ಜ್ಯೋತಿ ಕ್ರೆಡಿಟ್‌ ಸೊಸೈಟಿಯ 6ನೇ ಶಾಖೆ ಪುಣೆಯಲ್ಲಿ ಲೋಕಾರ್ಪಣೆ


Team Udayavani, Nov 13, 2018, 4:27 PM IST

1111mum03a.jpg

ಪುಣೆ: ಕುಲಾಲ ಸಂಘ ಮುಂಬಯಿ ಸಂಚಾಲಕತ್ವದ ಪ್ರತಿಷ್ಠಿತ ಜ್ಯೋತಿ ಕೋ. ಆಪರೇಟಿವ್‌ ಕ್ರೆಡಿಟ್‌ ಸೊಸೈಟಿಯ 6 ನೇ ನೂತನ ಶಾಖೆಯು ಕಾತ್ರಜ್‌ನ ದತ್ತನಗರದಲ್ಲಿ ನ. 1ರಂದು ಲೋಕಾರ್ಪಣೆಗೊಂಡಿತು.

ಜ್ಯೋತಿ ಕೋ. ಆಪರೇಟಿವ್‌ ಕ್ರೆಡಿಟ್‌ ಸೊಸೈಟಿಯ ಕಾರ್ಯಾಧ್ಯಕ್ಷ ಗಿರೀಶ್‌ ಬಿ. ಸಾಲ್ಯಾನ್‌ ಅವರು ನೂತನ ಶಾಖೆಗೆ ಚಾಲನೆ ನೀಡಿದರು. ಕುಲಾಲ ಸಂಘ ಮುಂಬಯಿ ಅಧ್ಯಕ್ಷ ದೇವದಾಸ್‌ ಎಲ್‌. ಕುಲಾಲ್‌ ಅವರ ಉಪಸ್ಥಿತಿಯಲ್ಲಿ ನಡೆದ ಸಮಾರಂಭದಲ್ಲಿ ಸೊಸೈಟಿಯ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ಕುಲಾಲ ಸಂಘ ಪುಣೆ ಹಾಗೂ ಕುಲಾಲ ಸಂಘ ಪಿಂಪ್ರಿ-ಚಿಂಚಾÌಡ್‌ನ‌ ಪದಾಧಿಕಾರಿ ಗಳು, ಕಾರ್ಯಕಾರಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

ಪ್ರಾರಂಭದಲ್ಲಿ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ನೆರವೇರಿತು. ಕಾರ್ಯಕ್ರಮದಲ್ಲಿ ಕುಲಾಲ ಸಂಘ ಮುಂಬಯಿ ಅಧ್ಯಕ್ಷ, ಸೊಸೈಟಿಯ ಗೌರವ ಪ್ರಧಾನ ಕಾರ್ಯದರ್ಶಿ ದೇವದಾಸ್‌ ಎಲ್‌. ಕುಲಾಲ್‌ ಅವರು ಸ್ವಾಗತಿಸಿದರು. ಸೊಸೈಟಿಯ ಕಾರ್ಯಾ ಧ್ಯಕ್ಷ ಗಿರೀಶ್‌ ಬಿ. ಸಾಲ್ಯಾನ್‌ ಹಾಗೂ ಅತಿಥಿಗಳಾಗಿ ಆಗಮಿಸಿದ ಪುಣೆಯ ಉದ್ಯಮಿಗಳಾದ ಹರೀಶ್‌ ಕುಲಾಲ್‌, ವಿಶ್ವನಾಥ ಉಡುಪಿ, ನ್ಯಾಯವಾದಿ ಅಪ್ಪು ಮೂಲ್ಯ, ಲಕ್ಷ್ಮಣ್‌ ಬಿ. ಸಾಲ್ಯಾನ್‌, ವಿಶ್ವನಾಥ ಮೂಲ್ಯ, ಸಂಜೀವ ಮೂಲ್ಯ, ಮನೋಜ್‌ ಉರ್ವ, ಮುಂಬಯಿ ಕಾರ್ಯಕಾರಿ ಮಂಡಳಿಯ ಉಪಕಾರ್ಯಾಧ್ಯಕ್ಷರಾದ ಪಿ. ಶೇಖರ ಮೂಲ್ಯ, ಗಣೇಶ್‌ ಬಿ. ಸಾಲ್ಯಾನ್‌ ಅವರು ಉಪಸ್ಥಿತರಿದ್ದರು. 

