ಸಿಂಗಪುರ-ಬೆಂಗಳೂರು ನಾನ್‌ಸ್ಟಾಪ್‌ ಏರ್‌ಇಂಡಿಯಾ ಎಕ್ಸ್‌ಪ್ರೆಸ್‌


Team Udayavani, Oct 30, 2018, 12:37 PM IST

95.jpg

ಏರ್‌ ಇಂಡಿಯಾದ ಅಗ್ಗದ ದರದ ಸಹಸಂಸ್ಥೆಯಾಗಿರುವ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌  ಗಾರ್ಡನ್‌ ಸಿಟಿ ಬೆಂಗಳೂರಿನಿಂದ ಸಿಗಂಪುರಕ್ಕೆ ನಿರಂತರವಾಗಿ ವಿಮಾನ ಯಾನ ಸೇವೆಯನ್ನು ಆರಂಭಿಸಿದೆ.

ಸೋಮವಾರ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೇವೆ ಆರಂಭವಾಗಿದೆ. ಇದರಿಂದಾಗಿ ಕೆಂಪೇಗೌಡ ವಿಮಾನ ನಿಲ್ದಾಣ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ನೆಟ್‌ವರ್ಕ್‌ ಇರುವ 18 ನೇ ಸ್ಥಳ ಎನಿಸಿಕೊಂಡಿದೆ. 

ಏರ್‌ ಇಂಡಿಯಾದ ಸಿಎಂಡಿ ಪ್ರದೀಪ್‌ ಕುಮಾರ್‌ ಖರೋಲಾ ಅವರು ಪ್ರಥಮ ಯಾನಿಗೆ ಬೋರ್ಡಿಂಗ್‌ ಕಾರ್ಡ್‌ ನೀಡುವ ಮೂಲಕ ಸೇವೆಗೆ ಚಾಲನೆ ನೀಡಿದರು. ಈ ವೇಳೆ ಏರ್‌ ಇಂಡಿಯಾ ಮತ್ತು ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ನ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಮಧ್ಯಾಹ್ನ 12.45 ಕ್ಕೆ ಸರಿಯಾಗಿ  ಉದ್ಘಾಟನೆಯ ಬಳಿಕ ಹಾರಾಟ ನಡೆಸಿದ ಕ್ಯಾಪ್ಟನ್‌ ಪ್ರಶಾಂತ್‌ ಕುಮಾರ್‌ ವರ್ಮಾ ಮತ್ತು ಪ್ರಥಮ ಅಧಿಕಾರಿ ಥಾಮಸ್‌ ಕುನ್ನಾಪಲ್ಲಿ  ಅವರಿದ್ದ  ಮೊದಲ ವಿಮಾನ IX 486 ಸ್ಥಳೀಯ ಕಾಲಮಾನ ರಾತ್ರಿ 7.55 ಕ್ಕೆ ಸಿಂಗಪುರ ತಲುಪಿತು. ಸಿಂಗಪುರದಿಂದ ಬೆಂಗಳೂರಿಗ ರಾತ್ರಿ 9.10 ರ ವೇಳೆಗೆ  ಹಾರಾಟ  ಆರಂಭಿಸಿದ IX 485 ವಿಮಾನ ಬೆಂಗಳೂರಿನಲ್ಲಿ 11.15 ಕ್ಕೆ ಇಳಿಯಿತು. 

ಈ ವಿಮಾನಗಳ ಸೇವೆ ವಾರದಲ್ಲಿ ನಾಲ್ಕು ದಿನಗಳ ಕಾಲ ಲಭ್ಯವಿದ್ದು, ಸೋಮವಾರ, ಬುಧವಾರ, ಶುಕ್ರವಾರ ಮತ್ತು ಭಾನುವಾರ ಸೇವೆ ಇರಲಿದೆ.

ಏರ್‌ ಇಂಡಿಯಾದ ಅಂಗಸಂಸ್ಥೆಯಾಗಿರುವ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌  ದೇಶದ ಮೊದಲ ಅಗ್ಗದ ದರದ ಅಂತರಾಷ್ಟ್ರೀಯ ವಿಮಾನ ಸಂಸ್ಥೆ ಎನಿಸಿಕೊಂಡಿದೆ. ದೇಶದ 18 ನಗರಗಳಿಂದ, ಮಧ್ಯಪ್ರಾಚ್ಯ ರಾಷ್ಟ್ರಗಳು, ಆಗ್ನೇಯ ಏಶ್ಯಾ ರಾಷ್ಟ್ರಗಳಿಂದ  ವಾರಕ್ಕೆ 600 ಬಾರಿ ಹಾರಾಟ ನಡೆಸುತ್ತಿದೆ. 24 ಬೋಯಿಂಗ್‌ 737-800 ಎನ್‌ಜಿ ಅತ್ಯಾಧುನಿಕ ವಿಮಾನಗಳ ಮೂಲಕ ಸೇವೆ ಒದಗಿಸುತ್ತಿದೆ. 

