ಬೀಡಿ ಕನಿಷ್ಠ ಕೂಲಿಗೆ ಒತ್ತಾಯ: ಪ್ರಚಾರ ಜಾಥಾ


Team Udayavani, Oct 14, 2018, 11:28 AM IST

14-october-5.gif

ಮೂಡಬಿದಿರೆ: ಕರ್ನಾಟಕ ರಾಜ್ಯ ಸರಕಾರ ಕನಿಷ್ಠ ಕೂಲಿ ಕಾಯ್ದೆಯಡಿ ಸರ್ವಾನುಮತದಿಂದ ಘೋಷಿಸಿದಂತೆ, ಬೀಡಿ ಕಾರ್ಮಿಕರಿಗೆ ಕಳೆದ ಎ. 1ರಿಂದ ಸಾವಿರ ಬೀಡಿಗೆ 210 ರೂ. ಅನ್ನು ನೀಡಬೇಕಾಗಿರುವುದನ್ನು ಬೀಡಿ ಕಂಪೆನಿ ಮಾಲಕರು ಕೊಡದೆ ಸತಾಯಿಸುತ್ತಿರುವುದು ಸರಿಯಲ್ಲ. ಇದಕ್ಕಾಗಿ ಸಿಐಟಿಯು, ಎಐಟಿಯುಸಿ, ಬಿಎಂಎಸ್‌ ಮತ್ತು ಎಚ್‌ ಎಂಎಸ್‌ನೊಂದಿಗೆ ಸಂಯೋಜಿತವಾಗಿರುವ ಬೀಡಿ ಕಾರ್ಮಿಕರ ಸಂಘಟನೆಗಳು ಜಂಟಿಯಾಗಿ ಅ. 11ರಿಂದ 13ರ ವರೆಗೆ ಪ್ರಚಾರ ಜಾಥಾ ಹಮ್ಮಿಕೊಂಡಿದ್ದು, ಇದೇ ಅ. 23ರಂದು ಮಂಗಳೂರಿನಲ್ಲಿ ಅನಿರ್ದಿಷ್ಠಾವಧಿ ಮುಷ್ಕರ ಮತ್ತು ಧರಣಿ ಸತ್ಯಾಗ್ರಹ ಏರ್ಪಡಿಸಲಾಗುವುದು ಎಂದು ಸಿಐಟಿಯು ಪ್ರಧಾನ ಕಾರ್ಯದರ್ಶಿ ಜೆ. ಬಾಲಕೃಷ್ಣ ಶೆಟ್ಟಿ ತಿಳಿಸಿದರು.

ಮೂಡಬಿದಿರೆ ಬಸ್‌ನಿಲ್ದಾಣದಲ್ಲಿ ಶನಿವಾರ ಮಧ್ಯಾಹ್ನ ಬೀಡಿಗೆ ಕನಿಷ್ಠ ಕೂಲಿ ಜಾರಿಗೊಳಿಸಲು ಒತ್ತಾಯಿಸಿ ನಡೆದ ಪ್ರಚಾರ ಜಾಥಾವನ್ನು ಉದ್ದೇಶಿಸಿ ಅವರು ಮಾತನಾಡಿದರು. ಸೌತ್‌ ಕೆನರಾ ಬೀಡಿ ವರ್ಕರ್ ಫೆಡರೇಶನ್‌ (ಸಿಐಟಿಯು) ಅಧ್ಯಕ್ಷ, ರಾಜ್ಯ ಉಪಾಧ್ಯಕ್ಷ ವಸಂತ ಆಚಾರಿ, ಸಿಪಿಎಂ ಜಿಲ್ಲಾ ಉಪಾಧ್ಯಕ್ಷೆ ರಮಣಿ, ಯಾದವ ಶೆಟ್ಟಿ ಸಿಐಟಿಯು ಪ್ರಮುಖರಾದ ಪದ್ಮಾವತಿ ಶೆಟ್ಟಿ, ಜಯಂತಿ ಶೆಟ್ಟಿ, ಎಸ್‌.ಕೆ. ಬೀಡಿ ವರ್ಕರ್ ಫೆಡರೇಶನ್‌ (ಎಐಟಿಯುಸಿ)ನ ಜಿಲ್ಲಾ ಮುಖಂಡರಾದ ಕರುಣಾಕರ, ಶೇಖರ್‌, ಸ್ಥಳೀಯರಾದ ರಾಧಾ, ಲಕ್ಷ್ಮೀ, ಬೇಬಿ ಮೊದಲಾದವರಿದ್ದರು.

ವೇಣೂರಿನಿಂದ ಆಗಮಿಸಿದ್ದ ಜಿಲ್ಲಾ ಮಟ್ಟದ ವಾಹನ ಪ್ರಚಾರ ಜಾಥಾವನ್ನು ಸ್ಥಳೀಯ ಮುಖಂಡರು ಎದುರುಗೊಂಡರು. ಕಾರ್ಯಕರ್ತರು ಆಶಯಗೀತೆ ಹಾಡಿದರು. ಸಭೆಯ ಬಳಿಕ ವಾಹನ ಜಾಥಾ ಮೂಡಬಿದಿರೆಯಿಂದ ಕೈಕಂಬದತ್ತ ಸಾಗಿತು.

