![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Dec 20, 2018, 2:50 PM IST
ಬೆಳಗಾವಿ: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ಕಾರು ಧರ್ಮನಾಥ ವೃತ್ತದ ಬಳಿ ಮಂಗಳವಾರ ಮಧ್ಯಾಹ್ನ ಅಪಘಾತಕ್ಕೀಡಾಗಿದೆ. ಅದೃಷ್ಟವಷಾತ್ ಶೆಟ್ಟರ್ ಅವರಿಗೆ ಯಾವುದೇ ತೊಂದರೆಯಾಗಿಲ್ಲ.
ಹೊಟೇಲ್ನಿಂದ ಸುವರ್ಣ ಸೌಧಕ್ಕೆ ತೆರಳುತ್ತಿದ್ದ ವೇಳೆ ಜಗದೀಶ್ ಶೆಟ್ಟರ್ ಅವರ ಕಾರಿಗೆ ಹಿಂಬದಿಯಿಂದ ಬಂದ ಕಾರೊಂದು ಢಿಕ್ಕಿಯಾಗಿ ಅವಘಡ ಸಂಭವಿಸಿದೆ.
ಮಾಳಮಾರುತಿ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.