ಸೊಸೈಟಿಯ ನಿರ್ದೇಶಕರಾದ ಡಿ.ಐ. ಮೂಲ್ಯ, ಎಚ್‌. ಎಂ. ಥೋರಟ್‌, ನ್ಯಾಯವಾದಿ ಉಮಾ ನಾಥ್‌ ಮೂಲ್ಯ ಶುಭಹಾರೈಸಿದರು.

ನೂತನ ಶಾಖೆಯನ್ನು ಉದ್ಘಾಟಿಸಿ ಮಾತನಾಡಿದ ಸೊಸೈಟಿಯ ಕಾರ್ಯಾಧ್ಯಕ್ಷ ಗಿರೀಶ್‌ ಬಿ. ಸಾಲ್ಯಾನ್‌ ಅವರು, ಪುಣೆ ಮಹಾನಗರದ ಸಮಾಜ ಬಾಂಧವರು ಹಾಗೂ ಇತರ ತುಳು-ಕನ್ನಡಿಗರು ಈ ಶಾಖೆಯ ಅಭಿವೃದ್ಧಿಗೆ ಸಹಕರಿಸಬೇಕು. ಕಳೆದ 37 ವರ್ಷಗಳ ಇತಿಹಾಸವನ್ನು ಹೊಂದಿರುವ ಈ ಸೊಸೈಟಿ ತನ್ನ ಐದು ಶಾಖೆಗಳನ್ನು ಮುಂಬಯಿ, ನವಿಮುಂಬಯಿ ಹಾಗೂ ಥಾಣೆ ಮಹಾನಗರಗಳಲ್ಲಿ ಹೊಂದಿಕೊಂಡು, ಪ್ರಸ್ತುತ 6ನೇ ಶಾಖೆಯನ್ನು ಪುಣೆಯ ಕಾತ್ರಾಜ್‌ನಲ್ಲಿ ಪ್ರಾರಂಭಿಸಿದೆ. ಒಟ್ಟು 40 ಕೋ. ರೂ. ಗಳಿಗಿಂತಲೂ ಹೆಚ್ಚಿನ ವ್ಯವಹಾರವನ್ನು ಹೊಂದಿದ್ದು, 5500 ಸದಸ್ಯತನ ಹೊಂದಿದ ಸುದೃಢ ಸೊಸೈಟಿ ಇದಾಗಿದೆ.  ಮುಂದಿನ ದಿನಗಳಲ್ಲಿ ಸೊಸೈಟಿಯನ್ನು ಬ್ಯಾಂಕಾಗಿ ಪರಿವರ್ತಿಸುವ ಉದ್ದೇಶ ನಮ್ಮದಾಗಿದೆ ಎಂದರು.

