ಬದುಕ ಬೇಕಾ,60 ಲಕ್ಷ ಕಳುಹಿಸಿ: 28 ರಾಜಸ್ಥಾನ ಶಾಸಕರಿಗೆ ಸಂದೇಶ,arrest


Team Udayavani, Oct 29, 2018, 3:34 PM IST

rajasthan-message-700.jpg

ಹೊಸದಿಲ್ಲಿ : “ಈ ವರ್ಷದ ದೀಪಾವಳಿ ಮತ್ತು ಮುಂಬರುವ ಚುನಾವಣೆಯನ್ನು ಕಾಣುವ ಆಸೆ ನಿಮಗಿದ್ದರೆ ತತ್‌ಕ್ಷಣವೇ ಇಲ್ಲಿರುವ ವಿಳಾಸಕ್ಕೆ 60 ಲಕ್ಷ ರೂ. ಕಳುಹಿಸಿ’ ಎಂಬ ವಾಟ್ಸಾಪ್‌ ಸಂದೇಶ ರಾಜಸ್ಥಾನದ 28 ಶಾಸಕರಿಗೆ ಬಂದಿರುವುದನ್ನು ಅನುಸರಿಸಿ ಪೊಲೀಸರು  ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಅಜ್‌ಮೇರ್‌ ದರ್ಗಾ ಮಾರ್ಕೆಟ್‌ ಪ್ರದೇಶದ ಹೊಟೇಲೊಂದರಲ್ಲಿ  ವೇಟರ್‌ ಆಗಿ ಕೆಲಸ ಮಾಡುತ್ತಿದ್ದ  ಮಹಾರಾಷ್ಟ್ರದ ನಾಶಿಕ್‌ ನಿವಾಸಿ, ಯೂಸುಫ್ ಹುಸೇನ್‌ ಮೊಹಮ್ಮದ್‌ ಎಂಬ ಅರೋಪಿಯನ್ನು ಬಂಧಿಸಿದ್ದಾರೆ. 

ಜೀವ ಬೆದರಿಕೆ ಮತ್ತು ಹಣ ವಸೂಲಿಯ ಈ ವಾಟ್ಸಾಪ್‌ ಸಂದೇಶ ರಾಜಸ್ಥಾನದ 28 ಶಾಸಕರಿಗೆ ಬಂದಿತ್ತಾದರೂ ಪೊಲೀಸರಿಗೆ ದೂರು ಕೊಟ್ಟವರು ಶಾಸಕ ತರುಣ್‌ ರಾಯ್‌ ಕಾಕಾ ಮಾತ್ರ. ಇದಕ್ಕೆ ಮೊದಲು ಶಾಸಕರೊಬ್ಬರ ಆಪ್ತ ಸಹಾಯಕಿ ಕಳೆದ ಶನಿವಾರ ಬೆಳಗ್ಗೆ 10 ಗಂಟೆಯ ಸುಮಾರಿಗೆ ಮಾನಕ್‌ ಚೌಕ್‌ ಪೊಲೀಸ್‌ ಠಾಣೆಗೆ ಫೋನ್‌ ಮಾಡಿ ವಿಷಯ ತಿಳಿಸಿದ್ದರು. 

ಶಾಸಕ ಕಾಕಾ ಅವರ ದೂರನ್ನು ದಾಖಲಿಸಿಕೊಂಡ ಬಾರ್‌ವೆುàರ್‌ನ ಚೌಹಾಣ್‌ ಪೊಲೀಸ್‌ ಠಾಣೆಯ ಅಧಿಕಾರಿಗಳು ಇಂದು ಸೋಮವಾರ ಬೆಳಗ್ಗೆ  ಕ್ಷಿಪ್ರ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಅಜ್‌ಮೇರ್‌ ದರ್ಗಾ ಮಾರ್ಕೆಟ್‌ ಪ್ರದೇಶದಲ್ಲಿ  ಬಂಧಿಸುವಲ್ಲಿ ಯಶಸ್ವಿಯಾದರು. 

