ಉಳ್ಳಾಲ:ರಸ್ತೆ ಚರಂಡಿ ಸ್ಲಾಬ್ ಮುರಿದು ಲಾರಿ ಪಲ್ಟಿ:ಹೆದ್ದಾರಿ ಬಂದ್


Team Udayavani, Dec 18, 2018, 12:55 PM IST

u-1.jpg

ಉಳ್ಳಾಲ: ರಾಷ್ಟೀಯ ಹೆದ್ದಾರಿ 66 ರ ತೊಕ್ಕೊಟ್ಟು ಜಂಕ್ಷನ್ ಬಳಿ ಕಟ್ಟಿಗೆ ತುಂಬಿದ ಲಾರಿಯೊಂದು ಚರಂಡಿ ಸ್ಲಾಬ್ ಮೇಲೆ ನಿಲ್ಲಿಸಿದ ಪರಿಣಾಮ ಸ್ಲಾಬ್ ಮುರಿದು ಲಾರಿ ಮಗುಚಿ ಬಿದ್ದಿದ್ದು, ಲಾರಿ ಕ್ಲೀನರ್ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ. 

ಕಟ್ಟಿಗೆ ತುಂಬಿಕೊಂಡು ಕೇರಳ ರಾಜ್ಯದ ಕಡೆ ಹೋಗುತ್ತಿದ್ದ ಲಾರಿಯನ್ನು ಪೊಲೀಸರು ತಪಾಸಣೆಗೆಂದು ತೊಕ್ಕೊಟ್ಟು ಜಂಕ್ಷನ್ ಬಳಿ ತಡೆದಿದ್ದು, ಈ ಸಂದರ್ಭ  ಚಾಲಕ ಲಾರಿಯನ್ನು ರಸ್ತೆ ಬದಿಯ ಸ್ಲಾಬ್ ಮೇಲೆ ನಿಲ್ಲಿಸಿದ್ದಾರೆ.

ಭಾರ ಹೆಚ್ಚಾಗಿದ್ದರಿಂದ ಸ್ಲಾಬ್ ಮುರಿದು, ಲಾರಿ ಪಲ್ಟಿಯಾಗಿದ್ದು, ಲಾರಿಯಲ್ಲಿದ್ದ ಕ್ಲೀನರ್ ಶಿವಮೊಗ್ಗ ಮೂಲದ ವಸಂತ್ ಕುಮಾರ್  ಲಾರಿ ಅಡಿಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುವನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾದರೆ ಮೃತಪಟ್ಟಿದ್ದಾರೆ. 


ಪ್ರತಿಭಟನೆ:
ರಾಷ್ಟೀಯ ಹೆದ್ದಾರಿ ಅವ್ಯವಸ್ಥೆ ಮತ್ತು ಪೊಲೀಸರು ಅನಾವಶ್ಯಕ ಕೇಸು ಹಾಕುತ್ತಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿ, ಅರ್ಧ ಗಂಟೆ ಕಾಲ ಹೆದ್ದಾರಿ ಬಂದ್ ನಡೆಸಿ ಪ್ರತಿಭಟನೆ ನಡೆಸಿದರು. ಟ್ರಾಫಿಕ್ ಪೊಲೀಸರು ಸಂಧಾನ ನಡೆಸಿದ ನಂತರ ಪ್ರತಿಭಟನೆ ವಾಪಾಸ್ ಪಡೆಯಲಾಯಿತು. ಸ್ಥಳಕ್ಕೆ ಮಂಗಳೂರು ಕಮಿಷನರೇಟ್ ವಲಯದ ಡಿಸಿಪಿ ಉಮಾ ಪ್ರಶಾಂತ್, ಎಸಿಪಿ ಮಂಜುನಾಥ್ ಶೆಟ್ಟಿ, ಉಳ್ಳಾಲ ಠಾಣಾಧಿಕಾರಿ ಗೋಪಿ ಕೃಷ್ಣ ಆಗಮಿಸಿ ಪರಿಸ್ಥಿತಿ ತಿಳಿಗೊಳಿಸಿದರು. 


