ಪ್ರಮೋದಾದೇವಿ ಅರ್ಜಿಗೂ ಬೆಲೆ ಇಲ್ಲ
Team Udayavani, Oct 2, 2018, 6:30 AM IST
ಮೈಸೂರು ಮಹಾರಾಣಿ ಪ್ರಮೋದಾದೇವಿ ಒಡೆಯರ್ ಅವರು ಬೇಬಿಬೆಟ್ಟದ ಕಾವಲು ಪ್ರದೇಶ ರಾಜಮನೆತನಕ್ಕೆ ಸೇರಿದ ಆಸ್ತಿಯಾಗಿದ್ದು, ಅದು ನಮಗೇ ಸೇರಬೇಕೆಂಬ ನಿಟ್ಟಿನಲ್ಲಿ ನಿರಂತರ ಹೋರಾಟ ನಡೆಸಿದ್ದಾರೆ.
ಪ್ರಮೋದಾದೇವಿ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ, ಮಂಡ್ಯ ಜಿಲ್ಲಾಧಿಕಾರಿ,ಪಾಂಡವಪುರ ತಹಸೀಲ್ದಾರ್ ಅವರಿಗೆ ಅರ್ಜಿ ಸಲ್ಲಿಸಿ ಸದರಿ ಪ್ರದೇಶವನ್ನು ಸರ್ವೆ ನಡೆಸಿ ನಮ್ಮ ಹೆಸರಿಗೆ ಖಾತೆ ಮಾಡಿಕೊಡುವಂತೆ ಅರ್ಜಿ ಸಲ್ಲಿಸಿದ್ದಾರೆ. ಇದುವರೆಗೂ
ಸಹ ರಾಜ್ಯಸರ್ಕಾರ ಬೇಬಿಬೆಟ್ಟದ ಕಾವಲು ಪ್ರದೇಶ ಸರ್ಕಾರಕ್ಕೆ ಸೇರಿದ ಆಸ್ತಿಯೋ ಅಥವಾ ರಾಜಮನೆತನಕ್ಕೆಸೇರಿದ ಖಾಸಗಿ ಆಸ್ತಿಯೋ ಎಂದು ನಿಖರವಾಗಿ ಗುರುತಿಸಿಲ್ಲ. ಈ ವಿಳಂಬ ಕೂಡ ಪರೋಕ್ಷವಾಗಿ ಗಣಿಗಾರಿಕೆ ಬೆಂಬಲಿಸಿದಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.