“ಮನೆ’ಗಿಳಿದ ಪ್ರಚಾರ


Team Udayavani, Oct 31, 2018, 6:00 AM IST

z-37.jpg

ಉಪ ಚುನಾವಣೆ ದಿನ ಸಮೀಪಿಸುತ್ತಿದ್ದಂತೆ ಜೆಡಿಎಸ್‌, ಕಾಂಗ್ರೆಸ್‌ ಹಾಗೂ ಬಿಜೆಪಿ ನಾಯಕರ ವಾಕ್ಸಮರ ವೈಯಕ್ತಿಕ ನಿಂದನೆ ಮಿತಿ ಮೀರಿದೆ. ಎರಡು ದಿನಗಳಲ್ಲಿ ಬಹಿರಂಗ ಪ್ರಚಾರ ಮುಗಿಸಿ ಮನೆ ಮನೆ ಪ್ರಚಾರ ಮಾಡಬೇಕಾದ ರಾಜಕಾರಣಿಗಳು, ಅದು ಬಿಟ್ಟು ನಾಯಕರ ಮನೆಗಿಳಿದು ಅಗ್ಗದ ಆರೋಪಕ್ಕೆ ಮುಂದಾಗಿದ್ದಾರೆ.  ಮಂಗಳವಾರ ಯಾರೆಲ್ಲ ಏನೇನು ಹೇಳಿಕೊಂಡರು ಎನ್ನುವುದರ ಆಯ್ದ ಹೇಳಿಕೆಗಳು ಇಲ್ಲಿವೆ.

ನನ್ನನ್ನು ಜೈಲಿಗೆ ಕಳುಹಿಸಿ ನನ್ನ ಮಕ್ಕಳಿಂದ ದೂರ ಮಾಡಿದ್ದಕ್ಕಾಗಿಯೇ ದೇವರು ಸಿದ್ದರಾಮಯ್ಯ ಅವರನ್ನು ಅವರ ಮಗನಿಂದ ದೂರ ಮಾಡಿದ್ದಾನೆ. ಬಳ್ಳಾರಿಯಲ್ಲಿ ಅಕ್ರಮ ಗಣಿಗಾರಿಕೆ ನಡೆದಿದೆ ಎಂದು ಸುಳ್ಳು ಆರೋಪ ಮಾಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಕೇವಲ ಅಧಿಕಾರದ ಆಸೆಗಾಗಿ ಬೆಂಗಳೂರಿನಿಂದ ಪಾದಯಾತ್ರೆ ಮಾಡಿದ್ದರು. ಇದರಿಂದ ನನ್ನನ್ನು ಅನ್ಯಾಯವಾಗಿ ಜೈಲಿಗೆ ಕಳುಹಿಸಿ ನನ್ನ ಕುಟುಂಬ ಮತ್ತು ಮಕ್ಕಳಿಂದ ನಾಲ್ಕೂವರೆ ವರ್ಷಗಳ ಕಾಲ ದೂರ ಮಾಡಿದ್ದರು.
– ಜನಾರ್ದನ ರೆಡ್ಡಿ, ಮಾಜಿ ಸಚಿವ

ನನ್ನ ಮಗನ ಸಾವು ನನಗೆ ದೇವರು ಕೊಟ್ಟ ಶಿಕ್ಷೆ ಎಂದು ಜನಾರ್ದನ ರೆಡ್ಡಿ ಹೇಳಿದ್ದಾರೆ. ನಿಮ್ಮ ಪಾಪಗಳಿಗಾಗಿ ಶಿಕ್ಷೆಯನ್ನು ನಿಮ್ಮ ಮಕ್ಕಳಿಗೆ ದೇವರು ನೀಡದಿರಲಿ ಎಂದು ಬೇಡಿಕೊಳ್ಳುತ್ತೇನೆ.
– ಸಿದ್ದರಾಮಯ್ಯ, ಮಾಜಿ ಸಿಎಂ

ಸಿದ್ದರಾಮಯ್ಯ ಮಗನ ಸಾವಿನ ಬಗ್ಗೆ ಮಾತನಾಡಿರುವ ಜನಾರ್ದನ ರೆಡ್ಡಿಯವರು ತಮ್ಮ ಕೊಳಕು ಮನಸ್ಸನ್ನು ಪ್ರದರ್ಶಿಸಿದ್ದಾರೆ. ಯಾವುದೇ ವ್ಯಕ್ತಿ ಮತ್ತೂಬ್ಬರ ಸಾವನ್ನು ಬಯಸುವ ಮೂಲಕ ರಾಜಕೀಯ ನಡೆಸುವುದು ಅವರ ವ್ಯಕ್ತಿತ್ವಕ್ಕೆ ಶೋಭೆ ತರುವಂಥ‌ಹದ್ದಲ್ಲ. ಯಡಿಯೂರಪ್ಪನವರಿಗೆ ಆತ್ಮಸಾಕ್ಷಿ ಇಲ್ಲ. ಬಿಜೆಪಿಯನ್ನು ಎಂದೂ ಬೆಂಬಲಿಸುವುದಿಲ್ಲ, ಮುಗಿಸುತ್ತೇನೆ ಅಂದವರಿಂದ ನಮ್ಮ ನಾಯಕರು ಪಾಠ ಕಲಿಯಬೇಕಾಗಿಲ್ಲ.
– ದಿನೇಶ್‌ ಗುಂಡೂರಾವ್‌, ಕೆಪಿಸಿಸಿ ಅಧ್ಯಕ್ಷ

