RTC-Aadhaar ಪ್ರತೀ ಜೋಡಣೆಗೆ ವಿಎಗಳಿಗೆ 1 ರೂ.!

20

B.Y.Vijayendra: ನನಗೆ ನನ್ನ ತಂದೆಯೇ ರಾಜಕೀಯ ಗುರು; ಬಿ.ವೈ.ವಿಜಯೇಂದ್ರ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.