ಆರೋಪಿಯನ್ನು ಬಂಧಿಸಿ ಆತನ ಮೊಬೈಲ್‌ ಫೋನ್‌ ಸೆಟ್‌ ವಶಪಡಿಸಿಕೊಂಡ ಪೊಲೀಸರಿಗೆ ಅದರಲ್ಲಿ ಜೀವ ಬೆದರಿಕೆ ಸಂದೇಶ ಕಳುಹಿಸಲಾದ 28 ಶಾಸಕರ ಫೋನ್‌ ನಂಬರ್‌ಗಳು ಕಂಡು ಬಂದವು. 

ಜೀವ ಬೆದರಿಕೆ ಮತ್ತು ಹಣ ವಸೂಲಿಯ ವಾಟ್ಸಾಪ್‌ ಸಂದೇಶವನ್ನು ಆರೋಪಿಯು ಲೋಕೇಶ್‌ ಅಜ್‌ಮೇರ್‌ ದರ್ಗಾ ಮಾರ್ಕೆಟ್‌ ಪ್ರದೇಶದಿಂದ ಕಳುಹಿಸಿದ್ದುದು ಪತ್ತೆಯಾಗಿತ್ತು.  

ಆರೋಪಿಯು ಕಳುಹಿಸಿದ್ದ ವಾಟ್ಸಾಪ್‌ ಸಂದೇಶ ಈ ರೀತಿ ಇತ್ತು : ನಿಮ್ಮನ್ನು ಕೊಲ್ಲುವ ಡೀಲ್‌ ನನಗೆ ಸಿಕ್ಕಿದೆ. ನೀವು ಜೀವ ಸಹಿತ ಇರಲು ಬಯಸುವಿರಾದರೆ ನನಗೆ 60 ಲಕ್ಷ ರೂ. ಗಳನ್ನು ಇಲ್ಲಿ ಕೊಟ್ಟಿರುವ ವಿಳಾಸಕ್ಕೆ ತಲುಪಿಸಬೇಕು. ಹಣ ಕೊಡದಿದ್ದರೆ ಪರಿಣಾಮ ಬಹಳ ಕೆಟ್ಟದಾಗುವುದು. ನೀವು ಚಾಣಾಕ್ಷತನ ತೋರಲು ಪ್ರಯತ್ನಿಸಿದರೆ, ನಿಮ್ಮಲ್ಲಿ ಯಾರೂ ಈ ಬಾರಿ ದೀಪಾವಳಿಯನ್ನಾಗಲೀ ಮುಂಬರುವ ಚುನಾವಣೆಗಳನ್ನಾಗಲೀ ನೋಡಲಾರಿರಿ. ವಿಳಾಸ ಹೀಗಿದೆ : ಕುರೇಶಿ ಹೊಟೇಲ್‌ ಸಮೀಪದ ಸಿದ್ದಿ ಸ್ವೀಟ್ಸ್‌; ರೂಬಿ ಶೇಖ್‌ ಎಂಬ ಹೆಸರಿನ ಹುಡುಗಿಯು ನಿಮ್ಮನ್ನು ದರ್ಗಾ ಬಜಾರ್‌ ನಲ್ಲಿ ಭೇಟಿಯಾಗುತ್ತಾಳೆ. ನಿಮ್ಮ ಹಣ ನನ್ನ ಕೈ ಸೇರಿದಾಕ್ಷಣ ಹಂತಕನ ಹೆಸರು ನಿಮಗೆ ಗೊತ್ತಾಗಲಿದೆ.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

NDA-Meet

NDA CMs Meet: ರಾಷ್ಟ್ರದ ಅಭಿವೃದ್ಧಿಗೆ ಎನ್‌ಡಿಎ ಬದ್ಧ: ಪ್ರಧಾನಿ ಮೋದಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.