ಪ್ರಯಾಣದ ವೇಳೆ ಸ್ವಾದಿಷ್ಟಕರವಾದ ಚಹಾ, ಪಾನೀಯಗಳು ಮತ್ತುಊಟವನ್ನು ವಿಮಾನದಲ್ಲಿ ನೀಡಲಾಗುತ್ತಿದೆ. ಆನ್‌ಲೈನ್‌ ಮೂಲಕ ಹೆಚ್ಚುವರಿ ವಿಶೇಷ ಊಟವನ್ನೂ ಆರ್ಡರ್‌ ಮಾಡಲು ಅವಕಾಶವಿದೆ. 

ಆನ್‌ಲೈನ್‌ ಮೂಲಕ ನೆಚ್ಚಿನ ಸೀಟ್‌ಗಳ ಬುಕ್ಕಿಂಗ್‌ ಮತ್ತು ಹೆಚ್ಚುವರಿ ಸರಕು ಸಾಗಾಟಕ್ಕು ವ್ಯವಸ್ಥೆ ಕಲ್ಪಿಸಲಾಗಿದೆ. 

ಫೇಸ್‌ಬುಕ್‌ ಸೇರಿದಂತೆ ಸಾಮಾಜಿಕ ತಾಣಗಳ ಮೂಲಕ facebook.com/AirIndiaExpressOfficial ಪ್ರಯಾಣಿಕರೊಂದಿಗೆ ಅಧಿಕಾರಿಗಳು ಸಂಪರ್ಕ ಸಾಧಿಸಿ ಅಭಿಪ್ರಾಯಗಳನ್ನು ಪಡೆದು ಮಾಹಿತಿಯನ್ನು ವಿನಿಮಯ ಮಾಡಿಕೊಳ್ಳುವವ್ಯವಸ್ಥೆಯೂ ಇದೆ. 

ಟಾಪ್ ನ್ಯೂಸ್

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

director suri

Cini Talk: ಸಿನಿಮಾ ನಿರ್ದೇಶಕ ಬಿಝಿನೆಸ್‌ ಮ್ಯಾನ್‌ ಅಲ್ಲ!: ನಿರ್ದೇಶಕ ಸೂರಿ ಮಾತು

Victory is possible if CP Yogeshwar becomes candidate for Channapatna: Arvind Bellad

BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್

ESI Hospital : ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಓರ್ವ ರೋಗಿ ಮೃತ್ಯು

ESI Hospital: ಬೆಳ್ಳಂಬೆಳಗ್ಗೆ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sensex-down

Share Market: ಸೆನ್ಸೆಕ್ಸ್‌ ಸತತ ಪತನ: 2 ತಿಂಗಳ ಕನಿಷ್ಠ ಕುಸಿತ ದಾಖಲಿಸಿದ ಷೇರುಪೇಟೆ

ಪ್ರಯಾಣಿಕರ ಗಮನಕ್ಕೆ- ರೈಲು ಪ್ರಯಾಣದ Advance Ticket ಬುಕ್ಕಿಂಗ್‌ ನಿಯಮದಲ್ಲಿ ಬದಲಾವಣೆ…

ಪ್ರಯಾಣಿಕರ ಗಮನಕ್ಕೆ- ರೈಲು ಪ್ರಯಾಣದ Advance Ticket ಬುಕ್ಕಿಂಗ್‌ ನಿಯಮದಲ್ಲಿ ಬದಲಾವಣೆ…

1-muskkk

Tesla; ಈ ರೋಬೋ ಮಾತಾಡುತ್ತೆ, ಮಕ್ಕಳನ್ನೂ ಆರೈಕೆ ಮಾಡುತ್ತೆ!

adani (2)

Dollar Earnings: ಭಾರತದಲ್ಲಿ ಗೌತಮ್‌ ಅದಾನಿ ನಂ.1, ಮೌಲ್ಯ 9.62 ಲಕ್ಷ ಕೋಟಿ

UPI: ವಹಿವಾಟು ಮಿತಿ ಏರಿಕೆಗೆ ಆರ್‌ಬಿಐ ನಿರ್ಧಾರ.. ಮಿತಿ 2,000ರೂ.ನಿಂದ 5,000ರೂ.ಗೆ ಏರಿಕೆ

UPI: ವಹಿವಾಟು ಮಿತಿ ಏರಿಕೆಗೆ ಆರ್‌ಬಿಐ ನಿರ್ಧಾರ.. ಮಿತಿ 2,000ರೂ.ನಿಂದ 5,000ರೂ.ಗೆ ಏರಿಕೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

4

Mangaluru: ಸೇತುವೆ ಮೇಲೆ ಸಂಚಾರ ನಿರ್ಬಂಧದಿಂದ ಕಂಗೆಟ್ಟ ನಾಗರಿಕರು

9-maski

ಆಟೋ, ದ್ವಿಚಕ್ರ ವಾಹನಗಳಿಗೆ ಪ್ರತ್ಯೇಕ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸಲು ಸಾರ್ವಜನಿಕರ ಒತ್ತಾಯ

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.