ಶ್ರೀ ರಾಮಚಂದ್ರಾಪುರ ಮಠ ಪುಣೆ ಘಟಕದ ವಿಶೇಷ ಸಭೆ


Team Udayavani, Nov 1, 2018, 4:29 PM IST

3010mum23.jpg

ಪುಣೆ: ಶ್ರೀ ರಾಮಚಂದ್ರಾಪುರ  ಮಠ ಹಾಗೂ ಪೂಜ್ಯ ಗುರುವರ್ಯರ ಬಗ್ಗೆ ಅಪಾರವಾದ ಗೌರವ ಹೊಂದಿರುವ ನಾವುಗಳು ಮಠದ ಧಾರ್ಮಿಕ ಪರಂಪರೆಯನ್ನು ನಂಬಿಕೊಂಡು ಬಂದಿದ್ದೇವೆ. ಆದರೆ ಕಳೆದ ನಾಲ್ಕು ವರ್ಷಗಳಿಂದ  ಮಠದ ಹಾಗೂ ಗುರುಗಳ ಬಗ್ಗೆ ವ್ಯವಸ್ಥಿತವಾಗಿ ಷಡ್ಯಂತ್ರಗಳು ಅವಿರತವಾಗಿ ನಡೆಯುತ್ತಾ ಇದೆ. ಇತ್ತೀಚೆಗೆ ಷಡ್ಯಂತ್ರಿಗಳು ಕೊಡುವ ತೊಂದರೆಗಳು ತಾರಕಕ್ಕೇರಿದ  ಕಾರಣ ಸುಮ್ಮನೆ ಕೂರದೆ ನಾವೆಲ್ಲ ಒಂದಾಗಿ ವಿರೋಧಿಸಬೇಕಾಗಿದೆ. ಗುರುಗಳಿಗೆ  ಹಾಗೂ ಮಠಕ್ಕೆ ನ್ಯಾಯ ಒದಗಿಸಿಕೊಡುವಲ್ಲಿ ಪುಣೆಯಲ್ಲಿರುವ ಶ್ರೀ ಮಠದ ಶಿಷ್ಯವರ್ಗವೆಲ್ಲ ಸೇರಿ ನ್ಯಾಯಕ್ಕಾಗಿ ಒಂದಾಗಿ ಧ್ವನಿಯಾಗಬೇಕಾಗಿದೆ ಎಂದು ರಾಮಚಂದ್ರಾಮಠದ ಪುಣೆ ಘಟಕದ ಅಧ್ಯಕ್ಷ ಮದಂಗಲ್ಲು ಆನಂದ ಭಟ್‌ ನುಡಿದರು.

 ನಿವೃತ್ತ ಸೈನಿಕ ಶಾಮ್‌ ರಾಜ್‌ ಎಡನೀರು ಅವರ ನೇತೃತ್ವದಲ್ಲಿ  ನಡೆದ ರಾಮಚಂದ್ರಾಪುರ ಮಠದ ಪುಣೆ ಘಟಕದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪುಣೆಯಲ್ಲಿರುವ ಶ್ರೀ ಮಠದ ಶಿಷ್ಯವೃಂದದ ಎಲ್ಲರನ್ನೂ ಸಂಪರ್ಕಿಸಿ ಸಮಾಜಹಿತದ ದೃಷ್ಟಿ ಯಿಂದ ಅನ್ಯಾಯದ ವಿರುದ್ಧ ಹೋರಾಡಬೇಕಿದೆ ಎಂದು ಅವರು ನುಡಿದರು.

ನಿವೃತ್ತ ಸೈನಿಕ  ಶಾಮ್‌ರಾಜ್‌ ಎಡನೀರು, ಪುಣೆ ಘಟಕದ ಉಪಾಧ್ಯಕ್ಷರಾದ ಉದಯ ಕುಮಾರ್‌ ಕೊಡಕ್ಕಲು, ಮದಂಗಲ್ಲು ಅಶೋಕ್‌ ಭಟ್‌, ಕಾರ್ಯದರ್ಶಿ ಶ್ಯಾಮ್‌ ಸುಂದರ್‌ ವಳಕ್ಕುಂಜ, ಕೋಶಾಧಿಕಾರಿ ಗಣೇಶ್‌ ಪ್ರಸಾದ್‌ ಕೊಣಿಲ, ಮಹಿಳಾ ಕಾರ್ಯಾಧ್ಯಕ್ಷೆ ಮಲ್ಲಿಕಾ ಶ್ಯಾಮ್‌ ಸುಂದರ್‌ ವಳಕ್ಕುಂಜ, ಹೇಮಾ ಆನಂದ ಭಟ್‌ ಉಪಸ್ಥಿತರಿದ್ದರು. ಪುಣೆಯ ಹವ್ಯಕ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.