ವಿಶ್ವ ಕುಸ್ತಿ: ಭಾರತಕ್ಕೆ ಎರಡೇ ಪದಕ


Team Udayavani, Oct 29, 2018, 10:52 AM IST

ap10272018000002b.jpg

ಬುಡಾಪೆಸ್ಟ್‌ (ಹಂಗೇರಿ): ವಿಶ್ವ ಕುಸ್ತಿ ಚಾಂಪಿಯನ್‌ ಶಿಪ್‌ನ ಅಂತಿಮ ದಿನ ಗ್ರೀಕೊ ರೋಮನ್‌ ಕುಸ್ತಿಪಟುಗಳ ನಿರಸ ಪ್ರದರ್ಶನ ದೊಂದಿಗೆ ಭಾರತದ ಹೋರಾಟ ಕೊನೆಗೊಂಡಿದೆ. ಹೀಗಾಗಿ ಭಾರತ ಈ ಕೂಟದಲ್ಲಿ ಕೇವಲ 2 ಪದಕಗಳಿಗೆ ತೃಪ್ತಿ ಪಟ್ಟಿದೆ.
 
ಗ್ರೀಕೊ ರೋಮನ್‌ ಸ್ಪರ್ಧೆಯ 97 ಕೆಜಿ ವಿಭಾಗದಲ್ಲಿ ಹರ್‌ದೀಪ್‌ ಮೊರಕ್ಕೋದ ಚೌಕ್ರಿ ಅತಫಿ ವಿರುದ್ಧ 8-4 ಅಂಕ ಗಳಿಂದ ಗೆದ್ದರೆ, ಎರಡನೇ ಪಂದ್ಯದಲ್ಲಿ ಗ್ರೀಸ್‌ನ ಲಾವೊ ಕ್ರಾಟಿಸ್‌ ಕೆಸಿಡಿಸ್‌ ವಿರುದ್ಧ ಸೋತರು. 77 ಕೆಜಿ ವಿಭಾಗದ ಅರ್ಹತಾ ಸುತ್ತಿನಲ್ಲಿ ಗುರ್‌ಪ್ರೀತ್‌ ತಂತ್ರಗಾರಿಕೆಯ ಹೆಚ್ಚುವರಿ ಅಂಕಗಳಿಂದ (0-9) ಕೈರಟಾಬೆಕ್‌ ತುಗೊಲಾವೊ ವಿರುದ್ಧ ಸೋಲನುಭವಿಸಿದರೆ, ಮತ್ತೂಬ್ಬ ಭಾರತೀಯ ಕುಸ್ತಿಪಟು ನವೀನ್‌ ಅರ್ಹತಾ ಸುತ್ತಿನಲ್ಲಿ ನಾರ್ವೆಯ ಆಸ್ಕರ್‌ ವಿರುದ್ಧ 1-4 ಅಂಕಗಳಿಂದ ಮುಗ್ಗರಿಸಿ ನಿರಾಸೆ ಮೂಡಿಸಿದರು. 

ಈ ಮೂಲಕ ಈ ಕೂಟದಲ್ಲಿ ಭಾರತೀಯ ಆಟ ಅಂತ್ಯಗೊಂಡಿದ್ದು,  ಭಾರತ ಕೇವಲ 2 ಪದಕಗಳನ್ನಷ್ಟೇ ಸಂಪಾದಿಸಿದೆ. ಪುರುಷರ ವಿಭಾಗದಲ್ಲಿ ಭಜರಂಗ್‌ ಪೂನಿಯ ಬೆಳ್ಳಿ ಪದಕ ಹಾಗೂ ವನಿತಾ ವಿಭಾಗದಲ್ಲಿ ಪೂಜಾ ದಂಡಾ ಕಂಚಿನ ಪದಕ ಗೆದ್ದು ಸಂಭ್ರಮಿಸಿದ್ದರು. 

2013ರಲ್ಲಿ ಉತ್ತಮ ಸಾಧನೆ
ಭಾರತದ ಈ ವರೆಗಿನ ಅತ್ಯುತ್ತಮ ಸಾಧನೆ 2013ರ ವಿಶ್ವ ಕುಸ್ತಿ ಚಾಂಪಿಯನ್‌ ಶಿಪ್‌ನಲ್ಲಿ ದಾಖಲಾಗಿತ್ತು. ಅಲ್ಲಿ 3 ಪದಕಗಳು ಒಲಿದಿದ್ದವು. ಅಮಿತ್‌  ಬೆಳ್ಳಿ (55 ಕೆಜಿ), ಭಜರಂಗ್‌ ಕಂಚು (60 ಕೆಜಿ) ಹಾಗೂ ಗ್ರೀಕೊ ರೋಮನ್‌ ವಿಭಾಗದಲ್ಲಿ ಸಂದೀಪ್‌ ತುಳಸಿ ಯಾದವ್‌ ಐತಿಹಾಸಿಕ ಕಂಚಿನ ಪದಕ ಜಯಿಸಿದ್ದರು. 

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pro Kabaddi League: ಇಂದಿನಿಂದ ಕಬಡ್ಡಿ ಮಹಾಜಾತ್ರೆ

Pro Kabaddi League: ಇಂದಿನಿಂದ ಕಬಡ್ಡಿ ಮಹಾಜಾತ್ರೆ

Harman-Kuar

Womens Cricket: ನ್ಯೂಜಿಲ್ಯಾಂಡ್‌ ಎದುರಿನ ಏಕದಿನ ಸರಣಿಗೆ ನಾಯಕತ್ವ ಉಳಿಸಿಕೊಂಡ ಕೌರ್‌

Pro-kabbaddi

Pro Kabaddi League: ಇಂದಿನಿಂದ 11ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್‌ ಹವಾ

South-Affrica

Womens T20 World Cup: 6 ಬಾರಿ ಚಾಂಪಿಯನ್‌ ಆಸ್ಟ್ರೇಲಿಯಾ ಮಣಿಸಿ ಫೈನಲ್‌ಗೇರಿದ ದ.ಆಫ್ರಿಕಾ

1-wqewqew

Virat Kohli ಸಮಸ್ಯೆಗಳನ್ನು ಜಟಿಲಗೊಳಿಸಿದ್ದಾರೆ!; ಖ್ಯಾತ ಕ್ರಿಕೆಟ್ ವಿಶ್ಲೇಷಕ ಟೀಕೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.