ಕ್ರೀಡೆ ಸದೃಢ ಆರೋಗ್ಯಕ್ಕೆ ಸಹಕಾರಿ


Team Udayavani, Oct 21, 2018, 4:47 PM IST

21-october-20.gif

ಬೀಳಗಿ: ದೈಹಿಕವಾಗಿ ಸದೃಢವಾಗಿರುವ ಯುವ ಜನಾಂಗವೇ ದೇಶದ ಅಮೂಲ್ಯ ಸಂಪತ್ತು ಎಂದು ವಿಧಾನ ಪರಿಷತ್‌ ಸದಸ್ಯ ಎಸ್‌.ಆರ್‌. ಪಾಟೀಲ ಹೇಳಿದರು. ಮರಗಮ್ಮದೇವಿ ಜಾತ್ರಾ ಮಹೋತ್ಸವ ಹಾಗೂ ದಸರಾ ಉತ್ಸವ ನಿಮಿತ್ತ ನ್ಯೂ ಡೈಮಂಡ್‌ ಕ್ರೀಡಾ ಅಮೇಚೂರ್‌ ಅಸೋಸಿಯೇಶನ್‌ ಹಾಗೂ ಜಿಲ್ಲಾ ಯುವಜನ ಕ್ರೀಡಾ ಇಲಾಖೆ ಸಹಯೋಗದಲ್ಲಿ ಎಂಪಿಎಸ್‌ ಶಾಲಾ ಮೈದಾನದ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿರುವ 65 ಕೆ.ಜಿ ಅಂತಾರಾಜ್ಯ ಮಟ್ಟದ ಕಬಡ್ಡಿ ಪಂದ್ಯಾವಳಿ ಉದ್ಘಾಟಿಸಿ ಅವರು ಮಾತನಾಡಿದರು.

ಕ್ರೀಡೆಯಲ್ಲಿ ಭಾಗವಹಿಸುವ ಹವ್ಯಾಸ ಬೆಳೆಸಿಕೊಳ್ಳಬೇಕು. ದುಶ್ಚಟಮುಕ್ತ ಮತ್ತು ಸದೃಢ ಆರೋಗ್ಯಕ್ಕಾಗಿ ಯುವಕರು ಕ್ರೀಡೆಯಲ್ಲಿ ಪಾಲ್ಗೊಳ್ಳಬೇಕು. ಕ್ರೀಡೆಯಲ್ಲಿ ಸೋಲು-ಗೆಲುವು ಸಮಾನವಾಗಿ ಸ್ವೀಕರಿಸುವ ಗುಣ ಬೆಳೆಸಿಕೊಳ್ಳಬೇಕು. ಗೆದ್ದರೆ ಹಿಗ್ಗಬಾರದು, ಸೋತರೆ ಕುಗ್ಗಬಾರದು. ಯುವಕರು ದುಶ್ಚಟಗಳಿಗೆ ಬಲಿಯಾಗಬಾರದು. ಕ್ರೀಡೆಯಲ್ಲಿ ನಿರ್ಣಾಯಕರ ನಿರ್ಣಯಕ್ಕೆ ಕ್ರೀಡಾ ಪಟುಗಳು ಬದ್ಧರಾಗಬೇಕು ಎಂದರು.

ಗ್ರಾಮೀಣ ಕ್ರೀಡೆಗಳು ನಶಿಸಿ ಹೋಗುತ್ತಿವೆ. ಇಂತಹ ಸಂದರ್ಭದಲ್ಲಿ ಬೀಳಗಿ ನಾಗರಿಕರು ಗ್ರಾಮೀಣ ಕ್ರೀಡೆ ಏರ್ಪಡಿಸುವ ಮೂಲಕ ಗ್ರಾಮೀಣ ಕ್ರೀಡೆಗಳಿಗೆ ಜೀವ ತುಂಬುತ್ತಿರುವುದು ಶ್ಲಾಘನೀಯ ಎಂದರು. ಮಹಾರಾಷ್ಟ್ರ, ಆಂಧ್ರಪ್ರದೇಶ ಹಾಗೂ ರಾಜ್ಯದ ಮಂಡ್ಯ, ಶಿರಸಿ, ಧಾರವಾಡ ಸೇರಿದಂತೆ ಇತರ ಭಾಗಗಳಿಂದ ಕಬಡ್ಡಿ ಪಂದ್ಯಾವಳಿಯಲ್ಲಿ 30 ತಂಡಗಳು ಭಾಗವಹಿಸಿದ್ದವು.

ಹುಚ್ಚಪ್ಪಯ್ಯನ ಮಠದ ಫಕ್ಕೀರಯ್ಯ ಸ್ವಾಮೀಜಿ, ತಾಪಂ ಅಧ್ಯಕ್ಷ ಶ್ರೀಶೈಲ ಸೂಳಿಕೇರಿ, ಎಸ್‌.ಎನ್‌. ಪಾಟೀಲ, ವಿ.ಜಿ. ರೇವಡಿಗಾರ, ಸಿಪಿಐ ರವಿಚಂದ್ರ ಡಿ.ಬಿ.,ಶ್ರೀಶೈಲ ದಳವಾಯಿ, ಸಿದ್ದು ಸಾರಾವರಿ, ಎ.ಎಂ. ಸೋಲಾಪುರ, ಸಿದ್ದು ಮಳಗಾಂವಿ, ಬಸನಗೌಡ ನಾಗನಗೌಡ್ರ, ನಾಗರಾಜ ಅಣ್ಣಿಗೇರಿ, ಶಿವಪ್ಪ ಗಾಳಿ, ಪ್ರವೀಣ ನರಿ, ರಮೇಶ ಹಡಪದ, ಸಿದರಾಮಪ್ಪ ಮುರನಾಳ, ಶಿವಪ್ಪ ಅವಟಿ, ಈರಯ್ಯ ವಸ್ತ್ರದ, ಉಮೇಶ ತೇಲಿ, ಶಂಕರ ಮೇಲ್ಗಡೆ ಇತರರು ಇದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.