ವರದಿ ಪ್ರಕಟಿಸಿದ್ದ ಉದಯವಾಣಿ:
ತೊಕ್ಕೊಟ್ಟು ಜಂಕ್ಷನ್ ಬಳಿಯ ಸ್ಲಾಬ್ ಗಳ ಅವ್ಯವಸ್ಥೆಯ ಬಗ್ಗೆ ಉದಯವಾಣಿ  ಈ ಹಿಂದೆ ಹಲವು ಬಾರಿ ವರದಿ ಪ್ರಕಟಿಸಿದ್ದರೂ ಅಧಿಕಾರಿಗಳು ಕ್ರಮ ಕೈಗೊಳ್ಳದೇ ಇರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. 

ಟಾಪ್ ನ್ಯೂಸ್

‌Kollywood: ವಿಜಯ್‌ ಸೇತುಪತಿ 50ನೇ ಚಿತ್ರ ʼಮಹಾರಾಜʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

‌Kollywood: ವಿಜಯ್‌ ಸೇತುಪತಿ 50ನೇ ಚಿತ್ರ ʼಮಹಾರಾಜʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Baba Waterfall:ಭಾರೀ ಫೇಮಸ್ಸು ಬಾಬಾ ಫಾಲ್ಸ್:ಅಂಬೋಲಿಗಿಂತ ಇಲ್ಲಿ ಪ್ರವಾಸಿಗರ ಸಂಖ್ಯೆ ಅಧಿಕ

Baba Waterfall:ಭಾರೀ ಫೇಮಸ್ಸು ಬಾಬಾ ಫಾಲ್ಸ್:ಅಂಬೋಲಿಗಿಂತ ಇಲ್ಲಿ ಪ್ರವಾಸಿಗರ ಸಂಖ್ಯೆ ಅಧಿಕ

12

Bigg Boss: ಪತ್ನಿ ಬಗ್ಗೆ ಮಾತನಾಡಿದ್ದಕ್ಕೆ ಕಪಾಳಮೋಕ್ಷ; ಬಿಗ್‌ ಬಾಸ್‌ ಮನೆಯಲ್ಲಿ ಹೈಡ್ರಾಮಾ

Karachi: ಪಾಕಿಸ್ತಾನ್‌ ಷೇರುಪೇಟೆ ಕಟ್ಟಡದಲ್ಲಿ ಭಾರೀ ಅಗ್ನಿ ಅನಾಹುತ; ವಹಿವಾಟು ಸ್ಥಗಿತ

Karachi: ಪಾಕಿಸ್ತಾನ್‌ ಷೇರುಪೇಟೆ ಕಟ್ಟಡದಲ್ಲಿ ಭಾರೀ ಅಗ್ನಿ ಅನಾಹುತ; ವಹಿವಾಟು ಸ್ಥಗಿತ

Why did he ignore the BCCI instruction to play Ranji? Ishaan replied

IshanKishan; ರಣಜಿ ಆಡಬೇಕೆಂಬ ಬಿಸಿಸಿಐ ಸೂಚನೆ ನಿರ್ಲಕ್ಷ್ಯ ಮಾಡಿದ್ದೇಕೆ? ಉತ್ತರಿಸಿದ ಇಶಾನ್

Bus Overturns: ಹರಿಯಾಣದಲ್ಲಿ ಬಸ್ ಪಲ್ಟಿಯಾಗಿ 40 ಮಕ್ಕಳಿಗೆ ಗಾಯ, ಆಸ್ಪತ್ರೆಗೆ ದಾಖಲು

Bus Overturns: ಹರಿಯಾಣದಲ್ಲಿ ಬಸ್ ಪಲ್ಟಿಯಾಗಿ 40 ಮಕ್ಕಳಿಗೆ ಗಾಯ, ಆಸ್ಪತ್ರೆಗೆ ದಾಖಲು

Ullal: ಉಳ್ಳಾಲ ಖಾಝಿ ಫಝಲ್ ಕೋಯಮ್ಮ ತಂಙಳ್ ವಿಧಿವಶ

Ullal: ಉಳ್ಳಾಲ ಖಾಝಿ ಫಝಲ್ ಕೋಯಮ್ಮ ತಂಙಳ್ ವಿಧಿವಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ullal: ಉಳ್ಳಾಲ ಖಾಝಿ ಫಝಲ್ ಕೋಯಮ್ಮ ತಂಙಳ್ ವಿಧಿವಶ

