ರೀಮಿಕ್ಸ್‌ನಲ್ಲಿ ಜಾನಪದ ಗೀತೆಗಳ ಆಲ್ಬಂ


Team Udayavani, Oct 28, 2018, 10:53 AM IST

janapada-sammilana-1.jpg

ಕಾಲ ಬದಲಾಗಿದೆ. ಜೊತೆಗೆ ಇದೀಗ ತಂತ್ರಜ್ಞಾನವೂ ಹೊಸದಾಗಿದೆ. ಈಗಾಗಲೇ ಹಳೆಯ ಹಾಡುಗಳಿಗೆ ಹೊಸ ಸಂಗೀತ ಸ್ಪರ್ಶ ನೀಡಿದ ಉದಾಹರಣೆ ಸಾಕಷ್ಟಿದೆ. ಹಳೆಯ ಮಧುರ ಹಾಡುಗಳಿಗೆ ಈಗಿನ ಸಂಗೀತ ಸೇರಿಸಿ ಅದೆಷ್ಟೋ ಆಡಿಯೋ, ವಿಡಿಯೋ ಆಲ್ಬಂಗಳು ಬಂದಿವೆ, ಬರುತ್ತಲೂ ಇವೆ. ಆ ಸಾಲಿಗೆ ಈಗ ಹೊಸ ಸೇರ್ಪಡೆ ಅಂದರೆ, ಪ್ರಸಿದ್ಧ ಜಾನಪದ ಹಾಡುಗಳೂ ಸೇರಿವೆ.

ಹೌದು. ಈಗ ಜನಪ್ರಿಯ ಜಾನಪದ ಹಾಡುಗಳಿಗೆ ರೀಮಿಕ್ಸ್‌ ಮಾಡಿ ಹೊಸ ಸೌಂಡಿಂಗ್‌ನೊಂದಿಗೆ ಆಲ್ಬಂವೊಂದನ್ನು ಬಿಡುಗಡೆ ಮಾಡಲಾಗಿದೆ. ಡಿ.ಜೆ.ಯಶ್‌ಗೌಡ ಅವರ ಮೊದಲ ಪ್ರಯತ್ನವಿದು. ಹಳೆಯ ಹಾಡುಗಳು ಇಂದಿಗೂ, ಎಂದಿಗೂ ಅಚ್ಚುಮೆಚ್ಚು. ಅಂತಹ ಹಾಡುಗಳನ್ನು ಇನ್ನಷ್ಟು ಹೆಚ್ಚು ಜನರಿಗೆ ತಲುಪಿಸಬೇಕೆಂಬ ಉದ್ದೇಶದಿಂದ ಯಶ್‌ಗೌಡ ಈಗ, “ಜಾನಪದ ಸಮ್ಮಿಲನ’ ಹೆಸರಿನ ಆಲ್ಬಂ ಹೊರತಂದಿದ್ದಾರೆ.

ಈ ಆಲ್ಬಂನಲ್ಲಿ “ಹೇಳ್ಕೊಳ್ಳೋಕೆ ಒಂದೂರು’, “ಸಿದ್ದಯ್ಯ ಸ್ವಾಮಿ ಬನ್ನಿ’,” ಚೆಲುವಯ್ಯ ಚೆಲುವಾ’,”ಗಲ್ಲು ಗಲೆನುತಾ,”ಚೆಲ್ಲಿದರೂ ಮಲ್ಲಿಗೆಯಾ’ ಸೇರಿದಂತೆ ಹಲವು ಜಾನಪದ ಗೀತೆಗಳಿವೆ. ಇದರೊಂದಿಗೆ ಉಪೇಂದ್ರ ಅವರ “ಎ’ ಚಿತ್ರ ಹಾಗೂ ವಿಜಯರಾಘವೇಂದ್ರ ನಟನೆಯ “ಸೇವಂತಿ ಸೇವಂತಿ’ ಹಾಡುಗಳನ್ನೂ ಬಳಸಲಾಗಿದೆ.

ಇನ್ನು, ಈ ಆಲ್ಬಂ ಗೀತೆಗಳಿಗೆ ವಿಜಯ ಪ್ರಕಾಶ್‌, ರಘು ದೀಕ್ಷಿತ್‌, ಅನನ್ಯಭಟ್‌ ಮತ್ತು ಹೊಸ ಗಾಯಕರಾದ ಶ್ವೇತಾ ರಾಕೇಶ್‌, ಶ್ವೇತಾ ಸುಬ್ರಮಣ್ಯ, ವೈಶಾಖ ವರ್ಮ ಧ್ವನಿಯಾಗಿದ್ದಾರೆ. ಇತ್ತೀಚೆಗೆ ಲಹರಿ ಆಡಿಯೋ ಕಂಪೆನಿ ಮೂಲಕ ಹಾಡುಗಳನ್ನು ಹೊರತರಲಾಗಿದೆ. ಇಲ್ಲಿರುವ ಎಲ್ಲಾ ಹಾಡುಗಳು ಲಹರಿ ಸಂಸ್ಥೆಯ ಹಕ್ಕುಗಳಾಗಿದ್ದು, ಅವರ ಅನುಮತಿ ಪಡೆದೇ ಯುಟ್ಯೂಬ್‌ನಲ್ಲಿ ಹಾಡುಗಳನ್ನು ಅಪ್‌ಲೋಡ್‌ ಮಾಡಲಾಗಿದೆ.

