![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Nov 7, 2018, 12:21 PM IST
ಐಜಾಲ್ : ಮುಖ್ಯ ಚುನಾವಣಾಧಿಕಾರಿ ಎಸ್ ಬಿ ಶಶಾಂಕ್ ಅವರನ್ನು ಕಿತ್ತು ಹಾಕಬೇಕೆಂದು ಮುಖ್ಯಮಂತ್ರಿ ಮತ್ತು ಹಲವು ಎನ್ಜಿಓ ಗಳು ಆಗ್ರಹಿಸಿರುವುದನ್ನು ಅನುಸರಿಸಿ ಚುನಾವಣಾ ಆಯೋಗ ತನಗೆ ಸಮನ್ಸ್ ಜಾರಿ ಮಾಡಿರುವ ಹಿನ್ನೆಲೆಯಲ್ಲಿ ತಾನು ಬುಧಾವರ ದಿಲ್ಲಿಗೆ ಹೋಗುವುದಾಗಿ ಸಿಇಓ ಶಶಾಂಕ್ ಮಾಧ್ಯಮಕ್ಕೆ ತಿಳಿಸಿದ್ದಾರೆ.
ರಾಜಧಾನಿ ದಿಲ್ಲಿಯಲ್ಲಿ ತಾನು ಚುನಾವಣಾ ಮಂಡಳಿಯನ್ನು ಭೇಟಿಯಾಗುವುದಾಗಿ ಶಶಾಂಕ್ ಸುದ್ದಿಗಾರರಿಗೆ ತಿಳಿಸಿದರು.
ಈ ನಡುವೆ ಯಂಗ್ ಮಿಜೋ ಅಸೋಸಿಯೇಶನ್ (ವೈಎಂಎ) ಸಂಘಟನೆಯ ನೂರಾರು ಸದಸ್ಯರು ಇಂದು ಬೆಳಗ್ಗೆಯಿಂದಲೇ ಸಿಇಓ ಕಾರ್ಯಾಲಯದ ಮುಂದೆ ಪಿಕೆಟಿಂಗ್ ಆರಂಭಿಸಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.