ನೂತನ ಟೆನಿಸ್‌ ರ್‍ಯಾಂಕಿಂಗ್‌: 4ನೇ ಸ್ಥಾನಕ್ಕೆ ಜಿಗಿದ ಸ್ವಿಟೋಲಿನಾ


Team Udayavani, Oct 30, 2018, 6:00 AM IST

v-13.jpg

ಪ್ಯಾರಿಸ್‌: ಉಕ್ರೇನ್‌ನ ಎಲಿನಾ ಸ್ವಿಟೋಲಿನಾ ನೂತನ ಟೆನಿಸ್‌ ರ್‍ಯಾಂಕಿಂಗ್‌ನಲ್ಲಿ 3 ಸ್ಥಾನಗಳ ಭಡ್ತಿ ಪಡೆದು 4ಕ್ಕೆ ಏರಿದ್ದಾರೆ. ರವಿವಾರ ಸಿಂಗಾಪುರದಲ್ಲಿ ಅಮೆರಿಕದ ಸ್ಲೋನ್‌ ಸ್ಟೀಫ‌ನ್ಸ್‌ ಅವರನ್ನು ಸೋಲಿಸಿದ ಎಲಿನಾ, ಯುಎಸ್‌ ಓಪನ್‌ ಚಾಂಪಿಯನ್‌ ನವೋಮಿ ಒಸಾಕಾ ಅವರನ್ನು ಹಿಂದಿಕ್ಕಿದರು. ನವೋಮಿ 5 ಸ್ಥಾನಕ್ಕಿಳಿದಿದ್ದಾರೆ. ಸಿಮೋನಾ ಹಾಲೆಪ್‌ ಅಗ್ರ ಸ್ಥಾನದಲ್ಲಿಯೇ ಇದ್ದು, ಪೆಟ್ರಾ ಕ್ವಿಟೋವಾ 7ಕ್ಕೆ ಇಳಿದಿದ್ದಾರೆ.

ಆ್ಯಂಡ ರ್ಸನ್‌ಗೆ 6ನೇ ಸ್ಥಾನ
ಪ್ರಸ್ತಕ ಋತುವಿನ ಅಂತಿಮ ಟೂರ್ನಿಯಾದ “ಎ ಟಿಪಿ ಫೈನಲ್ಸ್‌’ ಪ್ರವೇಶಿಸಿರುವ ಕೆವಿನ್‌ ಆ್ಯಂಡರ್ಸನ್‌ ಪುರುಷರ ರ್‍ಯಾಂಕಿಂಗ್‌ನಲ್ಲಿ 2 ಸ್ಥಾನಗಳ ಪ್ರಗತಿಯೊಂದಿಗೆ 6ನೇ ಸ್ಥಾನಕ್ಕೆ ಬಂದಿದ್ದಾರೆ. ರಫೆಲ್‌ ನಡಾಲ್‌ ಅಗ್ರಸ್ಥಾನ ಕಾಯ್ದುಕೊಂಡಿದ್ದರೂ ಇದಕ್ಕೀಗ ಆಪತ್ತು ಎದುರಾಗಿದೆ. ಮುಂಬರುವ “ಪ್ಯಾರಿಸ್‌ ಮಾಸ್ಟರ್’ನಲ್ಲಿ ಒಂದು ವೇಳೆ ನೊವಾಕ್‌ ಜೊಕೋವಿಕ್‌ ಪ್ರಶಸ್ತಿ ಗೆದ್ದರೆ ಅವರು ಅಗ್ರ ಸ್ಥಾನಕ್ಕೇರಲಿದ್ದಾರೆ. 

ಟಾಪ್ ನ್ಯೂಸ್

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pro Kabaddi League: ಇಂದಿನಿಂದ ಕಬಡ್ಡಿ ಮಹಾಜಾತ್ರೆ

Pro Kabaddi League: ಇಂದಿನಿಂದ ಕಬಡ್ಡಿ ಮಹಾಜಾತ್ರೆ

Harman-Kuar

Womens Cricket: ನ್ಯೂಜಿಲ್ಯಾಂಡ್‌ ಎದುರಿನ ಏಕದಿನ ಸರಣಿಗೆ ನಾಯಕತ್ವ ಉಳಿಸಿಕೊಂಡ ಕೌರ್‌

Pro-kabbaddi

Pro Kabaddi League: ಇಂದಿನಿಂದ 11ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್‌ ಹವಾ

South-Affrica

Womens T20 World Cup: 6 ಬಾರಿ ಚಾಂಪಿಯನ್‌ ಆಸ್ಟ್ರೇಲಿಯಾ ಮಣಿಸಿ ಫೈನಲ್‌ಗೇರಿದ ದ.ಆಫ್ರಿಕಾ

1-wqewqew

Virat Kohli ಸಮಸ್ಯೆಗಳನ್ನು ಜಟಿಲಗೊಳಿಸಿದ್ದಾರೆ!; ಖ್ಯಾತ ಕ್ರಿಕೆಟ್ ವಿಶ್ಲೇಷಕ ಟೀಕೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.