ಆದರ್ಶ ಕನಸು: ಸ್ನೇಹಕಾಗಿ ಗಾಂಚಾಲಿ!


Team Udayavani, Oct 28, 2018, 10:53 AM IST

ganchaali.jpg

“ಗಾಂಚಾಲಿ’ ಎಂಬ ಸಿನಿಮಾ ಆರಂಭವಾಗಿರುವ ವಿಚಾರ ನಿಮಗೆ ಗೊತ್ತಿರಬಹುದು. ಈಗ ಸದ್ದಿಲ್ಲದೇ ಆ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ಹೊಸಬರ ಸಿನಿಮಾ ಬಿಡುಗಡೆಯಾಗುತ್ತದೆ ಎಂದರೆ ಆ ತಂಡದಲ್ಲಿ ಕೆಲಸ ಮಾಡಿದ ಅನೇಕರು ನಿರೀಕ್ಷೆ ಕಂಗಳೊಂದಿಗೆ ಎದುರು ನೋಡುತ್ತಿರುತ್ತಾರೆ. ಆ ಸಾಲಿಗೆ “ಗಾಂಚಾಲಿ’ ಚಿತ್ರದ ನಾಯಕ ಆದರ್ಶ್‌ ಕೂಡಾ ಸೇರುತ್ತಾರೆ. “ಗಾಂಚಾಲಿ’ ಮೂಲಕ ತನಗೊಂದು ಬ್ರೇಕ್‌ ಸಿಗುತ್ತದೆ ಎಂಬ ನಿರೀಕ್ಷೆಯಲ್ಲಿದ್ದಾರೆ ಆದರ್ಶ್‌.

ಎಲ್ಲಾ ಓಕೆ, “ಗಾಂಚಾಲಿ’ಯಲ್ಲಿ ಏನಿದೆ, ಟೈಟಲ್‌ಗ‌ೂ ಕಥೆಗೂ ಏನು ಸಂಬಂಧ ಎಂದು ನೀವು ಕೇಳಬಹುದು. ಅದಕ್ಕೆ ಆದರ್ಶ್‌ ಉತ್ತರಿಸೋದು ಹೀಗೆ, “ಇಡೀ ಸಿನಿಮಾದಲ್ಲಿ ಫ್ರೆಂಡ್‌ಶಿಪ್‌ ವ್ಯಾಲ್ಯೂ ಬಗ್ಗೆ ಹೇಳಿದ್ದೇವೆ. ಜೊತೆಗೆ ಸ್ನೇಹವನ್ನು ದುರುಪಯೋಗ ಪಡಿಸಿಕೊಳ್ಳಲು ಮತ್ತೂಬ್ಬ ವ್ಯಕ್ತಿ ಹೇಗೆ ಪ್ರಯತ್ನಿಸುತ್ತಾರೆ, ಇದರಿಂದ ಏನೆಲ್ಲಾ ತೊಂದರೆಗಳಾಗುತ್ತದೆ ಎಂಬ ಅಂಶಗಳ ಮೂಲಕ ಇಡೀ ಸಿನಿಮಾ ಸಾಗುತ್ತದೆ’ ಎನ್ನುತ್ತಾರೆ ಆದರ್ಶ್‌.

ಚಿತ್ರದ ಟೈಟಲ್‌ ಕಥೆಗೆ ತುಂಬಾ ಚೆನ್ನಾಗಿ ಹೊಂದಿಕೆಯಾಗುತ್ತದೆಯಂತೆ. “ಚಿಕ್ಕ ವಯಸ್ಸಿನಿಂದಲೇ ಗಾಂಚಾಲಿ ಮಾಡುತ್ತಲೇ ಇರುತ್ತಾರೆ. ಕೈಯಲ್ಲಿ ಕಾಸಿಲ್ಲದಿದ್ದರೂ ಶೋಕಿಗೇನೂ ಕಮ್ಮಿ ಇರೋದಿಲ್ಲ. ಸ್ಟೈಲಿಶ್‌ ಬಟ್ಟೆ ಹಾಕಿಕೊಂಡು, ಯಾವುದೋ ಮದುವೆ ಮನೆಗೆ ಹೋಗಿ ಊಟ ಮಾಡುತ್ತಾ ಗಾಂಚಾಲಿಯಲ್ಲೇ ಬದುಕುತ್ತಿರುತ್ತಾರೆ. ಆ ಕಾರಣದಿಂದ ಚಿತ್ರಕ್ಕೆ “ಗಾಂಚಾಲಿ’ ಎಂಬ ಟೈಟಲ್‌ ಇಡಲಾಗಿದೆ ಎಂಬ ವಿವರ ಅವರಿಂದ ಬರುತ್ತದೆ. 

