ರೀಮಿಕ್ಸ್‌ನಲ್ಲಿ ಜಾನಪದ ಗೀತೆಗಳ ಆಲ್ಬಂ


Team Udayavani, Oct 28, 2018, 10:53 AM IST

janapada-sammilana-1.jpg

ಕಾಲ ಬದಲಾಗಿದೆ. ಜೊತೆಗೆ ಇದೀಗ ತಂತ್ರಜ್ಞಾನವೂ ಹೊಸದಾಗಿದೆ. ಈಗಾಗಲೇ ಹಳೆಯ ಹಾಡುಗಳಿಗೆ ಹೊಸ ಸಂಗೀತ ಸ್ಪರ್ಶ ನೀಡಿದ ಉದಾಹರಣೆ ಸಾಕಷ್ಟಿದೆ. ಹಳೆಯ ಮಧುರ ಹಾಡುಗಳಿಗೆ ಈಗಿನ ಸಂಗೀತ ಸೇರಿಸಿ ಅದೆಷ್ಟೋ ಆಡಿಯೋ, ವಿಡಿಯೋ ಆಲ್ಬಂಗಳು ಬಂದಿವೆ, ಬರುತ್ತಲೂ ಇವೆ. ಆ ಸಾಲಿಗೆ ಈಗ ಹೊಸ ಸೇರ್ಪಡೆ ಅಂದರೆ, ಪ್ರಸಿದ್ಧ ಜಾನಪದ ಹಾಡುಗಳೂ ಸೇರಿವೆ.

ಹೌದು. ಈಗ ಜನಪ್ರಿಯ ಜಾನಪದ ಹಾಡುಗಳಿಗೆ ರೀಮಿಕ್ಸ್‌ ಮಾಡಿ ಹೊಸ ಸೌಂಡಿಂಗ್‌ನೊಂದಿಗೆ ಆಲ್ಬಂವೊಂದನ್ನು ಬಿಡುಗಡೆ ಮಾಡಲಾಗಿದೆ. ಡಿ.ಜೆ.ಯಶ್‌ಗೌಡ ಅವರ ಮೊದಲ ಪ್ರಯತ್ನವಿದು. ಹಳೆಯ ಹಾಡುಗಳು ಇಂದಿಗೂ, ಎಂದಿಗೂ ಅಚ್ಚುಮೆಚ್ಚು. ಅಂತಹ ಹಾಡುಗಳನ್ನು ಇನ್ನಷ್ಟು ಹೆಚ್ಚು ಜನರಿಗೆ ತಲುಪಿಸಬೇಕೆಂಬ ಉದ್ದೇಶದಿಂದ ಯಶ್‌ಗೌಡ ಈಗ, “ಜಾನಪದ ಸಮ್ಮಿಲನ’ ಹೆಸರಿನ ಆಲ್ಬಂ ಹೊರತಂದಿದ್ದಾರೆ.

ಈ ಆಲ್ಬಂನಲ್ಲಿ “ಹೇಳ್ಕೊಳ್ಳೋಕೆ ಒಂದೂರು’, “ಸಿದ್ದಯ್ಯ ಸ್ವಾಮಿ ಬನ್ನಿ’,” ಚೆಲುವಯ್ಯ ಚೆಲುವಾ’,”ಗಲ್ಲು ಗಲೆನುತಾ,”ಚೆಲ್ಲಿದರೂ ಮಲ್ಲಿಗೆಯಾ’ ಸೇರಿದಂತೆ ಹಲವು ಜಾನಪದ ಗೀತೆಗಳಿವೆ. ಇದರೊಂದಿಗೆ ಉಪೇಂದ್ರ ಅವರ “ಎ’ ಚಿತ್ರ ಹಾಗೂ ವಿಜಯರಾಘವೇಂದ್ರ ನಟನೆಯ “ಸೇವಂತಿ ಸೇವಂತಿ’ ಹಾಡುಗಳನ್ನೂ ಬಳಸಲಾಗಿದೆ.

ಇನ್ನು, ಈ ಆಲ್ಬಂ ಗೀತೆಗಳಿಗೆ ವಿಜಯ ಪ್ರಕಾಶ್‌, ರಘು ದೀಕ್ಷಿತ್‌, ಅನನ್ಯಭಟ್‌ ಮತ್ತು ಹೊಸ ಗಾಯಕರಾದ ಶ್ವೇತಾ ರಾಕೇಶ್‌, ಶ್ವೇತಾ ಸುಬ್ರಮಣ್ಯ, ವೈಶಾಖ ವರ್ಮ ಧ್ವನಿಯಾಗಿದ್ದಾರೆ. ಇತ್ತೀಚೆಗೆ ಲಹರಿ ಆಡಿಯೋ ಕಂಪೆನಿ ಮೂಲಕ ಹಾಡುಗಳನ್ನು ಹೊರತರಲಾಗಿದೆ. ಇಲ್ಲಿರುವ ಎಲ್ಲಾ ಹಾಡುಗಳು ಲಹರಿ ಸಂಸ್ಥೆಯ ಹಕ್ಕುಗಳಾಗಿದ್ದು, ಅವರ ಅನುಮತಿ ಪಡೆದೇ ಯುಟ್ಯೂಬ್‌ನಲ್ಲಿ ಹಾಡುಗಳನ್ನು ಅಪ್‌ಲೋಡ್‌ ಮಾಡಲಾಗಿದೆ.

ಟಾಪ್ ನ್ಯೂಸ್

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.