ಟಾಪ್ ನ್ಯೂಸ್

Mysore

Mysuru ಸಾಂಸ್ಕೃತಿಕ ನಗರಿಯಲ್ಲಿ ರೇವ್‌ ಪಾರ್ಟಿ: ಪೊಲೀಸ್‌ ದಾಳಿ, 50ಕ್ಕೂ ಹೆಚ್ಚು ಮಂದಿ ಬಂಧನ

Udupi: ಜಾತಿ ವ್ಯವಸ್ಥೆ ಒಳ್ಳೆಯದು, ನಾನು ಯಾವ ಜಾತಿ ಎಂಬುದೇ ಗೊತ್ತಿರಲಿಲ್ಲ: ಯದುವೀರ್

Udupi: ಜಾತಿ ವ್ಯವಸ್ಥೆ ಒಳ್ಳೆಯದು, ನಾನು ಯಾವ ಜಾತಿ ಎಂಬುದೇ ಗೊತ್ತಿರಲಿಲ್ಲ: ಯದುವೀರ್

15-bng

Bengaluru: ತನ್ನ ಖಾಸಗಿ ಕ್ಷಣಗಳಿದ್ದ ಮೊಬೈಲ್‌ ಕದಿಯಲು ಸುಪಾರಿ!

pejavar

Pejawar Swamiji; ಸರಕಾರದ ನಿಯಂತ್ರಣದಿಂದ ದೇವಸ್ಥಾನಗಳು ಮುಕ್ತವಾಗಲಿ

IPL: Foreign players can no longer get crores; This is the new rule

IPL: ವಿದೇಶಿ ಆಟಗಾರರಿಗೆ ಇನ್ನು ಕೋಟಿ ಕೋಟಿ ಹಣ ಪಡೆಯಲು ಸಾಧ್ಯವಿಲ್ಲ; ಹೀಗಿದೆ ಹೊಸ ನಿಯಮ

SLvsNZ: ಲಂಕಾ ಸ್ಪಿನ್‌ ಹೊಡೆತಕ್ಕೆ ಗಾಲೆಯಲ್ಲಿ ಮುಳುಗಿದ‌ ಕಿವೀಸ್ ಗೆ ಸರಣಿ ಸೋಲು

SLvsNZ: ಲಂಕಾ ಸ್ಪಿನ್‌ ಹೊಡೆತಕ್ಕೆ ಗಾಲೆಯಲ್ಲಿ ಮುಳುಗಿದ‌ ಕಿವೀಸ್ ಗೆ ಸರಣಿ ಸೋಲು

Davanagere; Conspiracy to stop Ganeshotsava is going on: Yatnal

Davanagere; ಗಣೇಶೋತ್ಸವ ನಿಲ್ಲಿಸುವ ಷಡ್ಯಂತ್ರ, ಪಿತೂರಿ ನಡೆಯುತ್ತಿದೆ: ಯತ್ನಾಳ್‌ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MINCHU HULA: ತಂದೆ ಮಗನ ಸುತ್ತ ʼಮಿಂಚು ಹುಳʼ; ಅ.4ಕ್ಕೆ ತೆರೆಗೆ

MINCHU HULA: ತಂದೆ ಮಗನ ಸುತ್ತ ʼಮಿಂಚು ಹುಳʼ; ಅ.4ಕ್ಕೆ ತೆರೆಗೆ

Ibbani Tabbida Ileyali From 50 Screen to 200 Screen…

Ibbani Tabbida Ileyali 50 ಸ್ಕ್ರೀನ್‌ನಿಂದ 200 ಸ್ಕ್ರೀನ್‌ವರೆಗೆ…

“Koragajja” Movie producer gifted a car to the director

Kannada Film; ʼಕೊರಗಜ್ಜʼ ನಿರ್ದೇಶಕರಿಗೆ ಕಾರ್‌ ಗಿಫ್ಟ್ ಮಾಡಿದ ನಿರ್ಮಾಪಕ

moksha Kushal recent photoshoot

Moksha Kushal: ಹಾಟ್‌ ಫೋಟೋಶೂಟ್‌ನಲ್ಲಿ ಮೋಕ್ಷಾ ಮಿಂಚು

Ramesh Aravind spoke about bhairadevi movie

Bhairadevi; ಈ ಚಿತ್ನ ನನಗೆ ಆಪ್ತಮಿತ್ರ ನೆನಪಿಸಿತು…: ರಮೇಶ್‌ ಅರವಿಂದ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Mysore

Mysuru ಸಾಂಸ್ಕೃತಿಕ ನಗರಿಯಲ್ಲಿ ರೇವ್‌ ಪಾರ್ಟಿ: ಪೊಲೀಸ್‌ ದಾಳಿ, 50ಕ್ಕೂ ಹೆಚ್ಚು ಮಂದಿ ಬಂಧನ

4

Kundapura: ಚರಂಡಿ ದುರಸ್ತಿಗಾಗಿ ಕಿತ್ತ ಸ್ಲ್ಯಾಬ್‌ಗಳೂ ಅಳವಡಿಕೆಯಾಗಿಲ್ಲ

Shooting-Film

Coastal Wood; 3 ತಿಂಗಳಲ್ಲಿ 8 ಶೂಟಿಂಗ್‌: ತುಳು ಸಿನೆಮಾರಂಗದಲ್ಲಿ ಕಮಾಲ್‌!

3

Kinnigoli: ಅಂಗಡಿಗಳಿಂದ ಆದಾಯ ಬಂದರೂ ದುರಸ್ತಿ ಇಲ್ಲ

2(1)

Mudbidri: ಚರಂಡಿ ವ್ಯವಸ್ಥೆ ಇಲ್ಲದೆ ಕುಸಿದ ಆವರಣ ಗೋಡೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.