2 ದಿನದಿಂದ ಕೆಲಸ ಸ್ಥಗಿತ: ಎಲ್ಲೆಡೆ ಕಸದ ರಾಶಿ


Team Udayavani, Nov 4, 2018, 12:36 PM IST

m5-2dinadinda.jpg

ನಂಜನಗೂಡು: ನಗರದಲ್ಲಿ ಕಳೆದ ಎರಡು ದಿನಗಳಿಂದ ಕಸ ವಿಲೇವಾರಿ ವಾಹನ ಚಾಲಕರು ಕೆಲಸವನ್ನು ಸ್ಥಗಿತಗೊಳಿಸಿರುವುದರಿಂದ ಎಲ್ಲೆಡೆ ಕಸದ ರಾಶಿ ಕಾಣುತ್ತಿದೆ. ನಗರಸಭೆ ವ್ಯಾಪ್ತಿಯಲ್ಲಿ ಕಸವನ್ನು ವಾಹನಗಳ ಮೂಲಕ ಸಾಗಿಸುವ ಚಾಲಕರಿಗೆ ಕಳೆದ 12 ತಿಂಗಳಿಂದ ವೇತನ ನೀಡಿಲ್ಲ. ಹೀಗಾಗಿ ತ್ವರಿತವಾಗಿ ಬಾಕಿ ವೇತನ ಪಾವತಿಸಬೇಕು ಎಂದು ಆಗ್ರಹಿಸಿ ಕೆಲಸವನ್ನು ಸ್ಥಗಿತಗೊಳಿಸಿದ್ದಾರೆ.

ಸಂಧಾನ ಸಭೆ: ಈ ಹಿನ್ನೆಲೆಯಲ್ಲಿ ಕಸ ವಿಲೇವಾರಿ ವಾಹನ ಚಾಲಕರೊಂದಿಗೆ ಸಭೆ ನಡೆಸಿದ ನಗರಸಭೆ ಆಯುಕ್ತ ವಿಜಯ್‌ಕುಮಾರ್‌ ಹಾಗೂ ಉಪಾಧ್ಯಕ್ಷ ಪ್ರದೀಪ್‌, ತ್ವರಿತವಾಗಿ ಬಾಕಿ ವೇತನ ಪಾವತಿಸಲು ಕ್ರಮ ಕೈಗೊಳ್ಳಲಾಗುವುದು. ಸೋಮವಾರ ಜಿಲ್ಲಾಧಿಕಾರಿಯನ್ನು ಭೇಟಿ ಮಾಡಿ ಸಂಬಳ ಬಿಡುಗಡೆಗೆ ಮನವರಿಕೆ ಮಾಡಿಕೊಡಲಾಗುವುದು.

ಕೂಡಲೇ ತ್ಯಾಜ್ಯ ವಿಲೇವಾರಿ ಕಾರ್ಯ ಕೈಗೊಳ್ಳುವಂತೆ ವಾಹನ ಚಾಲಕರಲ್ಲಿ ಮನವಿ ಮಾಡಿದರು. ಆದರೆ, ಇದಕ್ಕೆ ಬಗ್ಗದ ವಾಹನ ಚಾಲಕರು, ಕಳೆದ ಜೂನ್‌ ತಿಂಗಳಿನಲ್ಲೂ ಕೂಡ ಇದೇ ರೀತಿ ಭರವಸೆ ನೀಡಲಾಗಿತ್ತು. ಆದರೆ, ಇದುವರೆಗೂ ಕಾರ್ಯಗತವಾಗಿಲ್ಲ. ಬರೀ ಆಶ್ವಾಸನೆಗಳ ಮೂಲಕ ಕಾಲಹರಣ ಮಾಡಲಾಗುತ್ತಿದೆ. ಹೀಗಾಗಿ ಬಾಕಿ ವೇತನ ನೀಡಿದರೆ ಮಾತ್ರ ಕೆಲಸ ಪ್ರಾರಂಭಿಸುವುದಾಗಿ ಪಟ್ಟು ಹಿಡಿದರು.

ಹೀಗಾಗಿ ಸಂಧಾನ ಸಭೆ ವಿಫ‌ಲವಾಯಿತು. ಈ ಸಂದರ್ಭದಲ್ಲಿ ನಗರಸಭೆ ಸದಸ್ಯ ಡಿ.ಆರ್‌. ರಾಜು, ಆರೋಗ್ಯಾಧಿಕಾರಿ ಅರ್ಚನಾ, ಮುಖಂಡ ಕಮಲೇಶ್‌ ಹಾಗೂ ವಾಹನ ಚಾಲಕರಾದ ಕುಮಾರ್‌, ಪ್ರಸನ್ನ, ಬಾಲು, ಕೃಷ್ಣ , ಬಸವರಾಜು, ಬಸವಣ್ಣ, ಶಿವು, ಗಣೇಶ, ಮಣಿ, ಬಸವ, ನಂಜುಂಡಸ್ವಾಮಿ ಇತರರಿದ್ದರು.

ಟಾಪ್ ನ್ಯೂಸ್

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

ಕಾಳಿಂಗ ನಾವಡ ಪ್ರಶಸ್ತಿಗೆ ಕೋಟ ಶಿವಾನಂದ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagamangala ತನಿಖೆ ಎನ್‌ಐಎಗೆ ವಹಿಸಲಿ: ಸಿ.ಟಿ. ರವಿ

Nagamangala ತನಿಖೆ ಎನ್‌ಐಎಗೆ ವಹಿಸಲಿ: ಸಿ.ಟಿ. ರವಿ

Mysuru: ಬಾಲ್ಯ ವಿವಾಹ: 12 ಮಂದಿ ವಿರುದ್ಧ ಪ್ರಕರಣ ದಾಖಲು

Mysuru: ಬಾಲ್ಯ ವಿವಾಹ: 12 ಮಂದಿ ವಿರುದ್ಧ ಪ್ರಕರಣ ದಾಖಲು

T. S. Srivatsa;ಮುನಿರತ್ನ ಬಂಧನ ವಿಚಾರದಲ್ಲಿ ಸರ್ಕಾರ ದ್ವಿಮುಖ ನೀತಿ: ಆರೋಪ

T. S. Srivatsa;ಮುನಿರತ್ನ ಬಂಧನ ವಿಚಾರದಲ್ಲಿ ಸರ್ಕಾರ ದ್ವಿಮುಖ ನೀತಿ: ಆರೋಪ

CTCM ಸಿದ್ದರಾಮಯ್ಯರಿಂದ ದ್ವೇಷ ರಾಜಕಾರಣ: ಸಿ.ಟಿ.ರವಿ

CM ಸಿದ್ದರಾಮಯ್ಯರಿಂದ ದ್ವೇಷ ರಾಜಕಾರಣ: ಸಿ.ಟಿ.ರವಿ

Hunsur: ನೀರು ತರಲು ಹೋಗಿದ್ದ ಪತ್ನಿಯ ಕತ್ತು ಕಡಿದ ಪತಿ

Hunsur: ನೀರು ತರಲು ಹೋಗಿದ್ದ ಪತ್ನಿಯ ಕತ್ತು ಕಡಿದ ಪತಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

kangana-2

Emergency; ಭಿಂದ್ರನ್‌ವಾಲೆ ಸಾಧುವಲ್ಲ, ಭಯೋತ್ಪಾದಕ: ಸಂಸದೆ ಕಂಗನಾ

Suside-Boy

Health Problem: ಮಲಗಿದ್ದ ವೇಳೆ ಮೃತಪಟ್ಟ ವ್ಯಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.