ಕುಲಾಲ ಸಂಘ ಮುಂಬಯಿ ಅಧ್ಯಕ್ಷ, ಸೊಸೈಟಿಯ ಗೌರವ ಪ್ರಧಾನ ಕಾರ್ಯದರ್ಶಿ ದೇವದಾಸ್‌ ಎಲ್‌. ಕುಲಾಲ್‌ ಮಾತನಾಡಿ, ಆದಷ್ಟು ಬೇಗ 500 ಸದಸ್ಯರು ಹಾಗೂ 1.50 ಕೋ. ರೂ. ಗಳ ವ್ಯವಹಾರವನ್ನು ಹೊಂದುವ ವಿಶ್ವಾಸವನ್ನಿಟ್ಟು ಶಾಖೆಯನ್ನು ಪ್ರಾರಂಭಿಸಲಾಗಿದೆ. ನಮಗೆ ಡೈಲಿ ಡೆಪೋಸಿಟ್‌ ಏಜೆಂಟರ ಆವಶ್ಯಕತೆಯಿದೆ. ಅಲ್ಲದೆ ಶಾಖೆಗೆ ಸಿಬಂದಿಗಳ ಆವಶ್ಯಕತೆಯಿದ್ದು, ಸೊಸೈಟಿಯಲ್ಲಿರುವ ಎಸ್‌ಬಿ ಅಕೌಂಟ್‌, ಫಿಕ್ಸ್‌ಡ್‌ ಡೆಪೋಸಿಟ್‌ ಅಕೌಂಟ್‌, ರಿಕವರಿಂಗ್‌ ಅಕೌಂಟ್‌, ಲಕ್‌ಪತಿ ಡೆಪೋಸಿಟ್‌ ಸ್ಕೀಮ್‌, ಜ್ಯೋತಿ ಡೈಲಿ ಡೆಪೋಸಿಟ್‌ ಸ್ಕೀಮ್‌ಗಳಲ್ಲಿ ಗ್ರಾಹಕರು ತಮ್ಮ ಹಣವನ್ನು ಹೂಡಿ ಹೆಚ್ಚಿನ ಲಾಭವನ್ನು ಪಡೆಯಬಹುದು. ಸೊಸೈಟಿ ಮುಖಾಂತರ ಕೊಡಮಾಡುವ ತತ್‌ಕಾಲಿಕ ಸಾಲ, ವೈಯಕ್ತಿಕ ಸಾಲ, ಶಿಕ್ಷಣ, ಗೃಹ ಸಾಲ, ಸೆಕ್ಯೂರ್‌x ಲೋನ್‌, ಗೋಲ್ಡ್‌ ಲೋನ್‌ ಇನ್ನಿತರ ಸಾಲ ಯೋಜನೆಗಳನ್ನು ಗ್ರಾಹಕರು ಪಡೆದುಕೊಳ್ಳಬಹುದು ಎಂದರು.

ಟಾಪ್ ನ್ಯೂಸ್

6-ptr

Puttur: ಬಸ್ – ಬೈಕ್‌ ಅಪಘಾತ; ಸವಾರ ಸಾವು

Parliament; Pushing in front of Parliament House; Two MPs injured, allegations against Rahul Gandhi

Parliament; ಸಂಸತ್‌ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್‌ ವಿರುದ್ದ ಆರೋಪ

BBK11: ಕೊನೆಗೂ ಬಿಗ್‌ ಬಾಸ್‌ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್‌ ಸುರೇಶ್

BBK11: ಕೊನೆಗೂ ಬಿಗ್‌ ಬಾಸ್‌ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್‌ ಸುರೇಶ್

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

28 cricketers who said goodbye in 2024; Here is the list

Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ

ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Upendra: ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ

ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ

Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ

Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ

ಕ್ಲೀವ್‌ ಲ್ಯಾಂಡ್‌: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ

ಕ್ಲೀವ್‌ ಲ್ಯಾಂಡ್‌: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ

Baharain1

ಮೊಗವೀರ್ಸ್‌ ಬಹ್ರೈನ್‌ ಪ್ರೊ ಕಬಡ್ಡಿ;ತುಳುನಾಡ್‌ ತಂಡ ಪ್ರಥಮ,ಪುನಿತ್‌ ಬೆಸ್ಟ್‌ All ರೌಂಡರ್‌

ಕ್ಯಾಲಿಫೋರ್ನಿಯ: ನಾಡೋತ್ಸವದಲ್ಲಿ ಚಿಣ್ಣರ ಚಿಲಿಪಿಲಿ, ಸಾಂಸ್ಕೃತಿಕ ಪ್ರದರ್ಶನ

ಕ್ಯಾಲಿಫೋರ್ನಿಯ: ನಾಡೋತ್ಸವದಲ್ಲಿ ಚಿಣ್ಣರ ಚಿಲಿಪಿಲಿ, ಸಾಂಸ್ಕೃತಿಕ ಪ್ರದರ್ಶನ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

6-ptr

Puttur: ಬಸ್ – ಬೈಕ್‌ ಅಪಘಾತ; ಸವಾರ ಸಾವು

Parliament; Pushing in front of Parliament House; Two MPs injured, allegations against Rahul Gandhi

Parliament; ಸಂಸತ್‌ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್‌ ವಿರುದ್ದ ಆರೋಪ

BBK11: ಕೊನೆಗೂ ಬಿಗ್‌ ಬಾಸ್‌ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್‌ ಸುರೇಶ್

BBK11: ಕೊನೆಗೂ ಬಿಗ್‌ ಬಾಸ್‌ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್‌ ಸುರೇಶ್

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

1

Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.