ಪದೇ ಪದೆ ಬಂಗಾರಪ್ಪ ಕುಟುಂಬದ ಬಗ್ಗೆ ಮಾತನಾಡುವ ಕುಮಾರಸ್ವಾಮಿ ಎಚ್ಚರದಿಂದ ಇರಬೇಕು. ಇಂತಹ ಆರೋಪಗಳು “ಮಿ ಟೂ’ ರೂಪದಲ್ಲಿ ಅವರನ್ನು ಕಾಡಬಹುದು. ಅವರೂ ಮಿ ಟೂ ಅಭಿಯಾನದಲ್ಲಿ ಸಿಕ್ಕಿಬೀಳುವ ಸಾಧ್ಯತೆ ಇದೆ. ರಾಧಿ ಕಾ ಅವರಿಗೇಕೆ ರಾಜಕೀಯ ಪ್ರಾತಿನಿಧ್ಯ ನೀಡಿಲ್ಲ? ಒಂದು ವೇಳೆ, ಕುಟುಂಬದ ಭಾಗ ಎಂದು ಪರಿಗಣಿಸಿದ್ದಲ್ಲಿ ರಾಮನಗರ ಪ್ರಚಾರಕ್ಕೆ ಕರೆದುಕೊಂಡು ಹೋಗಬೇಕಿತ್ತು. ರಾಧಿ ಕಾ ಅವರಿಗೆ ಅವಕಾಶ ನೀಡಿಲ್ಲವೆಂದರೆ ಇದುವರೆಗೆ ಅವರನ್ನು ಕುಟುಂಬದ ಸದಸ್ಯರಾಗಿ ಸ್ವೀಕರಿಸಿಲ್ಲವೇ?
– ಕುಮಾರ್‌ ಬಂಗಾರಪ್ಪ, ಶಾಸಕ

ಕುಮಾರ್‌ ಬಂಗಾರಪ್ಪ ಅವರ ಹೇಳಿಕೆ ವೈಯಕ್ತಿಕ ವಿಚಾರ. ಅಂತಹ ಕೀಳು ಅಭಿರುಚಿಯ ಹೇಳಿಕೆಗೆ ಪ್ರತಿಕ್ರಿಯೆ ಕೊಡುವುದಿಲ್ಲ. ನಾನೇನೂ ತಪ್ಪು ಮಾಡಿಲ್ಲ. ಆದ್ದರಿಂದ ನಾನೇಕೆ ಹೆದರಲಿ? ಇಂತಹ ಪ್ರಶ್ನೆಗಳ ಬದಲಿಗೆ ರಾಜ್ಯದ ಅಭಿವೃದ್ಧಿಯ ಕುರಿತು ಕೇಳಿದರೆ ಉತ್ತರಿಸುವೆ.
– ಕುಮಾರಸ್ವಾಮಿ, ಮುಖ್ಯಮಂತ್ರಿ

“ಮಿ ಟೂ’ ಬಗ್ಗೆ ಬಿಜೆಪಿಯಲ್ಲಿರುವವರೇ ಚೆನ್ನಾಗಿ ಹೇಳಬಲ್ಲರು. ಮುತ್ತು ಕೊಟ್ಟು ಸುದ್ದಿಯಾದ ರೇಣುಕಾಚಾರ್ಯ, ಸರಸ ಸಲ್ಲಾಪದಿಂದ ಸುದ್ದಿಯಾದ ಹಾಲಪ್ಪ ಅವರೇ “ಮಿ ಟೂ’ ಬಗ್ಗೆ ಸರಿಯಾಗಿ ವಿವರಿಸಲಿ.
– ಬಿ.ಕೆ. ಹರಿಪ್ರಸಾದ್‌, ಕಾಂಗ್ರೆಸ್‌ ಮುಖಂಡ

ಟಾಪ್ ನ್ಯೂಸ್

6-ptr

Puttur: ಬಸ್ – ಬೈಕ್‌ ಅಪಘಾತ; ಸವಾರ ಸಾವು

Parliament; Pushing in front of Parliament House; Two MPs injured, allegations against Rahul Gandhi

Parliament; ಸಂಸತ್‌ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್‌ ವಿರುದ್ದ ಆರೋಪ

BBK11: ಕೊನೆಗೂ ಬಿಗ್‌ ಬಾಸ್‌ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್‌ ಸುರೇಶ್

BBK11: ಕೊನೆಗೂ ಬಿಗ್‌ ಬಾಸ್‌ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್‌ ಸುರೇಶ್

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

28 cricketers who said goodbye in 2024; Here is the list

Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ

ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Upendra: ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Ashok-Vijayendra

Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್‌ ಉತ್ಸವ’ ಮಾಡಲ್ಲ: ಬಿಜೆಪಿ

BYV-Modi

Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ

Vidhana-Parishat

Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

6-ptr

Puttur: ಬಸ್ – ಬೈಕ್‌ ಅಪಘಾತ; ಸವಾರ ಸಾವು

Parliament; Pushing in front of Parliament House; Two MPs injured, allegations against Rahul Gandhi

Parliament; ಸಂಸತ್‌ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್‌ ವಿರುದ್ದ ಆರೋಪ

BBK11: ಕೊನೆಗೂ ಬಿಗ್‌ ಬಾಸ್‌ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್‌ ಸುರೇಶ್

BBK11: ಕೊನೆಗೂ ಬಿಗ್‌ ಬಾಸ್‌ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್‌ ಸುರೇಶ್

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

1

Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.