ನೆಹರೂ ಮ್ಯೂಸಿಯಂ ಸಮಿತಿಗೆ ಅರ್ನಾಬ್
Team Udayavani, Nov 4, 2018, 6:00 AM IST
ಹೊಸದಿಲ್ಲಿ: ನೆಹರು ಮ್ಯೂಸಿಯಂ ಹಾಗೂ ಲೈಬ್ರರಿ ಸೊಸೈಟಿಗೆ ಕೇಂದ್ರ ಸರಕಾರವು ಪತ್ರಕರ್ತ ಅರ್ನಾಬ್ ಗೋಸ್ವಾಮಿ ಸೇರಿದಂತೆ ನಾಲ್ವರು ಸದಸ್ಯರನ್ನು ನೇಮಿಸಿದೆ. ನವದಿಲ್ಲಿಯಲ್ಲಿರುವ ನೆಹರು ಮ್ಯೂಸಿಯಂನಲ್ಲಿ ಎಲ್ಲ ಪ್ರಧಾನಿಗಳ ಮ್ಯೂಸಿಯಂ ಅನ್ನು ನಿರ್ಮಿಸಬೇಕೆಂಬ ಕೇಂದ್ರ ಸರಕಾರದ ಪ್ರಸ್ತಾವನೆಯನ್ನು ವಿರೋಧಿಸಿದ್ದ ನಾಲ್ವರ ಬದಲಿಗೆ ಇವರನ್ನು ನೇಮಿಸಲಾಗಿದೆ.
ಮಾಜಿ ವಿದೇಶಾಂಗ ಕಾರ್ಯದರ್ಶಿ ಎಸ್.ಜೈಶಂಕರ್, ಬಿಜೆಪಿ ಸಂಸದ ವಿನಯ್ ಸಹಸ್ರಬುದ್ಧೆ ಐಜಿಎನ್ಸಿಎ ಮುಖ್ಯಸ್ಥ ರಾಮ್ ಬಹಾದುರ್ ರೈ ಕೂಡ ಸಮಿತಿಗೆ ಸದಸ್ಯರಾಗಿದ್ದಾರೆ. ಲೈಂಗಿಕ ಕಿರುಕುಳ ಆರೋಪ ಕೇಳಿಬಂದ ಬಳಿಕ ಸಂಪುಟಕ್ಕೆ ರಾಜೀನಾಮೆ ನೀಡಿದ್ದ ಎಂ.ಜೆ.ಅಕºರ್ ಈ ಸಮಿತಿಯ ಉಪಾಧ್ಯಕ್ಷರಾಗಿಯೇ ಮುಂದುವರಿಯಲಿದ್ದಾರೆ.
ಆರ್ಥಿಕ ತಜ್ಞ ನಿತಿನ್ ದೇಸಾಯಿ, ಪ್ರೊಫೆಸರ್ ಉದಯನ್ ಮಿಶ್ರಾ, ಮಾಜಿ ಹಿರಿಯ ಅಧಿಕಾರಿ ಬಿ.ಪಿ ಸಿಂಗ್ ಹಾಗೂ ಪ್ರತಾಪ್ ಭಾನು ಮೆಹ್ತಾ ಅವರ ಸ್ಥಾನಕ್ಕೆ ಈ ಹೊಸ ಸದಸ್ಯರು ನೇಮಕಗೊಂಡಿದ್ದಾರೆ. ಹೊಸದಾಗಿ ನೇಮಕವಾದ ಸದಸ್ಯರು 2020ರ ವರೆಗೆ ಕಾರ್ಯನಿರ್ವಹಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Recommendation: ನ್ಯಾ. ಸಂಜೀವ್ ಖನ್ನಾ ಸುಪ್ರೀಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿ
NDA CMs Meet: ರಾಷ್ಟ್ರದ ಅಭಿವೃದ್ಧಿಗೆ ಎನ್ಡಿಎ ಬದ್ಧ: ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.