ಪೋತೀಸ್‌ನಲ್ಲಿ ದಸರಾ-ದೀಪಾವಳಿ ಸಂಭ್ರಮ


Team Udayavani, Oct 8, 2018, 12:20 PM IST

potjis.jpg

ಬೆಂಗಳೂರು: ನಗರದ ಕೆಂಪೇಗೌಡ ರಸ್ತೆಯ ಜನಪ್ರಿಯ ಪೋತೀಸ್‌ ವಸ್ತ್ರಭಂಡಾರ, ಗ್ರಾಹಕರಿಗೆ “ಸಿಹಿ ಕೊಡುಗೆ’ ನೀಡುವ ಮೂಲಕ ದಸರಾ ಮತ್ತು ದೀಪಾವಳಿ ಹಬ್ಬಗಳನ್ನು ಸಂಭ್ರಮದಿಂದ ಆಚರಿಸುತ್ತಿದೆ.

ಭಾನುವಾರ ಮಳಿಗೆಯಲ್ಲಿ ಹಮ್ಮಿಕೊಂಡಿದ್ದ ಸಿಹಿ ಕೊಡುಗೆ ನೀಡುವ ಕಾರ್ಯಕ್ರಮವನ್ನು ಬಿಬಿಎಂಪಿ ಸದಸ್ಯೆ ಲತಾ ನವೀನ್‌ ಕುಮಾರ್‌ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ನಂತರ ಹಲವು ಗ್ರಾಹಕರಿಗೆ ಸಿಹಿ ತಿನಿಸುಗಳ ಬಾಕ್ಸ್‌ ನೀಡುವ ಮೂಲಕ ಸಿಹಿ ದಸರಾ ಮತ್ತು ಸಿಹಿ ದೀಪಾವಳಿ ಮಾರಾಟಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಲತಾ ಅವರು, ನಮ್ಮ ಗಾಂಧಿನಗರ ವಾರ್ಡ್‌ನಲ್ಲಿ ಬೃಹತ್‌ ಪೋತೀಸ್‌ ಮಳಿಗೆ ಆರಂಭವಾಗಿರುವುದು ನಮಗೆ ಬಹಳ ಸಂತೋಷ ತಂದಿದೆ. ಇದು ಈ ಭಾಗದ ಜನತೆಗೆ ಮಾತ್ರವಲ್ಲದೆ, ಇಡೀ ಬೆಂಗಳೂರಿನ ನಾಗರಿಕರಿಗೆ ಬಹಳ ಅನುಕೂಲವಾಗಿದೆ. ಸಂಪೂರ್ಣ ಕುಟುಂಬಕ್ಕೆ ಅಗತ್ಯವಿರುವ ಎಲ್ಲ ರೀತಿ ಆಧುನಿಕ ಹಾಗೂ ಸಾಂಪ್ರದಾಯಿಕ ಉಡುಗೆ, ತೊಡುಗೆಗಳು ಒಂದೇ ಸೂರಿನಡಿ ದೊರೆಯುತ್ತವೆ.

ಮಕ್ಕಳಿಂದ ಹಿಡಿದು ಎಲ್ಲ ವಯಸ್ಸಿನವರಿಗೂ ನಾನಾ ವಿಧದ ವಸ್ತ್ರಗಳ ಬೃಹತ್‌ ಸಂಗ್ರಹ ಇಲ್ಲಿದೆ ಎಂದರು. ಪೋತೀಸ್‌ ಮಳಿಗೆಯ ಹಿರಿಯ ಜನರಲ್‌ ಮ್ಯಾನೇಜರ್‌ ಕೃಷ್ಣಕುಮಾರ್‌ ಮಾತನಾಡಿ, ಶತಮಾನದ ಹೊಸ್ತಿಲಿನಲ್ಲಿರುವ ಪೋತೀಸ್‌ ದಕ್ಷಿಣ ಭಾರತದಲ್ಲಿ 15 ಶಾಖೆಗಳನ್ನು ತೆರೆದಿದೆ.

