ಸ್ತ್ರೀ  ಪುರುಷರು ಕುಂಕುಮವನ್ನು ಹೇಗೆ ಹಚ್ಚಿಕೊಳ್ಳಬೇಕು?


Team Udayavani, Nov 24, 2018, 5:25 AM IST

5aaa.jpg

ಸ್ತ್ರೀಯರು ತಮ್ಮ ಆಜಾnಚಕ್ರದ ಮೇಲೆ ಕೆಂಪು ಗೋಲಾಕಾರ ರೂಪದಲ್ಲಿ  ಕುಂಕುಮದ ತಿಲಕವನ್ನು ಹಚ್ಚಿಕೊಳ್ಳುತ್ತಾರೆ.  ಪುರುಷರು ತಮ್ಮ ಆಜಾnಚಕ್ರದ ಮೇಲೆ ಉದ್ದ ತಿಲಕವನ್ನು ಹಚ್ಚಿಕೊಳ್ಳುತ್ತಾರೆ. ಸ್ತ್ರೀಯರು ಹಣೆಯ ಮೇಲೆ ಹಚ್ಚಿಕೊಂಡಿರುವ ಕುಂಕುಮದಿಂದ, ತಮ್ಮಲ್ಲಿರುವ ಜಗನ್ಮಾತೆ ಶ್ರೀದುರ್ಗಾದೇವಿಯ ತಣ್ತೀದ ಪೂಜೆಯನ್ನು ಮಾಡುತ್ತಾರೆ. ಸ್ತ್ರೀಯರು ತಮ್ಮ ಹಣೆಯ ಮೇಲೆ ಕುಂಕುಮವನ್ನು ಹಚ್ಚಿಕೊಳ್ಳುವುದೆಂದರೆ ತಮ್ಮಲ್ಲಿರುವ ಶಕ್ತಿತಣ್ತೀದ ಪೂಜೆಯನ್ನು ಮಾಡುವುದೇ ಆಗಿದೆ. ಕೆಂಪು ಗೋಲಾಕಾರದ ಕುಂಕುಮವು  ಶ್ರೀದುರ್ಗಾದೇವಿಯ ತಣ್ತೀದ ಅಪ್ರಕಟ ಶಕ್ತಿಯ ಪ್ರತೀಕವಾಗಿದೆ. ಗೋಲಾಕಾರ ಕುಂಕುಮದಿಂದ ಶಕ್ತಿಯು ಅಲ್ಲಿಯೇ ತಿರುಗುತ್ತಿರುತ್ತದೆ. ಅದು ಅವಶ್ಯಕತೆಗನುಸಾರ ಕೇಂದ್ರಬಿಂದುನಿಂದ ಪ್ರಕಟವಾಗುತ್ತದೆ.

 ಪುರುಷರು ಹಣೆಯ ಮೇಲೆ ಹಚ್ಚಿಕೊಂಡಿರುವ ಉದ್ದ ತಿಲಕದಿಂದ ತಮ್ಮಲ್ಲಿರುವ ಶಿವತಣ್ತೀದ ಪೂಜೆಯನ್ನು ಮಾಡಿದಂತಾಗುತ್ತದೆ. ಕೆಂಪು ಕುಂಕುಮದ ತಿಲಕವು ಶಿವತಣ್ತೀದ ಪ್ರಕಟಶಕ್ತಿಯ ಪ್ರತೀಕವಾಗಿದೆ. ಈ ಉದ್ದ ತಿಲಕದ ಮೇಲಿನ ತುದಿಯಿಂದ ಶಿವನ ಪ್ರಕಟಶಕ್ತಿಯು ಹೊರಬೀಳುತ್ತದೆ.

ಅರುಣ್‌ ಹೆಚ್‌.ವಿ (ಆಧಾರ : ಸನಾತನ ಸಂಸ್ಥೆ)

ಟಾಪ್ ನ್ಯೂಸ್

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

priyank

Gram Panchayat ನೌಕರರ ಪ್ರತಿಭಟನೆ ವಾಪಸ್‌: ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

Crime

Sulya: ವಾರಂಟ್‌ ಆರೋಪಿ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.