ತನಿಷ್ಕ್ ಉತ್ಸವ ರಿಯಾಯಿತಿ ಮಾರಾಟ


Team Udayavani, Oct 28, 2018, 11:35 AM IST

tanishq3.jpg

ಬೆಂಗಳೂರು: ಹಬ್ಬದ ಋತು ಸಮೀಪಿಸುತ್ತಿದೆ. ಟಾಟಾ ಸಮೂಹದ ತನಿಷ್ಕ್ ದೀಪಾವಳಿ ಹಬ್ಬವನ್ನು ಮತ್ತಷ್ಟು ಸಂಭ್ರಮದಿಂದ ಆಚರಿಸಲು ಸಜ್ಜಾಗಿದೆ. ಇದಕ್ಕೆ ಪೂರಕವಾಗಿ ಪಾರಂಪರಿಕ ಸೊಬಗು, ಕರಕುಶಲತೆ ಹಾಗೂ ಸಮಕಾಲೀನ ವಿನ್ಯಾಸಗಳು ಒಗ್ಗೂಡಿದ ಆಭರಣಗಳ ಸಂಗ್ರಹವನ್ನು ಅನಾವರಣಗೊಳಿಸುವ ತನಿಷ್ಕ್ “ಉತ್ಸವ’ ರಿಯಾಯಿತಿ ಮಾರಾಟವನ್ನು ಆಯೋಜಿಸಿದೆ.

ತನಿಷ್ಕ್ ಭಾರತೀಯ ಸಂಪ್ರದಾಯ ಹಾಗೂ ಸಂಸ್ಕೃತಿಗೆ ಕೈಗನ್ನಡಿ ಹಿಡಿಯುವ ಆಭರಣಗಳ ಜೊತೆ ಹಬ್ಬದ ಸಂಭ್ರಮವನ್ನು ನಿಜವಾದ ಅರ್ಥದಲ್ಲಿ ಮತ್ತಷ್ಟು ಬೆಳಗಿಸಲಿದೆ. ಇದೇ ಸಂದರ್ಭದಲ್ಲಿ ಆಧುನಿಕ ಶೈಲಿಯ ಆಭರಣಗಳ ಶ್ರೀಮಂತ ಪರಂಪರೆಯನ್ನು ಅಭಿವ್ಯಕ್ತಿಗೊಳಿಸಲು ಹೊರಟಿದೆ. ದೇಶದ ಪಶ್ಚಿಮ ಮತ್ತು ದಕ್ಷಿಣ ಭಾರತದ ಶೈಲಿಯ ಕರಕುಶಲತೆಯನ್ನು ಬಿಂಬಿಸಲಿರುವ ಈ ಪ್ರದರ್ಶನ, ಮಾರಾಟದ ಉತ್ಸವ ಆಧುನಿಕ ಹಾಗೂ ಸಾಂಪ್ರದಾಯಿಕ ಶೈಲಿಯ ಸಂಗಮವಾಗಿದ್ದು, ಇದರಲ್ಲಿ ಕನಿಷ್ಟ 30 ಸಾವಿರ ರೂ. ರೇಂಜ್‌ನ ಆಭರಣವೂ ದೊರೆಯಲಿದೆ. 

ಚಿನ್ನದ ಆಭರಣಗಳ ತಯಾರಿಕಾ ಶುಲ್ಕಗಳ ಮೇಲೆ ಮತ್ತು ಡೈಮಂಡ್‌ ಆಭರಣದ ಮೌಲ್ಯದ ಮೇಲೆ ಶೇ.25 ರವರೆಗೆ ರಿಯಾಯಿತಿ ಕೂಡ ಪಡೆಯಬಹುದಾಗಿದೆ. ಹೆಚ್‌ಡಿಎಫ್‌ಸಿ ಡೆಬಿಟ್‌ ಅಥವಾ ಕ್ರೆಡಿಟ್‌ ಕಾರ್ಡ್‌ ಮೂಲಕ ಆಭರಣ ಖರೀದಿಸಿದ ಗ್ರಾಹಕರು 5,000 ರೂ.ವರೆಗೆ ವಿಶೇಷ ರಿಯಾಯಿತಿ ಪಡೆಯಲಿದ್ದಾರೆ. ಈ ಕೊಡುಗೆ ಸೀಮಿತ ಅವಧಿಯವರೆಗೆ ಮಾತ್ರ ಎಂದು ಸಂಸ್ಥೆ ತಿಳಿಸಿದೆ.

ಟಾಪ್ ನ್ಯೂಸ್

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

6

Anekal: ಶಾಲಾ ಬಸ್‌ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ

Road rage case: ರೋಡ್‌ ರೇಜ್‌ ಕೇಸ್‌ ಬಗ್ಗೆ ದೂರು ನೀಡಿ; ಕಮಿಷನರ್‌

Road rage case: ರೋಡ್‌ ರೇಜ್‌ ಕೇಸ್‌ ಬಗ್ಗೆ ದೂರು ನೀಡಿ; ಕಮಿಷನರ್‌

Namma Metro: ಮೆಟ್ರೋ ಹಳಿ ಮೇಲೆ ಜಿಗಿದು ಆತ್ಮಹತ್ಯೆಗೆ ಯತ್ನ

Namma Metro: ಮೆಟ್ರೋ ಹಳಿ ಮೇಲೆ ಜಿಗಿದು ಆತ್ಮಹತ್ಯೆಗೆ ಯತ್ನ

Laptop theft: ಕೆಲಸಕ್ಕಿದ್ದ ಕಂಪನಿಯಲ್ಲೇ 55 ಲ್ಯಾಪ್‌ಟಾಪ್‌ ಕದ್ದ ಟೆಕಿ!

Laptop theft: ಕೆಲಸಕ್ಕಿದ್ದ ಕಂಪನಿಯಲ್ಲೇ 55 ಲ್ಯಾಪ್‌ಟಾಪ್‌ ಕದ್ದ ಟೆಕ್ಕಿ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.