ಬೆಂಗಳೂರಿನ ಈ ಶಾಖೆ 14ನೇಯದಾಗಿದ್ದು, ಇಲ್ಲಿನ ಗ್ರಾಹಕರು ನಮ್ಮನ್ನು ಬಹಳ ಆದರದಿಂದ ಕಾಣುತ್ತಿದ್ದಾರೆ. ನಮ್ಮಲ್ಲಿ ರೇಷ್ಮೆ ಸೀರೆ, ಡಿಸೈನರ್‌ ಮತ್ತು ಫ್ಯಾನ್ಸಿ ಸೀರೆಗಳ ದೊಡ್ಡ ಸಂಗ್ರಹವಿದೆ. ಡ್ರೆಸ್‌ ಮೆಟೀರಿಯಲ್‌ ಮತ್ತು ಎಲ್ಲ ಬ್ರಾಂಡ್‌ನ‌ ರೆಡಿಮೇಡ್‌ ಬಟ್ಟೆಗಳ ಬೃಹತ್‌ ಸಂಗ್ರಹವಿದೆ ಎಂದರು.

ಪ್ರಥಮ ಬಾರಿಗೆ ನಮ್ಮ ಗ್ರಾಹಕರೊಡನೆ ಆಚರಿಸುತ್ತಿರುವ ದಸರಾ-ದೀಪಾವಳಿ ಹಬ್ಬವಿದು. ಈ ಹಬ್ಬಗಳು ಜನತೆ ಜೀವನದಲ್ಲಿ ಸಿಹಿ ದಸರಾ ಹಾಗೂ ಸಿಹಿ ದೀಪಾವಳಿ ಆಗಲೆಂಬ ಇಚ್ಛೆಯಿಂದ ಸಿಹಿ ಹಂಚಿಕೊಳ್ಳುವ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ ಎಂದರು.

ಬೆಂಗಳೂರು ಜಿಲ್ಲಾ ಕಾಂಗ್ರೆಸ್‌ ಸಮಿತಿ ಪ್ರಧಾನ ಕಾರ್ಯದರ್ಶಿ ನವೀನ್‌ ಕುಮಾರ್‌, ಪೋತೀಸ್‌ಗೆ ದಸರಾ ಹಬ್ಬದ ಶುಭಾಶಯ ಕೋರಿದರು. ಪೋತೀಸ್‌ನ ಎಚ್‌ಆರ್‌ ಮ್ಯಾನೇಜರ್‌ ಸರಣವನ್‌, ಲಕ್ಷ್ಮಿ, ರಶೀದ್‌, ದೀಪಕ್‌ ಇತತರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