ಚಿತ್ರದಲ್ಲಿ ಆದರ್ಶ್‌, ಆಕಾಶ್‌ , ಪ್ರಕೃತಿ, ಅಖೀಲಾ, ನವ್ಯ, ರಾಜು ತಾಳಿಕೋಟೆ, ಮಿತ್ರ, ಮೋಹನ್‌ ಜುನೇಜಾ ಸೇರಿದಂತೆ ಅನೇಕರು ನಟಿಸಿದ್ದಾರೆ. “ಭಜರಂಗಿ’ ಲೋಕಿ, ಶರತ್‌ ಲೋಹಿತಾಶ್ವ  ಇಲ್ಲಿ ಖಳರು. ಜೈ ಮಾರುತಿ ಪ್ರೊಡಕ್ಷನ್ಸ್‌ ಬ್ಯಾನರ್‌ನಡಿ ಈ ಚಿತ್ರ ನಿರ್ಮಾಣವಾಗಿದ್ದು, ಚಿತ್ರಕ್ಕೆ ಚಂದನ್‌ ಶೆಟ್ಟಿ ಸಂಗೀತ ನೀಡಿದ್ದಾರೆ. “ಬಹದ್ದೂರ್‌’ ಚೇತನ್‌, ಎ.ಪಿ.ಅರ್ಜುನ್‌, ಚಂದನ್‌ ಸಾಹಿತ್ಯ ಚಿತ್ರಕ್ಕಿದೆ. ಚಿತ್ರ ನವೆಂಬರ್‌ನಲ್ಲಿ ತೆರೆ ಕಾಣಲಿದೆ.

ಟಾಪ್ ನ್ಯೂಸ್

Davanagere; Conspiracy to stop Ganeshotsava is going on: Yatnal

Davanagere; ಗಣೇಶೋತ್ಸವ ನಿಲ್ಲಿಸುವ ಷಡ್ಯಂತ್ರ, ಪಿತೂರಿ ನಡೆಯುತ್ತಿದೆ: ಯತ್ನಾಳ್‌ ಆರೋಪ

12-udupi

Yaduveer Wadiyar: ಉಡುಪಿ ಶ್ರೀಕೃಷ್ಣಮಠಕ್ಕೆ‌ ಸಂಸದ ಯದುವೀರ್‌‌ ಭೇಟಿ

11-joshi

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡದ ಸಿದ್ದರಾಮಯ್ಯ ದಪ್ಪ ಚರ್ಮದವರು: ಜೋಶಿ ಟೀಕೆ

