![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Nov 16, 2018, 5:23 PM IST
ಹೊಸದಿಲ್ಲಿ : ತೀವ್ರ ಸಾಲದ ಹೊರೆಯಿಂದ ನಲುಗುತ್ತಿರುವ ಜೆಟ್ ಏರ್ ವೇಸ್ ವಿಮಾನಯಾನ ಸಂಸ್ಥೆಗೆ ಮರು ಜೀವ ನೀಡುವ ದಿಶೆಯಲ್ಲಿ ಪ್ರಧಾನಿ ಕಾರ್ಯಾಲಯ ಟಾಟಾ ಸನ್ಸ್ ಲಿಮಿಟೆಡ್ ಕಂಪೆನಿಯ ಮನ ಒಲಿಕೆ ಮಾಡುತ್ತಿರುವುದಾಗಿ ಮಾಧ್ಯಮ ವರದಿಗಳು ತಿಳಿಸಿವೆ.
ಭಾರತೀಯ ವಿಮಾನ ಯಾನ ರಂಗದಲ್ಲಿ ಎರಡನೇ ಅತೀ ದೊಡ್ಡ ಮಾರುಕಟ್ಟೆ ಪಾಲನ್ನು ಹೊಂದಿರುವ ಜೆಟ್ ಏರ್ ವೇಸ್ ಅಗಾಧ ಪ್ರಮಾಣದ ಸಾಲದ ಹೊರೆಗೆ ಕುಸಿಯುತ್ತಿರುವುದಾಗಿ ವರದಿಗಳು ತಿಳಿಸಿವೆ.
ಜೆಟ್ ಏರ್ ವೇಸ್ ಸಂಸ್ಥೆಯನ್ನು ಪಾರುಗೊಳಿಸುವ ಮಾರ್ಗೋಪಾಯಗಳನ್ನು ಅರಸುವಂತೆ ಪ್ರಧಾನಿ ಕಾರ್ಯಾಲಯ ಟಾಟಾ ಸನ್ಸ್ ಕಂಪೆನಿಯಯನ್ನು ಕೇಳಿಕೊಂಡಿರುವುದಾಗಿ ವರದಿಯಾಗಿದೆ. ಇದನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ ಜೆಟ್ ಏರ್ ವೇಸ್ನಿಂದ ತನಗೆ ಸಂದಾಯವಾಗಬೇಕಿರುವ ಸಾಲ ಬಾಧ್ಯತೆಗಳನ್ನು ಬಿಟುಕೊಡಲು ಸಿದ್ಧವಿದೆ ಎಂದು ಮೂಲಗಳು ತಿಳಿಸಿವೆ.
ಜೆಟ್ ಏರ್ ವೇಸ್ ಕಂಪೆನಿಯಲ್ಲಿ ನರೇಶ್ ಗೋಯಲ್ ಮತ್ತು ಅವರ ಕುಟುಂಬದವರ ಶೇ.51 ಪಾಲಿದೆ; ಕೊಲ್ಲಿಯ ಎತಿಹಾದ್ ಏರ್ ವೇಸ್ಗೆ ಶೇ.24ರ ಪಾಲಿದೆ. ಈ ವಾರದ ಆದಿಯಲ್ಲಿ ಜೆಟ್ ಏರ್ ವೇಸ್ ಜುಲೈ-ಸೆಪ್ಟಂಬರ್ ತ್ತೈಮಾಸಿಕದಲ್ಲಿ 1,261 ಕೋಟಿ ರೂ. ನಷ್ಟವನ್ನು ಪ್ರಕಟಿಸಿತ್ತು.
Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್ ಕುಸಿತ
New Income Tax Bill: ಹೊಸ ಆದಾಯ ತೆರಿಗೆ ಮಸೂದೆ ಮಂಡಿಸಿದ ಕೇಂದ್ರ ವಿತ್ತ ಸಚಿವೆ
Less Burden: ಆರ್ಬಿಐ ರೆಪೋ ದರ ಕಡಿತದ ಬೆನ್ನಲ್ಲೇ ಗೃಹ ಸಾಲಗಳಿಗೂ ರಿಲೀಫ್
Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!
Gold-Silver: ಬೆಂಗಳೂರಲ್ಲಿ 10 ಗ್ರಾಂ ಚಿನ್ನಕ್ಕೆ 710 ರೂ. ಇಳಿಕೆ, ಬೆಳ್ಳಿ ಏರಿಕೆ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.