police crime

Bidar; ಮಹಿಳಾ ಪಿಎಸ್‌ಐ ಮೇಲೆ ಹಲ್ಲೆ ಮಾಡಿದ ಪೇದೆ ಅಮಾನತು

Yadhu

Udupi: ಚಾಮುಂಡಿ ಬೆಟ್ಟದ ಮೇಲೆ ಮಹಿಷ ದಸರಾ ಸರಿಯಲ್ಲ: ಸಂಸದ ಯದುವೀರ್‌

BBK-11: ಬಿಗ್ ಬಾಸ್ ಮನೆಗೆ ನಾಲ್ಕನೇ ಸ್ಪರ್ಧಿಯಾಗಿ ಖಡಕ್ ‘ಸತ್ಯ’ ಎಂಟ್ರಿ

BBK-11: ಬಿಗ್ ಬಾಸ್ ಮನೆಗೆ ನಾಲ್ಕನೇ ಸ್ಪರ್ಧಿಯಾಗಿ ಖಡಕ್ ‘ಸತ್ಯ’ ಎಂಟ್ರಿ

1-modi

Mann Ki Baat; ಸಕಾರಾತ್ಮಕ, ಸ್ಫೂರ್ತಿದಾಯಕ ಕಥೆಗಳನ್ನು ಪರಿಚಯಿಸಿದೆ: ಮೋದಿ

BBK-11: ಬಿಗ್ ಬಾಸ್ ಮನೆಗೆ ಖ್ಯಾತ ಯೂಟ್ಯೂಬರ್ ಎಂಟ್ರಿ

BBK-11: ಬಿಗ್ ಬಾಸ್ ಮನೆಗೆ ಖ್ಯಾತ ಯೂಟ್ಯೂಬರ್ ಎಂಟ್ರಿ

1-sadsad

Lokayukta ADGP ಚಂದ್ರಶೇಖರ್ ಬ್ಲಾಕ್‌ಮೇಲರ್, ಕ್ರಿಮಿನಲ್:ಎಚ್‌ಡಿಕೆ ಕೆಂಡಾಮಂಡಲ

BBK-11: ಬಿಗ್ ಬಾಸ್ ಮನೆಗೆ ಬಂದರು ಸೀರಿಯಲ್ ಸುಂದರಿಯರು

BBK-11: ಬಿಗ್ ಬಾಸ್ ಮನೆಗೆ ಬಂದರು ಸೀರಿಯಲ್ ಸುಂದರಿಯರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16-bng

Bengaluru: 460 ಕೋಟಿ ರೂ. ಮೌಲ್ಯದ ಆಸ್ತಿ ವಶ ಪಡೆದ ಬಿಡಿಎ!

15-bng

Bengaluru: ತನ್ನ ಖಾಸಗಿ ಕ್ಷಣಗಳಿದ್ದ ಮೊಬೈಲ್‌ ಕದಿಯಲು ಸುಪಾರಿ!

Manipal Hospitals; ಹಿರಿಯ ನಾಗರಿಕರಿಗೆ ಆಲ್ಝೈಮರ್ಸ್ ಕಾಯಿಲೆಯ ಕುರಿತು ತಜ್ಞರೊಂದಿಗೆ ಚರ್ಚೆ

Manipal Hospitals; ಹಿರಿಯ ನಾಗರಿಕರಿಗೆ ಆಲ್ಝೈಮರ್ಸ್ ಕಾಯಿಲೆಯ ಕುರಿತು ತಜ್ಞರೊಂದಿಗೆ ಚರ್ಚೆ

12-bng

Bengaluru: ಮಕ್ಕಳಲ್ಲಿ ವಿಜ್ಞಾನ ಆಸಕ್ತಿ ಮೂಡಿಸಲು “ಸೈನ್ಸ್‌ ಬಸ್‌’

11-bng

Bengaluru: ಸಾಲ ತೀರಿಸಲು ಸರ ಕದಿಯುತ್ತಿದ್ದ ಇಬ್ಬರ ಬಂಧನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

police crime

Bidar; ಮಹಿಳಾ ಪಿಎಸ್‌ಐ ಮೇಲೆ ಹಲ್ಲೆ ಮಾಡಿದ ಪೇದೆ ಅಮಾನತು

Yadhu

Udupi: ಚಾಮುಂಡಿ ಬೆಟ್ಟದ ಮೇಲೆ ಮಹಿಷ ದಸರಾ ಸರಿಯಲ್ಲ: ಸಂಸದ ಯದುವೀರ್‌

ಬೈಕ್-ಲಾರಿ ಡಿಕ್ಕಿ : ಓರ್ವ ಸ್ಥಳದಲ್ಲಿ ಸಾವು

Sirwar: ಬೈಕ್-ಲಾರಿ ಡಿಕ್ಕಿ : ಓರ್ವ ಸ್ಥಳದಲ್ಲಿ ಸಾವು

BBK-11: ಬಿಗ್ ಬಾಸ್ ಮನೆಗೆ ನಾಲ್ಕನೇ ಸ್ಪರ್ಧಿಯಾಗಿ ಖಡಕ್ ‘ಸತ್ಯ’ ಎಂಟ್ರಿ

BBK-11: ಬಿಗ್ ಬಾಸ್ ಮನೆಗೆ ನಾಲ್ಕನೇ ಸ್ಪರ್ಧಿಯಾಗಿ ಖಡಕ್ ‘ಸತ್ಯ’ ಎಂಟ್ರಿ

1-modi

Mann Ki Baat; ಸಕಾರಾತ್ಮಕ, ಸ್ಫೂರ್ತಿದಾಯಕ ಕಥೆಗಳನ್ನು ಪರಿಚಯಿಸಿದೆ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.