![Sulya-1](https://www.udayavani.com/wp-content/uploads/2025/02/Sulya-1-415x249.jpg)
![Sulya-1](https://www.udayavani.com/wp-content/uploads/2025/02/Sulya-1-415x249.jpg)
Team Udayavani, Oct 11, 2018, 5:45 PM IST
ಉತ್ತರಾಖಂಡ : ಸರಕಾರ ಗಂಗಾ ಶುದ್ಧೀಕರಣ ಕೈಗೊಳ್ಳಬೇಕೆಂದು ಆಗ್ರಹಿಸಿ ಕಳೆದ ಜೂನ್ 22ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಸಮಾಜ ಕಾರ್ಯಕರ್ತ ಜಿ ಡಿ ಅಗರ್ವಾಲ್ ಅವರಿಂದು ಉತ್ತರಾಖಂಡದ ಹೃಷೀಕೇಶದಲ್ಲಿನ ಏಮ್ಸ್ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನ ಹೊಂದಿದರು.
ಸ್ವಾಮಿ ಜ್ಞಾನ ಸ್ವರೂಪ ಸನಂದ್ ಎಂದೂ ತಿಳಿಯಲ್ಪಟ್ಟಿರುವ ಪರಿಸರವಾದಿ ಅಗರ್ವಾಲ್ ಅವರು ಗಂಗಾ ನದಿ ಉಳಿಸುವ ಸಲುವಾಗಿ 109 ದಿನಗಳ ಉಪವಾಸ ನಡೆಸಿದ್ದಾರೆ.
ನಿರಶನ ನಿರತ ಅಗರ್ವಾಲ್ ಅವರನ್ನು ನಿನ್ನೆ ಬುಧವಾರ ಉತ್ತರಾಖಂಡ ಪೊಲೀಸರು ಬಲವಂತವಾಗಿ ಎತ್ತಿ ಆಸ್ಪತ್ರೆಗೆ ಸೇರಿಸಿದ್ದರು.
ಅಗರ್ವಾಲ್ ಅವರು ಐಐಟಿ ಕಾನ್ಪುರದಲ್ಲಿ ಪ್ರೊಫೆಸರ್ ಆಗಿ ಸೇವೆ ಸಲ್ಲಿಸಿದ್ದಾರೆ. ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ ಸದಸ್ಯರಾಗಿಯೂ ಅವರು ದುಡಿದಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Sulya: ಪೈಪ್ಲೈನ್ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್ ಜಾರಕಿಹೊಳಿ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ
Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ
You seem to have an Ad Blocker on.
To continue reading, please turn it off or whitelist Udayavani.