Ullal: ಉಳ್ಳಾಲ ಖಾಝಿ ಫಝಲ್ ಕೋಯಮ್ಮ ತಂಙಳ್ ವಿಧಿವಶ

Mangaluruವಿವಿ ಶೈಕ್ಷಣಿಕ ಕ್ಯಾಲೆಂಡರ್‌ ವಿಳಂಬ: ಪದವಿ ಕೋರ್ಸ್‌ಗಳಿಂದ ವಿದ್ಯಾರ್ಥಿಗಳು ವಿಮುಖ

Mangaluruವಿವಿ ಶೈಕ್ಷಣಿಕ ಕ್ಯಾಲೆಂಡರ್‌ ವಿಳಂಬ: ಪದವಿ ಕೋರ್ಸ್‌ಗಳಿಂದ ವಿದ್ಯಾರ್ಥಿಗಳು ವಿಮುಖ

Panamburu Beach ಬದಲು ಮೀನಕಳಿಯಕ್ಕೆ ಬರುವ ಪ್ರವಾಸಿಗರು! ದಾರಿ ತಪ್ಪಿಸುವ ಗೂಗಲ್‌

Panamburu Beach ಬದಲು ಮೀನಕಳಿಯಕ್ಕೆ ಬರುವ ಪ್ರವಾಸಿಗರು! ದಾರಿ ತಪ್ಪಿಸುವ ಗೂಗಲ್‌

Theft Case ದಕ್ಷಿಣ ಕನ್ನಡ, ಉಡುಪಿಗೆ “ಚಡ್ಡಿ ಗ್ಯಾಂಗ್‌’ ಪ್ರವೇಶ ?

Theft Case ದಕ್ಷಿಣ ಕನ್ನಡ, ಉಡುಪಿಗೆ “ಚಡ್ಡಿ ಗ್ಯಾಂಗ್‌’ ಪ್ರವೇಶ ?

1-a-chinna

Asian ಪೆಸಿಫಿಕ್‌ ಬೆಂಚ್‌ ಪ್ರಸ್‌ ಚಾಂಪಿಯನ್‌ಶಿಪ್‌: ವಿಜಯ ಕಾಂಚನ್‌ಗೆ 2 ಚಿನ್ನ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

‌Kollywood: ವಿಜಯ್‌ ಸೇತುಪತಿ 50ನೇ ಚಿತ್ರ ʼಮಹಾರಾಜʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

‌Kollywood: ವಿಜಯ್‌ ಸೇತುಪತಿ 50ನೇ ಚಿತ್ರ ʼಮಹಾರಾಜʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Ranebennur: ‍‍‌‍ಜ್ವರದಿಂದ ಬಳಲುತ್ತಿದ್ದ ಬಾಲಕ ಸಾವು; ಗ್ರಾಮದಲ್ಲಿ ಆತಂಕ

Ranebennur: ‍‍‌‍ಜ್ವರದಿಂದ ಬಳಲುತ್ತಿದ್ದ ಬಾಲಕ ಸಾವು; ಗ್ರಾಮದಲ್ಲಿ ಆತಂಕ

Baba Waterfall:ಭಾರೀ ಫೇಮಸ್ಸು ಬಾಬಾ ಫಾಲ್ಸ್:ಅಂಬೋಲಿಗಿಂತ ಇಲ್ಲಿ ಪ್ರವಾಸಿಗರ ಸಂಖ್ಯೆ ಅಧಿಕ

Baba Waterfall:ಭಾರೀ ಫೇಮಸ್ಸು ಬಾಬಾ ಫಾಲ್ಸ್:ಅಂಬೋಲಿಗಿಂತ ಇಲ್ಲಿ ಪ್ರವಾಸಿಗರ ಸಂಖ್ಯೆ ಅಧಿಕ

12

Bigg Boss: ಪತ್ನಿ ಬಗ್ಗೆ ಮಾತನಾಡಿದ್ದಕ್ಕೆ ಕಪಾಳಮೋಕ್ಷ; ಬಿಗ್‌ ಬಾಸ್‌ ಮನೆಯಲ್ಲಿ ಹೈಡ್ರಾಮಾ

Ronny

Ronny; ಕಿರಣ್‌ ರಾಜ್‌ ನಟನೆಯ ಸಿನಿಮಾದ ಹಾಡು ಬಂತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.