ತುಟ್ಟಿಭತ್ತೆ ನೀಡಿಲ್ಲ
ಬೆಲೆ ಏರಿಕೆಯ ಈ ದಿನಗಳಲ್ಲಿ ಬೀಡಿಗೆ ಕನಿಷ್ಠ 300 ರೂ. ಸಿಕ್ಕಿದರೂ ಸಾಲದು ಎಂಬ ಸ್ಥಿತಿ ಇದೆ. ಸರಕಾರ ಕನಿಷ್ಠ ಕೂಲಿ ಒದಗಿಸಿಕೊಡಲೊಪ್ಪಿ 6 ತಿಂಗಳೇ ಸಂದಿವೆ. ಈ ಅವಧಿಯ ಮೊತ್ತವನ್ನು ತಮ್ಮಲ್ಲೇ ಇರಿಸಿಕೊಂಡಿರುವ ಬೀಡಿ ಕಂಪೆನಿಗಳ ಮಾಲಕರು 2015ರ ಎಪ್ರಿಲ್‌ನಿಂದ ನೀಡಬೇಕಾಗಿದ್ದ ತುಟ್ಟಿಭತ್ತೆ 12.75 ರೂ. ಅನ್ನೂ ನೀಡದೆ ಸತಾಯಿಸುತ್ತಿದ್ದಾರೆ. ಬೆಲೆ ಏರಿಕೆಯ ಈ ದಿನಗಳಲ್ಲಿ ಬೀಡಿಗೆ ಸಾವಿರಕ್ಕೆ 300 ರೂ. ಕೊಟ್ಟರೂ ಸಾಲದು ಎಂದು ಬಾಲಕೃಷ್ಣ ಶೆಟ್ಟಿ ಅವರು ಆರೋಪಿಸಿದರು.

ಟಾಪ್ ನ್ಯೂಸ್

iOS 18 ನಲ್ಲಿ ಕನ್ನಡ ಸೇರಿ, ಭಾರತೀಯ ಭಾಷೆಗಳ ಬೆಂಬಲಕ್ಕೆ ಆದ್ಯತೆ

iOS 18 ನಲ್ಲಿ ಕನ್ನಡ ಸೇರಿ, ಭಾರತೀಯ ಭಾಷೆಗಳ ಬೆಂಬಲಕ್ಕೆ ಆದ್ಯತೆ

Hunasuru

Dengue: ಹುಣಸೂರು ಆಸ್ಪತ್ರೆಯಲ್ಲಿ 10 ಹಾಸಿಗೆಯ ಪ್ರತ್ಯೇಕ ವಾರ್ಡ್ ಮೀಸಲು

Kinnigoli ಬಳ್ಕುಂಜೆ ಮನೆಯಲ್ಲಿ ಚಿನ್ನಾಭರಣ ಕಳವು

Kinnigoli ಬಳ್ಕುಂಜೆ ಮನೆಯಲ್ಲಿ ಚಿನ್ನಾಭರಣ ಕಳವು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Mangaluru ದರೋಡೆ ಪ್ರಕರಣ: 6 ಆರೋಪಿಗಳು ಪೊಲೀಸ್‌ ಕಸ್ಟಡಿಗೆ

Mangaluru ದರೋಡೆ ಪ್ರಕರಣ: 6 ಆರೋಪಿಗಳು ಪೊಲೀಸ್‌ ಕಸ್ಟಡಿಗೆ

Fraud Case ಷೇರು ಟ್ರೇಡಿಂಗ್‌ ಹೆಸರಿನಲ್ಲಿ 74.18 ಲಕ್ಷ ರೂ. ವಂಚನೆ

Fraud Case ಷೇರು ಟ್ರೇಡಿಂಗ್‌ ಹೆಸರಿನಲ್ಲಿ 74.18 ಲಕ್ಷ ರೂ. ವಂಚನೆ

Kundapura ಮುಳ್ಳಿಕಟ್ಟೆ: ಸಕ್ಕರೆ ಲಾರಿ ಪಲ್ಟಿ; ಚಾಲಕ ಪಾರು

Kundapura ಮುಳ್ಳಿಕಟ್ಟೆ: ಸಕ್ಕರೆ ಲಾರಿ ಪಲ್ಟಿ; ಚಾಲಕ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

ಹೊಸ ಸೇರ್ಪಡೆ

iOS 18 ನಲ್ಲಿ ಕನ್ನಡ ಸೇರಿ, ಭಾರತೀಯ ಭಾಷೆಗಳ ಬೆಂಬಲಕ್ಕೆ ಆದ್ಯತೆ

iOS 18 ನಲ್ಲಿ ಕನ್ನಡ ಸೇರಿ, ಭಾರತೀಯ ಭಾಷೆಗಳ ಬೆಂಬಲಕ್ಕೆ ಆದ್ಯತೆ

Hunasuru

Dengue: ಹುಣಸೂರು ಆಸ್ಪತ್ರೆಯಲ್ಲಿ 10 ಹಾಸಿಗೆಯ ಪ್ರತ್ಯೇಕ ವಾರ್ಡ್ ಮೀಸಲು

Kinnigoli ಬಳ್ಕುಂಜೆ ಮನೆಯಲ್ಲಿ ಚಿನ್ನಾಭರಣ ಕಳವು

Kinnigoli ಬಳ್ಕುಂಜೆ ಮನೆಯಲ್ಲಿ ಚಿನ್ನಾಭರಣ ಕಳವು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Mangaluru ದರೋಡೆ ಪ್ರಕರಣ: 6 ಆರೋಪಿಗಳು ಪೊಲೀಸ್‌ ಕಸ್ಟಡಿಗೆ

Mangaluru ದರೋಡೆ ಪ್ರಕರಣ: 6 ಆರೋಪಿಗಳು ಪೊಲೀಸ್‌ ಕಸ್ಟಡಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.