ಬ್ಯಾಂಕಾಪುರದ ವ್ಯಂಗ್ಯಚಿತ್ರ ಪ್ರದರ್ಶನ


Team Udayavani, Dec 1, 2018, 3:02 PM IST

2ee.jpg

ಬ್ಯಾಂಕ್‌ಗೆ ಸಮಾಜದ ಎಲ್ಲ ಸ್ತರಗಳ ಜನರೂ ಬರುತ್ತಾರೆ. ಬ್ಯಾಂಕ್‌ ಅಕೌಂಟ್‌ ತೆರೆಯಲು ಬರುವವರು, ಠೇವಣಿ ಇಡಲು ಬರುವ ಶ್ರೀಮಂತರು, ಸಹಿ ಹಾಕಲೂ ಬಾರದ ಅನಕ್ಷರಸ್ಥರು, ಹಣ ಕಳೆದಿದ್ದೀರೆಂದು ಮ್ಯಾನೇಜರ್‌ ಜೊತೆ ಜಗಳಕ್ಕೆ ಬರುವವರು… ಹೀಗೆ ನೂರಾರು ಬಗೆಯ ಜನರನ್ನು ಅಲ್ಲಿ ಕಾಣಬಹುದು. ಹಾಗಾಗಿ ಅಲ್ಲಿ ಹಾಸ್ಯ ಪ್ರಸಂಗಗಳಿಗೇನೂ ಬರವಿಲ್ಲ. ಆ ಎಲ್ಲ ಪ್ರಸಂಗಗಳನ್ನು ತಮ್ಮ ಮೊನಚು ಗೆರೆಗಳಿಂದ ಚಿತ್ರವನ್ನಾಗಿಸಿ ದವರು ಎಚ್‌.ಎಸ್‌.ವಿಶ್ವನಾಥ.

ಕಾರ್ಪೋರೇಷನ್‌ ಬ್ಯಾಂಕ್‌ನಲ್ಲಿ ದೊಡ್ಡ ಹುದ್ದೆಯಲ್ಲಿದ್ದ ಎಚ್‌ಎಸ್‌ವಿ, ಪ್ರವೃತ್ತಿಯಲ್ಲಿ ವ್ಯಂಗ್ಯಚಿತ್ರಕಾರರು. ರಾಜ್ಯದ ಅನೇಕ ಪತ್ರಿಕೆ, ಮಾಸಿಕ, ವಾರಪತ್ರಿಕೆಗಳಲ್ಲಿ ಪ್ರಕಟವಾದ ಇವರ ಸಾವಿರಾರು ವ್ಯಂಗ್ಯಚಿತ್ರಗಳು ಜನರಿಗೆ ಮೆಚ್ಚಿಗೆಯಾಗಿವೆ. ನಿವೃತ್ತಿಯ ನಂತರ, ತಮ್ಮ ವೃತ್ತಿಜೀವನಕ್ಕೆ ಸಂಬಂ ಧಿಸಿದ ಎಲ್ಲ ವ್ಯಂಗ್ಯಚಿತ್ರಗಳನ್ನು ಸೇರಿಸಿ Bankartoons ಎಂಬ ಸಂಕಲನವನ್ನು ಹೊರತಂದಿ ದ್ದಾರೆ. ಈಗ, ಭಾರತೀಯ ವ್ಯಂಗ್ಯಚಿತ್ರಕಾರರ ಸಂಸ್ಥೆಯು ಬ್ಯಾಂಕಾಟೂìನ್‌ ವ್ಯಂಗ್ಯಚಿತ್ರ ಪ್ರದರ್ಶನ ಹಮ್ಮಿಕೊಂಡಿದೆ. ಇಂದು ಬೆಳಗ್ಗೆ 11 ಗಂಟೆಗೆ, ಕಾರ್ಪೋರೇಷನ್‌ ಬ್ಯಾಂಕ್‌ನ ಅಸಿಸ್ಟಂಟ್‌ ಜನರಲ್‌ ಮ್ಯಾನೆಜರ್‌ ಕೆ. ದಿವಾಕರ್‌ ಕಾರ್ಯ ಕ್ರಮವನ್ನು ಉದ್ಘಾಟಿಸಲಿದ್ದಾರೆ.
ಪ್ರದರ್ಶನ 15 ದಿನ ನಡೆಯಲಿದೆ.

 ಎಲ್ಲಿ? ಭಾರತೀಯ ವ್ಯಂಗ್ಯಚಿತ್ರ ಗ್ಯಾಲರಿ

 ಮಿಡ್‌ಫೋರ್ಡ್‌ ಹೌಸ್‌, ಮಿಡ್‌ಫೋರ್ಡ್‌
ಗಾರ್ಡನ್‌, ಟ್ರಿನಿಟಿ ವೃತ್ತ, ಎಂ.ಜಿ.ರಸ್ತೆ
ಯಾವಾಗ?: ಡಿ.1-15, ಬೆಳಗ್ಗೆ 10-ಸಂಜೆ 6
„ ಹೆಚ್ಚಿನ ವಿವರಗಳಿಗೆ: 99800091428

ಟಾಪ್ ನ್ಯೂಸ್

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

rape

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.