![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Dec 16, 2018, 9:51 AM IST
ಚಿಕ್ಕಮಗಳೂರು: ಉಡದ ಗುಪ್ತಾಂಗಗಳನ್ನು ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸುವಲ್ಲಿ ಅರಣ್ಯ ಇಲಾಖೆ
ಯಶಸ್ವಿಯಾಗಿದೆ. ಆಯುರ್ವೇದಿಕ್ ಮತ್ತು ಗಿಡಮೂಲಿಕೆ ಮಾರಾಟಗಾರರೆಂದು ಹೇಳಿಕೊಂಡು ನಗರದ ಜಿಲ್ಲಾ ರಕ್ಷಣಾಧಿಕಾರಿ ಕಚೇರಿ ಸಮೀಪ ವನ್ಯಜೀವಿಗಳ ಬಿಡಿಭಾಗಗಳನ್ನು ಮಾರುತ್ತಿದ್ದಾರೆಂದು ವನ್ಯಜೀವಿ ಕಾರ್ಯಕರ್ತರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು.
ಖಚಿತ ಮಾಹಿತಿ ಆಧರಿಸಿ ವಲಯ ಅರಣ್ಯಾಧಿಕಾರಿ ಶಿಲ್ಪಾ ನೇತೃತ್ವದಲ್ಲಿ ಅರಣ್ಯ ರಕ್ಷಕರಾದ ಎನ್.ಎಂ.ಆಸೀಫ್, ನಾರಾಯಣ, ಇಮ್ತಿಹಾಸ್ ಬಾಬು, ಅಬ್ದುಲ್ ರಶೀದ್, ಸಿದ್ದಪ್ಪ ಮತ್ತು ವಾಹನ ಚಾಲಕ ಮಹಮದ್ ಮತ್ತಿತರರು ವ್ಯಾಪಾರ ಮಾಡುವ ಸೋಗಿನಲ್ಲಿ ತೆರಳಿ, ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ರಾಮು ಮತ್ತು ವೆಂಕಟೇಶ ಎಂಬುವರನ್ನು ಬಂಧಿಸಿದ್ದಾರೆ.
ಇವರು ಹಲವಾರು ದಿನಗಳಿಂದ ನಗರದ ವಿವಿಧೆಡೆ ಸುಮಾರು 30 ರಿಂದ 40 ಸ್ಟೀಲ್ ಡಬ್ಬಿಗಳನ್ನು ಇಟ್ಟುಕೊಂಡು ಔಷಧಿ ಸಸ್ಯಗಳ ಮಾರಾಟದಲ್ಲಿ ತೊಡಗಿದ್ದರು. ಎಲ್ಲ ಕಡೆ ದಾಳಿ ನಡೆಸಿ ವನ್ಯಪ್ರಾಣಿಗಳ ಬಿಡಿಭಾಗಗಳನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತರಿಂದ ಆರು ಗಂಡು ಉಡದ ಗುಪ್ತಾಂಗ ಭಾಗಗಳು, ಚಿಪ್ಪು ಹಂದಿಯ 3 ಚಿಪ್ಪುಗಳು ಇನ್ನಿತರ ವನ್ಯಜೀವಿಗಳ ಅಂಗಾಂಗಗಳು, ಪಕ್ಷಿ ಹಿಡಿಯಲು ಬಳಸುವ ಬಲೆಗಳನ್ನು ವಶಕ್ಕೆ ಪಡೆಯಲಾಗಿದೆ.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.