Shimoga; ಈ ಸರ್ಕಾರಕ್ಕೆ ಶೀಘ್ರ ಜನ ಸರಿಯಾದ ಪಾಠ ಕಲಿಸುತ್ತಾರೆ: ಬಿ.ವೈ.ರಾಘವೇಂದ್ರ

Shimoga; ಈ ಸರ್ಕಾರಕ್ಕೆ ಶೀಘ್ರ ಜನ ಸರಿಯಾದ ಪಾಠ ಕಲಿಸುತ್ತಾರೆ: ಬಿ.ವೈ.ರಾಘವೇಂದ್ರ

10-health

Asthma: ಎತ್ತರ ಪ್ರದೇಶಗಳು ಮತು ಅಸ್ತಮಾ

Shimoga: ಪುರದಾಳು ಗ್ರಾಮದಲ್ಲಿ ಕಾಡಾನೆ ದಾಳಿ; ಬಾಳೆ-ಅಡಿಕೆ ತೋಟದಲ್ಲಿ ದಾಂಧಲೆ

Shimoga: ಪುರದಾಳು ಗ್ರಾಮದಲ್ಲಿ ಕಾಡಾನೆ ದಾಳಿ; ಬಾಳೆ-ಅಡಿಕೆ ತೋಟದಲ್ಲಿ ದಾಂಧಲೆ

9-bbk11

BBK-11: ಬಿಗ್ ಬಾಸ್ ಮನೆಗೆ ನಾಲ್ವರು ಎಂಟ್ರಿ; ಉಳಿದ ಸ್ಪರ್ಧಿಗಳು ಇವರೇನಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MINCHU HULA: ತಂದೆ ಮಗನ ಸುತ್ತ ʼಮಿಂಚು ಹುಳʼ; ಅ.4ಕ್ಕೆ ತೆರೆಗೆ

MINCHU HULA: ತಂದೆ ಮಗನ ಸುತ್ತ ʼಮಿಂಚು ಹುಳʼ; ಅ.4ಕ್ಕೆ ತೆರೆಗೆ

Ibbani Tabbida Ileyali From 50 Screen to 200 Screen…

Ibbani Tabbida Ileyali 50 ಸ್ಕ್ರೀನ್‌ನಿಂದ 200 ಸ್ಕ್ರೀನ್‌ವರೆಗೆ…

“Koragajja” Movie producer gifted a car to the director

Kannada Film; ʼಕೊರಗಜ್ಜʼ ನಿರ್ದೇಶಕರಿಗೆ ಕಾರ್‌ ಗಿಫ್ಟ್ ಮಾಡಿದ ನಿರ್ಮಾಪಕ

moksha Kushal recent photoshoot

Moksha Kushal: ಹಾಟ್‌ ಫೋಟೋಶೂಟ್‌ನಲ್ಲಿ ಮೋಕ್ಷಾ ಮಿಂಚು

Ramesh Aravind spoke about bhairadevi movie

Bhairadevi; ಈ ಚಿತ್ನ ನನಗೆ ಆಪ್ತಮಿತ್ರ ನೆನಪಿಸಿತು…: ರಮೇಶ್‌ ಅರವಿಂದ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Davanagere; Conspiracy to stop Ganeshotsava is going on: Yatnal

Davanagere; ಗಣೇಶೋತ್ಸವ ನಿಲ್ಲಿಸುವ ಷಡ್ಯಂತ್ರ, ಪಿತೂರಿ ನಡೆಯುತ್ತಿದೆ: ಯತ್ನಾಳ್‌ ಆರೋಪ

12-udupi

Yaduveer Wadiyar: ಉಡುಪಿ ಶ್ರೀಕೃಷ್ಣಮಠಕ್ಕೆ‌ ಸಂಸದ ಯದುವೀರ್‌‌ ಭೇಟಿ

11-joshi

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡದ ಸಿದ್ದರಾಮಯ್ಯ ದಪ್ಪ ಚರ್ಮದವರು: ಜೋಶಿ ಟೀಕೆ

MINCHU HULA: ತಂದೆ ಮಗನ ಸುತ್ತ ʼಮಿಂಚು ಹುಳʼ; ಅ.4ಕ್ಕೆ ತೆರೆಗೆ

MINCHU HULA: ತಂದೆ ಮಗನ ಸುತ್ತ ʼಮಿಂಚು ಹುಳʼ; ಅ.4ಕ್ಕೆ ತೆರೆಗೆ

Shimoga; ಈ ಸರ್ಕಾರಕ್ಕೆ ಶೀಘ್ರ ಜನ ಸರಿಯಾದ ಪಾಠ ಕಲಿಸುತ್ತಾರೆ: ಬಿ.ವೈ.ರಾಘವೇಂದ್ರ

Shimoga; ಈ ಸರ್ಕಾರಕ್ಕೆ ಶೀಘ್ರ ಜನ ಸರಿಯಾದ ಪಾಠ ಕಲಿಸುತ್ತಾರೆ: ಬಿ.ವೈ.ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.