ಖುಷ್ಕಿ ಬೇಸಾಯದಲ್ಲಿ ರಾಗಿ ಪ್ರಮುಖ
Team Udayavani, Nov 22, 2018, 2:48 PM IST
ಮಾಗಡಿ: ತಾಲೂಕಿನಲ್ಲಿ ಖುಷ್ಕಿ ಬೇಸಾಯ ಪ್ರಧಾನವಾಗಿದ್ದು ರಾಗಿ ಪ್ರಮುಖ ಬೆಳೆಯಾಗಿದೆ. ಬಹುತೇಕ ರೈತರು ರಾಗಿ ಏಕಬೆಳೆ ಪದ್ಧತಿಯನ್ನು ಅನುಸರಿಸುತ್ತಿದ್ದು ಸೂಕ್ತವಾದ ಪೋಷಕಾಂಶ ಮತ್ತು ನೈಸರ್ಗಿಕ ಸಂಪನ್ಮೂಲಗಳ ಸದ್ಬಳಕೆ ಮಾಡದೆ ಖುಷ್ಕಿ ಬೇಸಾಯ ಅನಿಶ್ಚಿತಗೊಳ್ಳುತ್ತಿದೆ ಎಂದು ಕೆಕೆ ಜ್ಞಾನಿ ಡಾ.ದಿನೇಶ್ ಹೇಳಿದರು.
ತಾಲೂಕಿನ ಆಯ್ದ ತಾಲೂಕುಗಳಲ್ಲಿ ಎರಡು ಬೆಳೆ ಪದ್ಧತಿಯ ಕ್ಷೇತ್ರ ಪರೀಕ್ಷೆಯನ್ನು ಹಮ್ಮಿಕೊಂಡು ಪೂರ್ವ ಮುಂಗಾರಿನಲ್ಲಿ ಅಲಸಂದೆ, ಅವರೆ ಮತ್ತು ಎಳ್ಳು ಬಿತ್ತನೆ ಮಾಡಿ ಆಗಸ್ಟ್ ತಿಂಗಳಿನಲ್ಲಿ ಈ ಬೆಳೆಗಳು ಕಟಾವಾದ ನಂತರ ಬೆಂಗಳೂರು ಕೃಷಿ ವಿಶ್ವ ವಿದ್ಯಾನಿಲಯದಿಂದ ಬಿಡುಗಡೆಯಾದ ಅಲ್ಪಾವಧಿ ರಾಗಿ ತಳಿ ಕೆ.ಎಂ.ಆರ್. 630 ತಳಿಯನ್ನು ಎರಡನೇ ಬೆಳೆಯಾಗಿ ತೆಗೆದುಕೊಳ್ಳಲಾಗಿದ್ದು, ಈ ಪದ್ಧತಿಯನ್ನು ರಾಗಿ ಏಕಬೆಳೆ ಪದ್ಧತಿಯೊಂದಿಗೆ ಹೋಲಿಸಿ ನೋಡಲಾಗಿದೆ.
ಈ ನಿಟ್ಟಿನಲ್ಲಿ ಹೊಸಪಾಳ್ಯ ಕಾಲೋನಿಯಲ್ಲಿ ಕೆ.ಎಂ.ಆರ್ 630 ರಾಗಿ ಬೆಳೆದ ರೈತರ ತಾಲೂಕುಗಳಲ್ಲಿ ಹೊರಾವರಣ ತರಬೇತಿ ಹಮ್ಮಿ ಕೊಂಡು ಎರಡು ಬೆಳೆ ಪದ್ಧತಿಯ ತಾಂತ್ರಿಕತೆಯ ಬಗ್ಗೆ ಮಾಹಿತಿ ನೀಡಲಾಯಿತು. ಈ ಸಂದರ್ಭದಲ್ಲಿ ಡಾ.ದಿನೇಶ್ ಖುಷ್ಕಿ ಬೇಸಾಯದಲ್ಲಿ ಸಂಪನ್ಮೂಲಗಳ ಸದ್ಬಳಕೆ ಯ ಬಗ್ಗೆ ಮಾಹಿತಿ ನೀಡಿದರು.
ಕೇಂದ್ರದ ಮತ್ತೋರ್ವ ಜಾನಿ ಪ್ರೀತು ಮಾತನಾಡಿ, ಮಣ್ಣಿನ ಸಂರಕ್ಷಣೆಯಲ್ಲಿ ದ್ವಿದಳ ದಾನ್ಯದ ಬೆಳೆಗಳ ಪಾತ್ರದ ಬಗ್ಗೆ ಮಾಹಿತಿ ನೀಡಿದರು. ರೈತರಾದ ಕುಮಾರಸ್ವಾಮಿ, ದೊಡ್ಡಯ್ಯ, ರಂಗಸ್ವಾಮಯ್ಯ, ಲಕ್ಷ್ಮಮ್ಮ ಇತತರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal Hospitals; ಹಿರಿಯ ನಾಗರಿಕರಿಗೆ ಆಲ್ಝೈಮರ್ಸ್ ಕಾಯಿಲೆಯ ಕುರಿತು ತಜ್ಞರೊಂದಿಗೆ ಚರ್ಚೆ
Bengaluru: ಮಕ್ಕಳಲ್ಲಿ ವಿಜ್ಞಾನ ಆಸಕ್ತಿ ಮೂಡಿಸಲು “ಸೈನ್ಸ್ ಬಸ್’
Bengaluru: ಸಾಲ ತೀರಿಸಲು ಸರ ಕದಿಯುತ್ತಿದ್ದ ಇಬ್ಬರ ಬಂಧನ
Bengaluru: ಇಬ್ಬರು ಡ್ರಗ್ಸ್ ಪೆಡ್ಲರ್ ಸೆರೆ: 51 ಕೆ.ಜಿ. ಗಾಂಜಾ ಜಪ್ತಿ
Bengaluru: ಮೋಜಿನ ಜೀವನಕ್ಕೆ ಸರ ಕದೀತಿದ್ದ ಯುವಕನ ಸೆರೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Shimoga: ಪುರದಾಳು ಗ್ರಾಮದಲ್ಲಿ ಕಾಡಾನೆ ದಾಳಿ; ಬಾಳೆ-ಅಡಿಕೆ ತೋಟದಲ್ಲಿ ದಾಂಧಲೆ
BBK-11: ಬಿಗ್ ಬಾಸ್ ಮನೆಗೆ ನಾಲ್ವರು ಎಂಟ್ರಿ; ಉಳಿದ ಸ್ಪರ್ಧಿಗಳು ಇವರೇನಾ?
Iron Deficiency: ರಕ್ತಹೀನತೆ ಇಲ್ಲದ ಕಬ್ಬಿಣದಂಶ ಕೊರತೆ
Delhi: ಬೈಕ್ ನಲ್ಲಿದ್ದ ಪೊಲೀಸ್ ಗೆ ಡಿಕ್ಕಿ ಹೊಡೆದ ಕಾರು; ಅಕ್ರಮ ಮದ್ಯ ದಂಧೆ ಶಂಕೆ
Social Media: ಮಾನಸಿಕ ಆರೋಗ್ಯದ ಮೇಲೆ ಸಾಮಾಜಿಕ ಮಾಧ್ಯಮಗಳ ಪರಿಣಾಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.